ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.

ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.
ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.
ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.
ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.

ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ