News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

219

ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.


ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.

ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.

ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.

ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.

ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ.!ಶೇರ್ ಮಾಡಿ…

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ

  • ಸುದ್ದಿ

    ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

    ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ವಿಚಿತ್ರ ಆದರೂ ಸತ್ಯ

    ತಾಜ್ ಮಹಲ್ ನಿರ್ಮಾಣದ ಒಳಗಿರುವ ಸಮಾಧಿಗಳ ರಹಸ್ಯ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್‌ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.