ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು.

ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಕೋಳಿಯೊಂದನ್ನು ಕಂಡಿದ್ದರು. ಈ ಕೋಳಿ ರಸ್ತೆಯ ಬದಿಯಲ್ಲಿ ನಿಂತು ದಾಟಲು ಯತ್ನಿಸುತ್ತಿತ್ತು. ಇದನ್ನು ಕಂಡು ಬಹುಶಃ ಈ ಪೊಲೀಸ್ ಅಧಿಕಾರಿಗೆ ಮರುಕ ಉಂಟಾಗಿರಬೇಕು. ಹೀಗಾಗಿ, ಜನವಸತಿ ಪ್ರದೇಶದ ಮಾರ್ಗ ಮಧ್ಯದಲ್ಲೇ ನಿಂತು ಅವರು ಬರುತ್ತಿದ್ದ ಎಲ್ಲಾ ವಾಹನಗಳನ್ನು ಒಮ್ಮೆ ನಿಲ್ಲಿಸಿದ್ದರು.

ಇತ್ತ, ವಾಹನ ಸಂಚಾರ ನಿಲ್ಲುತ್ತಿದ್ದಂತೆಯೇ ಕೋಳಿ ನಿಶ್ಚಿಂತೆಯಿಂದ ರಸ್ತೆಯನ್ನು ದಾಟಿದೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಏವನ್ ಮತ್ತು ಸೋಮರ್ಸೆಟ್ ಪೊಲೀಸರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. `ನಮ್ಮ ಅಧಿಕಾರಿ ಗರಿಗಳ ನಾಗರಿಕನನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿದ್ದಾರೆ’ ಎಂದೂ ಪೊಲೀಸರು ಬರೆದುಕೊಂಡಿದ್ದಾರೆ. ಈ ಫೋಟೋ ಕಂಡು ನೆಟ್ಟಿಗರು ಪೊಲೀಸ್ ಅಧಿಕಾರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಒಂದಷ್ಟು ಜನ ಹಾಸ್ಯದ ದಾಟಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…