ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ.
ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.
ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ ರೆಡ್ಡಿ’ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆದಿವೆ. ಈ ಚಿತ್ರ ಅಕ್ಟೋಬರ್ 2 ರಂದು ತೆರೆಗೆ ಬರುವ ಸಾಧ್ಯತೆಯಿದೆ.
ಅಂದ ಹಾಗೆ, ಚಿತ್ರದ ಕರ್ನಾಟಕದ ವಿತರಣೆ ಹಕ್ಕು ಬರೋಬ್ಬರಿ 32 ಕೋಟಿ ರೂ.ಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ತೆಲುಗು ಚಿತ್ರವೊಂದಕ್ಕೆ ರಾಜ್ಯದಲ್ಲಿ ಇಷ್ಟು ದೊಡ್ಡ ಮೊತ್ತ ನೀಡಿ ವಿತರಣೆ ಹಕ್ಕು ಪಡೆಯಲಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…