News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ, ಸುದ್ದಿ

ಅಪಘಾತವಾಗಿ 40 ನಿಮಿಷಗಳ ಕಾಲ ವಿಲವಿಲ ಎಂದು ಒದ್ದಾಡಿ ನಿಧನ ಹೊಂದಿದ ನಟ ಸುನಿಲ್.!

686

ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ ಇವರಿಬ್ಬರದು ಹಿಟ್ ಜೋಡಿ.

ಸುನಿಲ್ ಮತ್ತು ಮಾಲಾಶ್ರೀ ಹಲವಾರು ಹಿಟ್ ಚಿತ್ರಗಳನ್ನು ನೀಡಿದರು. ಬೆಳ್ಳಿ ಕಾಲುಂಗುರ ,ಸಿಂಧೂರ ತಿಲಕ, ಮನಮೆಚ್ಚಿದ ಸೊಸೆ ,ಮರಣ ಮೃದಂಗ ಹೀಗೆ ಅನೇಕ ಚಿತ್ರಗಳಲ್ಲಿ ಈ ಜೋಡಿ ರೊಮ್ಯಾಂಟಿಕ್ ಆಗಿ ನಡೆಸಿ ಸೈ ಎನಿಸಿಕೊಂಡರು ಈ ಜೋಡಿ ತೆರೆಯ ಮೇಲೆ ಬಹಳ ಮುದ್ದು ಮುದ್ದಾಗಿ ಕಾಣಿಸಿಕೊಳ್ಳುತ್ತಿತ್ತು. ಮಾಲಾಶ್ರೀ ಸ್ವಲ್ಪ ಜೋರು ಅನಿಸ್ಸಿದ್ರು ಸುನಿಲ್ ಅವರ ಚಾಕಲೇಟು ಹೀರೊ ಇಮೇಜ್ ಅದಕ್ಕೆ ಹೇಳಿ ಮಾಡಿಸಿದ ಹಾಗೆ ಇರ್ತಿತ್ತು.

ಶ್ರುತಿ ಚಿತ್ರದಿಂದ ಪ್ರಾರಂಭವಾದ ಸುನಿಲ್ ಅವರ ಸಿನಿ ಪಯಣ ತದನಂತರ, ಸಾಕಷ್ಟು ಸಿನಿಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಬೆಳ್ಳಿ ಕಾಲುಂಗುರ, ಮಾಂಗಲ್ಯ, ನಗು ನಗುತಾ ನಲಿ, ನಗರದಲ್ಲಿ ನಾಯಕರು, ಸಿಡಿದೆದ್ದ ಶಿವ ಹೀಗೆ ಹತ್ತು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ ಸುನಿಲ್ ತೆಲುಗು ಚಿತ್ರರಂಗದಲ್ಲೂ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾದರು. ಮಾಲಾಶ್ರೀ ಮತ್ತು ಸುನೀಲ್ ಅವರ ಜೋಡಿ ಆ ಸಮಯದಲ್ಲಿ ಕನ್ನಡ ಚಿತ್ರರಂಗದ ಮೋಸ್ಟ್ ಫೇವರಿಟ್ ಜೋಡಿಯಾಗಿತ್ತು.

ಇವರು ಒಟ್ಟಾಗಿ ಅಭಿನಯಿಸಿದ ಚಿತ್ರಗಳು ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತ್ತು. ತೆರೆಯ ಮೇಲೆ ಮೋಡಿ ಮಾಡಿದ್ದ ಈ ಜೋಡಿ ನಿಜಜೀವನದಲ್ಲಿ ಒಂದಾಗಬೇಕು ಎಂದು ಅದೆಷ್ಟೋ ಅಭಿಮಾನಿಗಳು ಕನಸು ಕಂಡಿದ್ದರು. ಅಂತೆಯೇ ಸುನೀಲ್ ಮತ್ತು ಮಾಲಾಶ್ರೀ ಪ್ರೇಮದಲ್ಲಿದ್ದಾರೆ ಎಂಬ ವಿಷಯ ಸಿನಿಮಾ ರಂಗದಲ್ಲಿ ಹರಡಿತ್ತು. ಮೂಲಗಳ ಪ್ರಕಾರ ತಾವು ವಿವಾಹವಾಗುತ್ತೇನೆ ಎಂದು ಹೇಳಿಕೊಂಡಿದ್ದರಂತೆ.

ಯಶಸ್ಸಿನ ಮೆಟ್ಟಿಲು ಹತ್ತುತ್ತಿರಬೇಕಾದರೆನೇ ಜವರಾಯ ಸುನೀಲ್ ಗಾಗಿ ಕಾಯುತ್ತಿದ್ದ ಅನ್ಸತ್ತೆ. 1994 ರಂದು ಸುನಿಲ್‌ ಮಾಲಾಶ್ರೀ ಮತ್ತು ಪ್ರೊಡ್ಯೂಸರ್ ಸಚಿನ್ ಮಲ್ಲಿ ಬಾಗಲಕೋಟೆಯಿಂದ ಬೆಂಗಳೂರಿಗೆ ಕಾರಲ್ಲಿ ಬರಬೇಕಾದರೆ ಟ್ರಕ್ಕೊಂದು ಸುನೀಲ್ ಅವರ ಕಾರಿಗೆ ಗುದ್ದತ್ತೆ. ಸುನಿಲ್ ಸ್ಥಳದಲ್ಲೇ ಸಾವನ್ನಪ್ಪುತ್ತಾರೆ. 
ದುಃಖಕರ ವಿಷಯವೇನೆಂದರೆ ಅಪಘಾತವಾದ ನಂತರ ನಲವತ್ತು ನಿಮಿಷಗಳ ಕಾಲ ಸುನೀಲ್ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರು. ಆದರೆ ಸುನೀಲ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಸಾವಿನಿಂದ ಚಿತ್ರರಂಗ ಬಹಳ ಭಾವುಕದಿಂದ ಕೂಡಿತ್ತು.

ಸುನೀಲ್ ಅವರ ಸಮಾಧಿಯಲ್ಲಿ ಒಂದು ಮರವನ್ನು ನೆಟ್ಟಿದ್ದ ಸುನಿಲ್ ತಾಯಿ, ಈಗಲೂ ಕೂಡ ಆ ಮರವನ್ನೆ ತನ್ನ ಮಗ ಎಂದು ನಂಬಿ ಜೀವನ ಸಾಗಿಸುತ್ತಿದ್ದಾರೆ.! ಮಗನ ಸಾವಿನಿಂದ ಮನ ನೊಂದಿರುವ ಆ ವಯಸ್ಸಾದ ತಾಯಿ, ನನ್ನ ಮಗನ ಸಾವಿಗೆ ಇಲ್ಲಸಲ್ಲದ ಬಣ್ಣಗಳನ್ನು ಕಟ್ಟಬೇಡಿ, ಇಡೀ ಚಿತ್ರರಂಗ ನನ್ನ ಮಗನ ಜೊತೆ ಆತ್ಮೀಯವಾಗಿತ್ತು. ಅವನ ಸಾವು ಆಕಸ್ಮಿಕ ,ಅವನ ಹಣೆಯಲ್ಲಿ ಬರೆದದ್ದು ಇಷ್ಟೇ ಇದು ವಿಧಿಲಿಖಿತ. ಎಂದು ಭಾವುಕರಾಗಿದ್ದಾರೆ. ಅಂದು ಕರ್ನಾಟಕ ಫಿಲಂ ಇಂಡಸ್ಟ್ರಿ ಒಂದು ಒಳ್ಳೆಯ ನಾಯಕನನ್ನು ಕಳೆದುಕೊಳ್ಳುತ್ತೆ. ಸಾವು ಯಾರಿಗೆ ಯಾವಾಗ ಹೇಗೆ ಬರುತ್ತೆ ಅಂತ ಹೇಳಕಾಗಲ್ಲ. ಯಾರೇ ಆದ್ರು ಸಾವಿಗೆ ಸೋಲಲೇ ಬೇಕು. ಆದ್ರೆ ಇನ್ನು ಬಾಳಿ ಬದುಕಬೇಕಾಗಿದ್ದ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಸುನಿಲ್ ಅವರ ಸಾವು ಕನ್ನಡ ಚಿತ್ರ ರಂಗಕ್ಕೆ ತುಂಬಾಲಾರದ ನಷ್ಟ ಅಂತಾನೆ ಹೇಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ಮದುವೆಯಾಗುವ ಹುಡುಗಿಯ ಕಾಲಿನ ಎರಡನೆಯ ಬೆರಳು ಉದ್ದವಿದ್ದರೆ ಏನಾಗುತ್ತದೆ ಗೊತ್ತಾ..!

    ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ಉಪಯುಕ್ತ ಮಾಹಿತಿ

    ಹೃದಯಾಘಾತವಾದ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು…

    ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ವ್ಯಕ್ತಿ ವಿಶೇಷಣ

    ಈಗ 5 ರೂಪಾಯಿಗೆ ವೈದ್ಯಕೀಯ ಸೇವೆ ಸಿಗುತ್ತೆ …!ತಿಳಿಯಲು ಇದನ್ನು ಓದಿ..

    ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.