ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ.
ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ.
ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ ಶಕ್ತಿ ಸಿಗುತ್ತದೆ. ರಾತ್ರಿಪೂರ್ತಿ ಕಡಲೆಯನ್ನು ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಎದ್ದ ತಕ್ಷಣ ಕಡಲೆಕಾಳನ್ನು ಸರಿಯಾಗಿ ಅಗೆದು ತಿನ್ನಿ. ಬೇಕಾದಲ್ಲಿ ಆ ನೀರನ್ನು ಕೂಡ ಸೇವನೆ ಮಾಡಬಹುದು.
ಪ್ರತಿದಿನ ನೆನಸಿದ ಕಡಲೆ ಸೇವನೆಯಿಂದ ಶಕ್ತಿ ಬರುತ್ತದೆ. ಹಾಗೆ ಸ್ನಾಯುಗಳು ಬಲಗೊಳ್ಳುತ್ತವೆ. ನಿತ್ರಾಣ ದೂರವಾಗಿ ದೇಹ ಅನೇಕ ರೋಗಗಳಿಂದ ಮುಕ್ತಿ ಪಡೆಯುತ್ತದೆ.
ಮಲಬದ್ಧತೆ ಸಮಸ್ಯೆ ಇರುವವರು ಕಡಲೆಯನ್ನು ಸೇವಿಸಬೇಕು. ಇದ್ರಲ್ಲಿ ಫೈಬರ್ ಅಂಶ ಹೆಚ್ಚಿರುವುದರಿಂದ ಜೀರ್ಣಕ್ರಿಯೆ ಸುಲಭವಾಗಿ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ಒಂದು ಚಮಚ ಸಕ್ಕರೆ ಜೊತೆ ಕಡಲೆ ಕಾಳು ಸೇವನೆ ಮಾಡುವುದರಿಂದ ಪುರುಷರಲ್ಲಿ ವೀರ್ಯ ಉತ್ಪತ್ತಿಯಲ್ಲಿ ವೃದ್ಧಿಯಾಗುತ್ತದೆ.
ಸ್ವಲ್ಪ ಜೇನುತುಪ್ಪದ ಜೊತೆ ಕಡಲೆ ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿ ಶಕ್ತಿ ಹೆಚ್ಚಾಗುತ್ತದೆ.
ಬೆಲ್ಲದ ಜೊತೆ ಇದನ್ನು ಸೇವನೆ ಮಾಡಿದ್ರೆ ಮೂತ್ರದ ಸಮಸ್ಯೆ ಕಡಿಮೆಯಾಗುತ್ತದೆ. ಪದೇ ಪದೇ ಮೂತ್ರ ಮಾಡುವ ಹಾಗೂ ಮೂಲವ್ಯಾಧಿಯಂತಹ ಸಮಸ್ಯೆಯಿರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…