ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ.

ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವೆಲ್ಲಿಯನ್ ದಂಪತಿಗೆ ಒಟ್ಟು ನಾಲ್ಕು ಜನ ಹೆಣ್ಣುಮಕ್ಕಳಿದ್ದು. ಈ ಹೆಣ್ಣು ಮಕ್ಕಳನ್ನು ಚೆನ್ನಾಗಿ ಓದಿಸಿ, ಅವರಿಗೊಂದು ಬದುಕು ಕಟ್ಟಿಕೊಟ್ಟಿದ್ದಾರೆ. ನಾಲ್ಕು ಜನರಿಗೂ ಸಹ ಚಾಮರಾಜಪೇಟೆಯಲ್ಲಿ ಸ್ವಂತ ಮನೆಯನ್ನು ಸಹ ಕಟ್ಟಿಕೊಟ್ಟಿದ್ದಾರೆ. ಇಷ್ಟೆಲ್ಲ ಸೌಕರ್ಯಗಳನ್ನು ಮಾಡಿದರೂ ಕೂಡ ಹೆತ್ತವರಿಗೆ ಈ ಮಕ್ಕಳು ಭಾರವಾಗಿದ್ದಾರೆ. ನಾಲ್ವರಲ್ಲಿ ಮೂವರು ಮಕ್ಕಳು ಆಸ್ತಿಯ ಅತಿ ಆಸೆಗೆ ಆಸ್ತಿಯ ಪತ್ರಕ್ಕೆ ಫೋರ್ಜರಿ ಸಹಿ ಮಾಡುವ ಮೂಲಕ ತಮ್ಮ ಹೆಸರಿಗೆ ಮಾಡಿಕೊಂಡು. ತಂದೆ- ತಾಯಿಯನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ.

ಆದರೆ ಒಬ್ಬಳು ಪುತ್ರಿ ಮಾತ್ರ ಹೆತ್ತವರನ್ನು ಮನೆಗೆ ಕರೆದುಕೊಂಡು ಬಂದು ಸಾಕಲು ಮುಂದಾದಾಗ ಆಕೆಯ ಮನೆ ಮತ್ತು ಆಸ್ತಿಯನ್ನು ಕೂಡ ಲಪಟಾಯಿಸಲು ಉಳಿದ ಮೂವರು ಸ್ಕೆಚ್ ಹಾಕಿದ್ದಾರಂತೆ. ಹೆಣ್ಣು ಮಕ್ಕಳ ಈ ವರ್ತನೆಗೆ ವೃದ್ದ ದಂಪತಿ ಕಣ್ಣೀರಿಟ್ಟಿದ್ದಾರೆ. ಮಕ್ಕಳಿಗೋಸ್ಕರ ಈ ದಂಪತಿಳು ವಿಲ್ ಸಹ ಮಾಡಿದ್ದರು.
ಅದನ್ನ ನಂಬದೇ ಮಕ್ಕಳು ಫೋರ್ಜರಿ ಮಾಡಿ ಆಸ್ತಿಯನ್ನ ಮಕ್ಕಳು ಕಬಳಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಇರಲು ಸ್ವಂತ ಮನೆ ಮಾಡಬೇಕೆಂದು ದೊಡ್ಡ ಸೈಟುಗಳಲ್ಲಿ ನಾಲ್ಕು ಮನೆಗಳನ್ನ ನಿರ್ಮಿಸಿ, ಎಲ್ಲರ ಹೆಸರಲ್ಲೂ ಕೂಡ ಒಂದೊಂದು ಮನೆಯನ್ನ ಬರೆದು ವಿಲ್ ಮಾಡಿದ್ದರು. ಆದರೆ ಆ ವಿಲ್ ಅನ್ನು ಹೆಣ್ಣು ಮಕ್ಕಳಿಗೆ ತೋರಿಸಿರಲಿಲ್ಲ. ಈ ಕಾರಣಕ್ಕೆ ತಂದೆ ತಾಯಿ ಮೇಲೆ ಮಕ್ಕಳು ಮುನಿಸಿಕೊಂಡು ಈ ನಿರ್ಧಾರಕ್ಕೆ ಕೈ ಹಾಕಿದ್ದಾರೆ.

ನಂತರ ಜನವರಿಯಲ್ಲಿ ಜಿಗಣಿಯಲ್ಲಿ ರಿಜಿಸ್ಟ್ರಾರ್ ಆಫೀಸಿನಲ್ಲಿ ಸಬ್ ರಿಜಿಸ್ಟ್ರಾರ್ ಆಗಿದ್ದ ಮಂಜುನಾಥ್ ಅನ್ನೋರು ಚಿನ್ನಪ್ಪ ಎಂಬವರಿಗೆ ಜನರಲ್ ಪವರ್ ಆಫ್ ಅಟಾರ್ನಿಯ(ಜಿಪಿಎ) ಕೊಟ್ಟು ನಂತರ ಅದನ್ನ ದಾನದ ರೂಪದಲ್ಲಿ ಈ ಹೆಣ್ಣು ಮಕ್ಕಳು ಫೋರ್ಜರಿ ಮಾಡಿ ಬರೆಸಿಕೊಂಡಿದ್ದಾರೆ. ಈಗ ತಾವೇ ನಿರ್ಮಿಸಿದ ಮನೆಯಲ್ಲಿ ಇರಲೂ ಆಗದೇ ಕಣ್ಣೀರಿಡುತ್ತಿದ್ದಾರೆ. ಹೆಣ್ಣುಮಕ್ಕಳ ಬಗ್ಗೆ ತಂದೆಗೆ ಹೆಚ್ಚು ಪ್ರೀತಿ ಅಂತಾರೆ ಆದರೆ ಈ ಹೆಣ್ಣುಮಕ್ಕಳಿಂದಲೇ ತಂದೆ ಇಷ್ಟೊಂದು ನೋವು ಅನುಭವಿಸುತ್ತಿದ್ದಾರೆ.
ತಂದೆ ತಾಯಿ ಕಣ್ಣಿಗೆ ಕಾಣೋ ದೇವರು ಅಂತಾರೆ ಆದರೆ ಕೇವಲ ತಂದೆ ತಾಯಿಯೇ ಕಷ್ಟ ಪಟ್ಟು ಸಂಪಾದಿಸಿದ ಆಸ್ತಿಗಾಗಿ ಅವರನ್ನೇ ಬೀದಿ ಪಾಲು ಮಾಡಲು ಹೊರಟಿರುವ ಇಂತಹ ಮಕ್ಕಳಿಗೆ ಕಾನೂನು ತಕ್ಕ ಶಾಸ್ತಿ ಮಾಡಬೇಕು ಅನ್ನೊದು ನೊಂದವರ ಒತ್ತಾಯವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…