News

ಆರೋಗ್ಯ

ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

212

ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.


ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.

ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.

ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.

ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.

ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನನ್ನಂತಹವರು ಎಷ್ಟೇ ಜನರು ಬಂದ್ರೂ, ಈ ನಾಲ್ಕು ಹೆಸರನ್ನು ಜನರ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ ಚಾಲೆಂಜಿಂಗ್ ಸ್ಟಾರ್..!

    ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್‍, ದರ್ಶನ್‍ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್‍ ಕುಮಾರ್, ಶಂಕರ್ ನಾಗ್‍, ಅಂಬರೀಷ್‍, ವಿಷ್ಣುವರ್ಧನ್‍ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…

  • ಆಧ್ಯಾತ್ಮ

    ನಿಮಗೆ ಯಾರಾದರೂ ಮಾಟ-ಮಂತ್ರ ವಶೀಕರಣ ಮಾಡಿದ್ದಾರೆಯೇ? ಅದನ್ನು ತೆಗೆದು ಹಾಕುವುದು ಹೇಗೆ ಗೊತ್ತೇ? ಇಲ್ಲಿದೆ ಸೂಕ್ತ ಪರಿಹಾರ ತಿಳಿಯಿರಿ ಸುಲಭವಾಗಿ.

    ಗುರುರಾಜ್ ದಿಕ್ಷಿತ್ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9900511168 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9900511168 call/ what ಕೈಯಲ್ಲಿ ಆಗದವರು…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…