ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.
ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.
ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.
ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.
ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.
ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.
ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.