ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು.

ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಕೋಳಿಯೊಂದನ್ನು ಕಂಡಿದ್ದರು. ಈ ಕೋಳಿ ರಸ್ತೆಯ ಬದಿಯಲ್ಲಿ ನಿಂತು ದಾಟಲು ಯತ್ನಿಸುತ್ತಿತ್ತು. ಇದನ್ನು ಕಂಡು ಬಹುಶಃ ಈ ಪೊಲೀಸ್ ಅಧಿಕಾರಿಗೆ ಮರುಕ ಉಂಟಾಗಿರಬೇಕು. ಹೀಗಾಗಿ, ಜನವಸತಿ ಪ್ರದೇಶದ ಮಾರ್ಗ ಮಧ್ಯದಲ್ಲೇ ನಿಂತು ಅವರು ಬರುತ್ತಿದ್ದ ಎಲ್ಲಾ ವಾಹನಗಳನ್ನು ಒಮ್ಮೆ ನಿಲ್ಲಿಸಿದ್ದರು.

ಇತ್ತ, ವಾಹನ ಸಂಚಾರ ನಿಲ್ಲುತ್ತಿದ್ದಂತೆಯೇ ಕೋಳಿ ನಿಶ್ಚಿಂತೆಯಿಂದ ರಸ್ತೆಯನ್ನು ದಾಟಿದೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಏವನ್ ಮತ್ತು ಸೋಮರ್ಸೆಟ್ ಪೊಲೀಸರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. `ನಮ್ಮ ಅಧಿಕಾರಿ ಗರಿಗಳ ನಾಗರಿಕನನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿದ್ದಾರೆ’ ಎಂದೂ ಪೊಲೀಸರು ಬರೆದುಕೊಂಡಿದ್ದಾರೆ. ಈ ಫೋಟೋ ಕಂಡು ನೆಟ್ಟಿಗರು ಪೊಲೀಸ್ ಅಧಿಕಾರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಒಂದಷ್ಟು ಜನ ಹಾಸ್ಯದ ದಾಟಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.