ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.

ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.
ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.
ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.
ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.

ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…