News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

40

ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು.

ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಕೋಳಿಯೊಂದನ್ನು ಕಂಡಿದ್ದರು. ಈ ಕೋಳಿ ರಸ್ತೆಯ ಬದಿಯಲ್ಲಿ ನಿಂತು ದಾಟಲು ಯತ್ನಿಸುತ್ತಿತ್ತು. ಇದನ್ನು ಕಂಡು ಬಹುಶಃ ಈ ಪೊಲೀಸ್ ಅಧಿಕಾರಿಗೆ ಮರುಕ ಉಂಟಾಗಿರಬೇಕು. ಹೀಗಾಗಿ, ಜನವಸತಿ ಪ್ರದೇಶದ ಮಾರ್ಗ ಮಧ್ಯದಲ್ಲೇ ನಿಂತು ಅವರು ಬರುತ್ತಿದ್ದ ಎಲ್ಲಾ ವಾಹನಗಳನ್ನು ಒಮ್ಮೆ ನಿಲ್ಲಿಸಿದ್ದರು.

ಇತ್ತ, ವಾಹನ ಸಂಚಾರ ನಿಲ್ಲುತ್ತಿದ್ದಂತೆಯೇ ಕೋಳಿ ನಿಶ್ಚಿಂತೆಯಿಂದ ರಸ್ತೆಯನ್ನು ದಾಟಿದೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಏವನ್ ಮತ್ತು ಸೋಮರ್‌ಸೆಟ್‌ ಪೊಲೀಸರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. `ನಮ್ಮ ಅಧಿಕಾರಿ ಗರಿಗಳ ನಾಗರಿಕನನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿದ್ದಾರೆ’ ಎಂದೂ ಪೊಲೀಸರು ಬರೆದುಕೊಂಡಿದ್ದಾರೆ. ಈ ಫೋಟೋ ಕಂಡು ನೆಟ್ಟಿಗರು ಪೊಲೀಸ್ ಅಧಿಕಾರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಒಂದಷ್ಟು ಜನ ಹಾಸ್ಯದ ದಾಟಿಯಲ್ಲಿ ಟ್ವೀಟ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…

  • ಆರೋಗ್ಯ

    ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ? ಈ ಅರೋಗ್ಯ ಮಾಹಿತಿ ನೋಡಿ

    ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…

  • ಗ್ಯಾಜೆಟ್

    ಹೊಸ ಜಿಯೋ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು?ಈ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕ್ಬಹುದಾ???

    ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…