ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು.

ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಕೋಳಿಯೊಂದನ್ನು ಕಂಡಿದ್ದರು. ಈ ಕೋಳಿ ರಸ್ತೆಯ ಬದಿಯಲ್ಲಿ ನಿಂತು ದಾಟಲು ಯತ್ನಿಸುತ್ತಿತ್ತು. ಇದನ್ನು ಕಂಡು ಬಹುಶಃ ಈ ಪೊಲೀಸ್ ಅಧಿಕಾರಿಗೆ ಮರುಕ ಉಂಟಾಗಿರಬೇಕು. ಹೀಗಾಗಿ, ಜನವಸತಿ ಪ್ರದೇಶದ ಮಾರ್ಗ ಮಧ್ಯದಲ್ಲೇ ನಿಂತು ಅವರು ಬರುತ್ತಿದ್ದ ಎಲ್ಲಾ ವಾಹನಗಳನ್ನು ಒಮ್ಮೆ ನಿಲ್ಲಿಸಿದ್ದರು.

ಇತ್ತ, ವಾಹನ ಸಂಚಾರ ನಿಲ್ಲುತ್ತಿದ್ದಂತೆಯೇ ಕೋಳಿ ನಿಶ್ಚಿಂತೆಯಿಂದ ರಸ್ತೆಯನ್ನು ದಾಟಿದೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಏವನ್ ಮತ್ತು ಸೋಮರ್ಸೆಟ್ ಪೊಲೀಸರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. `ನಮ್ಮ ಅಧಿಕಾರಿ ಗರಿಗಳ ನಾಗರಿಕನನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿದ್ದಾರೆ’ ಎಂದೂ ಪೊಲೀಸರು ಬರೆದುಕೊಂಡಿದ್ದಾರೆ. ಈ ಫೋಟೋ ಕಂಡು ನೆಟ್ಟಿಗರು ಪೊಲೀಸ್ ಅಧಿಕಾರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಒಂದಷ್ಟು ಜನ ಹಾಸ್ಯದ ದಾಟಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.