ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.

ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.
ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.
ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.
ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.

ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ಗೂಗಲ್ನ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ. ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್ ಅಪ್ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….