ಆರೋಗ್ಯ

ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

187

ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.


ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.

ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.

ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.

ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.

ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • ಆರೋಗ್ಯ

    ‘ ಹಸಿ ಶುಂಠಿ’ ಅನೇಕ ನೋವಿಗೆ ಪರಿಹಾರ..! ತಿಳಿಯಲು ಈ ಲೇಖನ ಓದಿ ..

    ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಆಧ್ಯಾತ್ಮ, ಜ್ಯೋತಿಷ್ಯ

    ಶುಭ ಶನಿವಾರದಂದು ಈ ವಸ್ತುಗಳು ನಿಮ್ಮ ಕಣ್ಣಿಗೆ ಬಿದ್ರೆ ಅದೃಷ್ಟವೋ ಅದೃಷ..!

    ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…

  • ವಿಸ್ಮಯ ಜಗತ್ತು

    ಹೊಸ ದೇಶ ಸ್ಥಾಪಿಸಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡ ಭೂಪತಿ!ಹೀಗೂ ಇರ್ತಾರೆ ನೋಡಿ…

    ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..