ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು.

ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಕೋಳಿಯೊಂದನ್ನು ಕಂಡಿದ್ದರು. ಈ ಕೋಳಿ ರಸ್ತೆಯ ಬದಿಯಲ್ಲಿ ನಿಂತು ದಾಟಲು ಯತ್ನಿಸುತ್ತಿತ್ತು. ಇದನ್ನು ಕಂಡು ಬಹುಶಃ ಈ ಪೊಲೀಸ್ ಅಧಿಕಾರಿಗೆ ಮರುಕ ಉಂಟಾಗಿರಬೇಕು. ಹೀಗಾಗಿ, ಜನವಸತಿ ಪ್ರದೇಶದ ಮಾರ್ಗ ಮಧ್ಯದಲ್ಲೇ ನಿಂತು ಅವರು ಬರುತ್ತಿದ್ದ ಎಲ್ಲಾ ವಾಹನಗಳನ್ನು ಒಮ್ಮೆ ನಿಲ್ಲಿಸಿದ್ದರು.

ಇತ್ತ, ವಾಹನ ಸಂಚಾರ ನಿಲ್ಲುತ್ತಿದ್ದಂತೆಯೇ ಕೋಳಿ ನಿಶ್ಚಿಂತೆಯಿಂದ ರಸ್ತೆಯನ್ನು ದಾಟಿದೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಏವನ್ ಮತ್ತು ಸೋಮರ್ಸೆಟ್ ಪೊಲೀಸರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. `ನಮ್ಮ ಅಧಿಕಾರಿ ಗರಿಗಳ ನಾಗರಿಕನನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿದ್ದಾರೆ’ ಎಂದೂ ಪೊಲೀಸರು ಬರೆದುಕೊಂಡಿದ್ದಾರೆ. ಈ ಫೋಟೋ ಕಂಡು ನೆಟ್ಟಿಗರು ಪೊಲೀಸ್ ಅಧಿಕಾರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಒಂದಷ್ಟು ಜನ ಹಾಸ್ಯದ ದಾಟಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…