ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ.

ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ.

ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ ಶಕ್ತಿ ಸಿಗುತ್ತದೆ. ರಾತ್ರಿಪೂರ್ತಿ ಕಡಲೆಯನ್ನು ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಎದ್ದ ತಕ್ಷಣ ಕಡಲೆಕಾಳನ್ನು ಸರಿಯಾಗಿ ಅಗೆದು ತಿನ್ನಿ. ಬೇಕಾದಲ್ಲಿ ಆ ನೀರನ್ನು ಕೂಡ ಸೇವನೆ ಮಾಡಬಹುದು.

ಪ್ರತಿದಿನ ನೆನಸಿದ ಕಡಲೆ ಸೇವನೆಯಿಂದ ಶಕ್ತಿ ಬರುತ್ತದೆ. ಹಾಗೆ ಸ್ನಾಯುಗಳು ಬಲಗೊಳ್ಳುತ್ತವೆ. ನಿತ್ರಾಣ ದೂರವಾಗಿ ದೇಹ ಅನೇಕ ರೋಗಗಳಿಂದ ಮುಕ್ತಿ ಪಡೆಯುತ್ತದೆ.
ಮಲಬದ್ಧತೆ ಸಮಸ್ಯೆ ಇರುವವರು ಕಡಲೆಯನ್ನು ಸೇವಿಸಬೇಕು. ಇದ್ರಲ್ಲಿ ಫೈಬರ್ ಅಂಶ ಹೆಚ್ಚಿರುವುದರಿಂದ ಜೀರ್ಣಕ್ರಿಯೆ ಸುಲಭವಾಗಿ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.

ಒಂದು ಚಮಚ ಸಕ್ಕರೆ ಜೊತೆ ಕಡಲೆ ಕಾಳು ಸೇವನೆ ಮಾಡುವುದರಿಂದ ಪುರುಷರಲ್ಲಿ ವೀರ್ಯ ಉತ್ಪತ್ತಿಯಲ್ಲಿ ವೃದ್ಧಿಯಾಗುತ್ತದೆ.
ಸ್ವಲ್ಪ ಜೇನುತುಪ್ಪದ ಜೊತೆ ಕಡಲೆ ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿ ಶಕ್ತಿ ಹೆಚ್ಚಾಗುತ್ತದೆ.

ಬೆಲ್ಲದ ಜೊತೆ ಇದನ್ನು ಸೇವನೆ ಮಾಡಿದ್ರೆ ಮೂತ್ರದ ಸಮಸ್ಯೆ ಕಡಿಮೆಯಾಗುತ್ತದೆ. ಪದೇ ಪದೇ ಮೂತ್ರ ಮಾಡುವ ಹಾಗೂ ಮೂಲವ್ಯಾಧಿಯಂತಹ ಸಮಸ್ಯೆಯಿರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…
ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…