ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ.
ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವೆಲ್ಲಿಯನ್ ದಂಪತಿಗೆ ಒಟ್ಟು ನಾಲ್ಕು ಜನ ಹೆಣ್ಣುಮಕ್ಕಳಿದ್ದು. ಈ ಹೆಣ್ಣು ಮಕ್ಕಳನ್ನು ಚೆನ್ನಾಗಿ ಓದಿಸಿ, ಅವರಿಗೊಂದು ಬದುಕು ಕಟ್ಟಿಕೊಟ್ಟಿದ್ದಾರೆ. ನಾಲ್ಕು ಜನರಿಗೂ ಸಹ ಚಾಮರಾಜಪೇಟೆಯಲ್ಲಿ ಸ್ವಂತ ಮನೆಯನ್ನು ಸಹ ಕಟ್ಟಿಕೊಟ್ಟಿದ್ದಾರೆ. ಇಷ್ಟೆಲ್ಲ ಸೌಕರ್ಯಗಳನ್ನು ಮಾಡಿದರೂ ಕೂಡ ಹೆತ್ತವರಿಗೆ ಈ ಮಕ್ಕಳು ಭಾರವಾಗಿದ್ದಾರೆ. ನಾಲ್ವರಲ್ಲಿ ಮೂವರು ಮಕ್ಕಳು ಆಸ್ತಿಯ ಅತಿ ಆಸೆಗೆ ಆಸ್ತಿಯ ಪತ್ರಕ್ಕೆ ಫೋರ್ಜರಿ ಸಹಿ ಮಾಡುವ ಮೂಲಕ ತಮ್ಮ ಹೆಸರಿಗೆ ಮಾಡಿಕೊಂಡು. ತಂದೆ- ತಾಯಿಯನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ.
ಆದರೆ ಒಬ್ಬಳು ಪುತ್ರಿ ಮಾತ್ರ ಹೆತ್ತವರನ್ನು ಮನೆಗೆ ಕರೆದುಕೊಂಡು ಬಂದು ಸಾಕಲು ಮುಂದಾದಾಗ ಆಕೆಯ ಮನೆ ಮತ್ತು ಆಸ್ತಿಯನ್ನು ಕೂಡ ಲಪಟಾಯಿಸಲು ಉಳಿದ ಮೂವರು ಸ್ಕೆಚ್ ಹಾಕಿದ್ದಾರಂತೆ. ಹೆಣ್ಣು ಮಕ್ಕಳ ಈ ವರ್ತನೆಗೆ ವೃದ್ದ ದಂಪತಿ ಕಣ್ಣೀರಿಟ್ಟಿದ್ದಾರೆ. ಮಕ್ಕಳಿಗೋಸ್ಕರ ಈ ದಂಪತಿಳು ವಿಲ್ ಸಹ ಮಾಡಿದ್ದರು.
ಅದನ್ನ ನಂಬದೇ ಮಕ್ಕಳು ಫೋರ್ಜರಿ ಮಾಡಿ ಆಸ್ತಿಯನ್ನ ಮಕ್ಕಳು ಕಬಳಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಇರಲು ಸ್ವಂತ ಮನೆ ಮಾಡಬೇಕೆಂದು ದೊಡ್ಡ ಸೈಟುಗಳಲ್ಲಿ ನಾಲ್ಕು ಮನೆಗಳನ್ನ ನಿರ್ಮಿಸಿ, ಎಲ್ಲರ ಹೆಸರಲ್ಲೂ ಕೂಡ ಒಂದೊಂದು ಮನೆಯನ್ನ ಬರೆದು ವಿಲ್ ಮಾಡಿದ್ದರು. ಆದರೆ ಆ ವಿಲ್ ಅನ್ನು ಹೆಣ್ಣು ಮಕ್ಕಳಿಗೆ ತೋರಿಸಿರಲಿಲ್ಲ. ಈ ಕಾರಣಕ್ಕೆ ತಂದೆ ತಾಯಿ ಮೇಲೆ ಮಕ್ಕಳು ಮುನಿಸಿಕೊಂಡು ಈ ನಿರ್ಧಾರಕ್ಕೆ ಕೈ ಹಾಕಿದ್ದಾರೆ.
ನಂತರ ಜನವರಿಯಲ್ಲಿ ಜಿಗಣಿಯಲ್ಲಿ ರಿಜಿಸ್ಟ್ರಾರ್ ಆಫೀಸಿನಲ್ಲಿ ಸಬ್ ರಿಜಿಸ್ಟ್ರಾರ್ ಆಗಿದ್ದ ಮಂಜುನಾಥ್ ಅನ್ನೋರು ಚಿನ್ನಪ್ಪ ಎಂಬವರಿಗೆ ಜನರಲ್ ಪವರ್ ಆಫ್ ಅಟಾರ್ನಿಯ(ಜಿಪಿಎ) ಕೊಟ್ಟು ನಂತರ ಅದನ್ನ ದಾನದ ರೂಪದಲ್ಲಿ ಈ ಹೆಣ್ಣು ಮಕ್ಕಳು ಫೋರ್ಜರಿ ಮಾಡಿ ಬರೆಸಿಕೊಂಡಿದ್ದಾರೆ. ಈಗ ತಾವೇ ನಿರ್ಮಿಸಿದ ಮನೆಯಲ್ಲಿ ಇರಲೂ ಆಗದೇ ಕಣ್ಣೀರಿಡುತ್ತಿದ್ದಾರೆ. ಹೆಣ್ಣುಮಕ್ಕಳ ಬಗ್ಗೆ ತಂದೆಗೆ ಹೆಚ್ಚು ಪ್ರೀತಿ ಅಂತಾರೆ ಆದರೆ ಈ ಹೆಣ್ಣುಮಕ್ಕಳಿಂದಲೇ ತಂದೆ ಇಷ್ಟೊಂದು ನೋವು ಅನುಭವಿಸುತ್ತಿದ್ದಾರೆ.
ತಂದೆ ತಾಯಿ ಕಣ್ಣಿಗೆ ಕಾಣೋ ದೇವರು ಅಂತಾರೆ ಆದರೆ ಕೇವಲ ತಂದೆ ತಾಯಿಯೇ ಕಷ್ಟ ಪಟ್ಟು ಸಂಪಾದಿಸಿದ ಆಸ್ತಿಗಾಗಿ ಅವರನ್ನೇ ಬೀದಿ ಪಾಲು ಮಾಡಲು ಹೊರಟಿರುವ ಇಂತಹ ಮಕ್ಕಳಿಗೆ ಕಾನೂನು ತಕ್ಕ ಶಾಸ್ತಿ ಮಾಡಬೇಕು ಅನ್ನೊದು ನೊಂದವರ ಒತ್ತಾಯವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್ನ ಅಂತಿಮ ಓವರ್ನ ಮೊದಲ ಚೆಂಡನ್ನು ಇನ್ನಿಂಗ್ಸ್ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.