ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು.
ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು ಮೂವರೂ ಯಾವಾಗ ಜೊತೆಯಾಗಿ ನಟಿಸುತ್ತೀರಿ?’ ಎಂದು ಕೇಳಿದಾಗೆಲ್ಲ, ‘ಒಳ್ಳೆಯ ಕಥೆ ಸಿಕ್ಕರೆ ಖಂಡಿತಾ ನಟಿಸುತ್ತೇವೆ’ ಎಂದು ಉತ್ತರ ಅವರಿಂದ ಬರುತ್ತಿತ್ತು. ಒಂದಲ್ಲ ಒಂದು ದಿನ ಅಂಥ ಕಥೆ ಸಿಗಲಿದೆ, ಮೂವರನ್ನೂ ಒಂದೇ ಸಿನಿಮಾದಲ್ಲಿ ನೋಡಬಹುದು ಎಂದು ಅಭಿಮಾನಿಗಳು ಕಂಡಿದ್ದ ಕನಸು ಕಡೆಗೂ ಕನಸಾಗಿಯೇ ಉಳಿಯಬೇಕಾಯಿತು.
ಅರ್ಜುನ್ ಸರ್ಜಾ ಅವರಿಗೆ ಸೋದರಳಿಯರಾದ ಚಿರಂಜೀವಿ ಮತ್ತು ಧ್ರುವ ಬಗ್ಗೆ ಅಪಾರ ಕಾಳಜಿ ಇತ್ತು. ಅವರಿಬ್ಬರ ವೃತ್ತಿಜೀವನಕ್ಕೆ ಅರ್ಜುನ್ ಅವರೇ ಮಾರ್ಗದರ್ಶಕರು. ಇನ್ನು, ಚಿರು ಮತ್ತು ಧ್ರುವ ನಡುವೆ ಕೂಡ ತುಂಬ ಆತ್ಮೀಯತೆ ಇತ್ತು. ಪರಸ್ಪರರ ಸಿನಿಮಾಗಳಿಗೆ ಬೆಂಬಲವಾಗಿ ನಿಲ್ಲುತ್ತಿದ್ದರು. ಇಬ್ಬರು ಜೊತೆಯಾಗಿ ಕಾಲ ಕಳೆದ ವಿಡಿಯೋಗಳನ್ನು ಟಿಕ್ಟಾಕ್ ಮೂಲಕ ಚಿರು ಇತ್ತೀಚೆಗೆ ಶೇರ್ ಮಾಡಿಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್ ರೆಸ್ಟೋರೆಂಟ್, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುವಂತಿಲ್ಲ ಮಾರಾಟ…