News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

218

ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.


ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.

ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.

ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.

ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.

ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…