News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

219

ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.


ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.

ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.

ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.

ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.

ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಿನ ಬೈಗಳ – ರೊಚ್ಚಿಗೆದ್ದು ತಂದೆಯನ್ನು 25 ಪೀಸ್ ಮಾಡಿ 4 ಬ್ಯಾಗ್‍ನಲ್ಲಿ ತುಂಬಿ ಪ್ಯಾಕ್ ಮಾಡಿದ ಮಗ…!

    ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್‍ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್‍ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…