News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಆರೋಗ್ಯ

ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

347

ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ ನಂಬರ್ ಒಂದು ಹಣ್ಣು ಎಂದರೆ ಬಾಳೆಹಣ್ಣು ಎಂದು ಹೇಳಿದರೆ ಅಚ್ಚರಿಪಡಬೇಕಾಗಿಲ್ಲ. ಸರ್ವಕಾಲದಲ್ಲಿ ಲಭ್ಯ, ಅಗ್ಗ ಹಾಗೂ ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲ ಹಣ್ಣು ಎಂದರೆ ಬಾಳೆಹಣ್ಣು. ಅದರಲ್ಲೂ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಇನ್ನು ಸಾಮಾನ್ಯವಾಗಿ ನೀವು ಬಾಳೆಹಣ್ಣನ್ನು ತಿನ್ನುವಾಗ ಅದರ ಸಿಪ್ಪೆ ಮೇಲೆ ಚುಕ್ಕೆಗಳನ್ನು ನೋಡಿರಬಹುದು, ಈ ಸಿಪ್ಪೆಗಳು ಹೇಗೆ ನಮ್ಮ ಆರೋಗ್ಯಕ್ಕೆ ಲಾಭಕಾರಕ ಎನ್ನುವುದನ್ನು ಎಂದಾದರೂ ಯೋಚಿಸಿದ್ದೀರಾ, ಹಾಗಾದರೆ ಚುಕ್ಕೆ ಇರುವ ಬಾಳೆ ಹಣ್ಣು ನಮ್ಮ ದೇಹಕ್ಕೆ ಹೇಗೆ ಆರೋಗ್ಯಕರ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮಾ ಅನಿಸಿಕೆಯನ್ನ ನಮಗೆ ತಿಳಿಸಿ. ಚುಕ್ಕೆಗಳು ಗಾಢ ಮತ್ತು ಅಗಲವಾಗಿದ್ದಷ್ಟೂ ಬಾಳೆಹಣ್ಣು ಹೆಚ್ಚು ಹೆಚ್ಚು ಹಣ್ಣಾಗುತ್ತಾ ಬಂದಿದೆ ಎಂದು ತಿಳಿದುಕೊಳ್ಳಬಹುದು, ಚುಕ್ಕೆಬೀಳಲು ತೊಡಗಿದ ಬಳಿಕ ಬಾಳೆಹಣ್ಣು ತನ್ನ ಎಲ್ಲಾ ಉತ್ತಮ ಗುಣಗಳನ್ನು ಪಡೆದಿರುತ್ತದೆ ಹಾಗಾಗಿ ಈ ಚುಕ್ಕೆಗಳು ಅಗಲವಾಗುವುದನ್ನು ಕಾಯುವ ಅಗತ್ಯವಿಲ್ಲ ಮತ್ತು ಚಿಕ್ಕ ಚುಕ್ಕೆಗಳಿದ್ದರೂ ಸಾಕು.

ಎದೆಯುರಿಯನ್ನು ಶಮನಗೊಳಿಸುತ್ತದೆ
ಅಜೀರ್ಣತೆಯ ಪ್ರಭಾವವನ್ನು ವಿರುದ್ಧ ದಿಕ್ಕಿನತ್ತ ಹೊರಳಿಸಲು ಬಾಳೆಹಣ್ಣು ಅತ್ಯುತ್ತಮವಾಗಿದೆ. ಪ್ರಾಯಶಃ ಮೊಸರಿನ ಬಳಿಕ ನಾವು ಅತಿ ಸುಲಭವಾಗಿ ಜೀರ್ಣಿಸಿಕೊಳ್ಳಬಹುದಾದ ಆಹಾರಗಳಲ್ಲಿ ಬಾಳೆಹಣ್ಣು ಪ್ರಮುಖವಾಗಿದೆ. ತನ್ಮೂಲಕ ಈಗಾಗಲೇ ಕೆಟ್ಟಿರುವ ಹೊಟ್ಟೆಯನ್ನು ಈ ಆಹಾರ ಇನ್ನಷ್ಟು ಕೆಡಿಸಲಾರದು, ಬದಲಿಗೆ ಉಂಟಾಗಿರುವ ಎದೆಯುರಿ ಮತ್ತು ಹುಳಿತೇಗನ್ನು ಶಮನಗೊಳಿಸಬಲ್ಲುದು. ಹಾಗಾಗಿ ಮುಂದಿನ ಬಾರಿ ಈ ತೊಂದರೆ ಎದುರಾದರೆ ತಕ್ಷಣ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೊಂದನ್ನು ಸೇವಿಸಿದರೆ ಸಾಕು.

ಕ್ಯಾನ್ಸರ್ ವಿರುದ್ಧ ಹೆಚ್ಚುವರಿ ರಕ್ಷಣೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಈ ಮೂಲಕ ಕ್ಯಾನ್ಸರ್ ವಿರುದ್ದ ಹೆಚ್ಚುವರಿ ರಕ್ಷಣೆ ಪಡೆಯಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೇ ಸೇವನೆಗೆ ಅತ್ಯುತ್ತಮವಾಗಿದೆ.

ಮಾಸಿಕ ದಿನಗಳ ಸೋವಿನಿಂದ ಶಮನ ನೀಡುತ್ತದೆ
ಮಾಸಿಕ ದಿನಗಳಲ್ಲಿ ಎದುರಾಗುವ ಕೆಳಹೊಟ್ಟೆಯ ಭಾಗದ ಸ್ನಾಯುಗಳ ಸೆಡೆತವನ್ನು ಸಡಿಲಿಸಲು ಬಾಳೆಹಣ್ಣಿನ ಪೊಟ್ಯಾಶಿಯಂ ನೆರವಾಗುತ್ತದೆ. ಅಲ್ಲದೇ ಇದರಲ್ಲಿರುವ ವಿಟಮಿನ್ B6 ಹೊಟ್ಟೆಯುಬ್ಬರಿಕೆಯಾಗದಂತೆ ಹಾಗೂ ಕೆಳಹೊಟ್ಟೆಯ ಭಾಗದಲ್ಲಿ ನೀರು ತುಂಬಿಕೊಳ್ಳದಂತೆ ತಡೆಯುತ್ತದೆ. ಹಾಗಾಗಿ ಮಾಸಿಕ ದಿನಗಳಲ್ಲಿ ಸೇವೆಸಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಅತ್ಯುತ್ತಮ ಆಹಾರವಾಗಿದೆ.

ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸುತ್ತದೆ
ನಿಮ್ಮ ರಕ್ತದೊತ್ತಡವನ್ನು ಆರೋಗ್ಯಕರ ಮಟ್ಟಗಳ ಮಿತಿಯೊಳಗೇ ಇರುವಂತೆ ಕಾಪಾಡಿಕೊಳ್ಳಲು, ನಿಮ್ಮ ರಕ್ತದಲ್ಲಿ ನೀವು ಉತ್ತಮ ಪೊಟ್ಯಾಸಿಯಮ್ ಮಟ್ಟವನ್ನು ಹೊಂದಿರಬೇಕು ಮತ್ತು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಪೊಟ್ಯಾಶಿಯಂನ ಆಗರವಾಗಿದೆ. ಹಾಗೂ ಹೃದಯದ ಒತ್ತಡವನ್ನು ಹೆಚ್ಚು ಮಾಡುವ ಸೋಡಿಯಂ ಪ್ರಮಾಣ ಅತಿ ಕಡಿಮೆ ಇದೆ. ಮತ್ತು ಕಡಿಮೆ ಸೋಡಿಯಂ ಅಂಶವನ್ನು ಹೊಂದಿರುತ್ತವೆ,

ಖಿನ್ನತೆಯನ್ನು ನಿವಾರಿಸುತ್ತದೆ
ಬಾಳೆಹಣ್ಣಿನಲ್ಲಿರುವ ಟ್ರಿಪ್ಟೋಫ್ಯಾನ್ ಎಂಬ ಅಮೈನೋ ಆಮ್ಲ ಮೆದುಳಿನಲ್ಲಿ ಸೆರೋಟೋನಿನ್ ಎಂಬ ರಸದೂತವನ್ನು ಉತ್ಪಾದಿಸಲು ಪ್ರಚೋದನೆ ನೀಡುತ್ತದೆ. ಇದು ಮನೋಭಾವವನ್ನು ನಿಯಂತ್ರಿಸುವ ಹಾಗೂ ಸುಖನಿದ್ದೆ ಆವರಿಸಲು ಅಗತ್ಯವಾದ ರಸದೂತವಾಗಿದೆ. ಹಾಗಾಗಿ ಬಾಳೆಹಣ್ಣು ತಿಂದ ಬಳಿಕ ನಿರಾಳತೆ ದೊರಕುವ ಜೊತೆಗೇ ಸುಖನಿದ್ದೆಯೂ ಆವರಿಸುತ್ತದೆ.

ಅವು ಶಕ್ತಿಯ ತ್ವರಿತ ಶಕ್ತಿಯ ಮೂಲವಾಗಿದೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಮೂರು ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತದೆ – ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೂಕೋಸ್ ಮತ್ತು ಕರಗುವ ನಾರಿನೊಂದಿಗೆ ಸಂಯೋಜಿಸಲ್ಪಟ್ಟಿದೆ. ಶ್ರಮದಾಯಕ ವ್ಯಾಯಾಮದ ಮೊದಲು ಕೇವಲ 2 ಬಾಳೆಹಣ್ಣುಗಳನ್ನು ತಿನ್ನುವುದರಿಂದ ದೇಹದ ಸಹಿಷ್ಣುತೆಯನ್ನು ಒಂದು ಗಂಟೆ ಅಥವಾ ಅದಕ್ಕಿಂತ ಹೆಚ್ಚು ಹೆಚ್ಚಿಸಬಹುದು ಎಂದು ಸಂಶೋಧನೆಗಳು ವಿವರಿಸಿವೆ. ಪೊಟ್ಯಾಸಿಯಮ್ ಸ್ನಾಯು ಸೆಳೆತವನ್ನು ತಡೆಯಲು ಸಹಾ ಸಹಾಯ ಮಾಡುತ್ತದೆ.

ತಕ್ಷಣವೇ ಶಕ್ತಿ ದೊರಕುತ್ತದೆ
ಬಾಳೆಹಣ್ಣಿನಲ್ಲಿ ಹೆಚ್ಚಿನ ಕ್ಯಾಲೋರಿಗಳಿದ್ದು ತಿಂದ ಬಳಿಕ ಕ್ಷಿಪ್ರ ಸಮಯದಲ್ಲಿಯೇ ರಕ್ತದ ಮೂಲಕ ದೇಹದಲ್ಲಿ ಹೆಚ್ಚಿನ ಶಕ್ತಿ ಒದಗಿಸಲು ಸಾಧ್ಯವಾಗುತ್ತದೆ. ಹಾಗಾಗಿ ಹೆಚ್ಚಿನ ಶಕ್ತಿಯ ಅಗತ್ಯವಿರುವ ಸಂದರ್ಭದಲ್ಲಿ ಅನಾರೋಗ್ಯಕರ ಶಕ್ತಿಪೇಯಗಳನ್ನು ಕುಡಿಯುವ ಬದಲು ಕೆಲವು ಬಾಳೆಹಣ್ಣುಗಳನ್ನು ತಿಂದರೆ ಸಾಕು. ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ನಿಮ್ಮ ಸ್ನಾಯುಗಳನ್ನು ಸೆಳೆತದಿಂದ ತಡೆಯುತ್ತದೆ. ಇತರ ಖನಿಜಗಳು ಮತ್ತು ಪೋಷಕಾಂಶಗಳು ದೀರ್ಘಕಾಲದ ದೈಹಿಕ ಸಹಿಷ್ಣುತೆಯನ್ನು ಪಡೆಯಲು ನಿಮಗೆ ಸಹಾಯ ಮಾಡುತ್ತದೆ.

ಜೀರ್ಣಾಂಗದಲ್ಲಿ ಉಂಟಾಗಿದ್ದ ಹುಣ್ಣುಗಳು ಬೇಗನೇ ಮಾಗುತ್ತವೆ
ಆಮ್ಲೀಯ ಆಹಾರದ ಕಾರಣ ಎದುರಾಗಿರುವ ಹೊಟ್ಟೆ ಮತ್ತು ಕರುಳಿನ ಹುಣ್ಣುಗಳು (ಅಲ್ಸರ್) ನಿಮ್ಮ ಆಹಾರಸೇವನೆಯನ್ನೇ ಬಾಧಿತಗೊಳಿಸಬಹುದು. ಹೊಟ್ಟೆಯ ಹುಣ್ಣು ಇದ್ದರೆ ಖಾರ, ಹುಳಿ ಉಪ್ಪು ಯಾವುದನ್ನೂ ತಿನ್ನಲು ಸಾಧ್ಯವಾಗುವುದಿಲ್ಲ. ಆದರೆ ಈ ಹುಣ್ಣುಗಳ ಮೇಲೆ ಬಾಳೆಹಣ್ಣು ಶಮನಕಾರಿ ಪ್ರಭಾವ ನೀಡುತ್ತದೆ ಹಾಗೂ ಉರಿಯನ್ನೂ ಉಂಟುಮಾಡುವುದಿಲ್ಲ. ಈ ಮೂಲಕ ಈ ತೊಂದರೆ ಇರುವ ವ್ಯಕ್ತಿಗಳಿಗೆ ಅಗತ್ಯವಿರುವ ಅಮೂಲ್ಯ ಪೋಷಕಾಂಶಗಳನ್ನೂ ಒದಗಿಸುತ್ತದೆ.

ಮಲಬದ್ದತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನಲ್ಲಿರುವ ಕರಗುವ ನಾರು ಜೀರ್ಣಗೊಂಡ ಆಹಾರ ಕರುಳುಗಳಲ್ಲಿ ಸುಲಭವಾಗಿ ಚಲಿಸಲು ನೆರವಾಗುವ ಮೂಲಕ ತ್ಯಾಜ್ಯಗಳು ಗಟ್ಟಿಯಾಗದಂತೆ ಹಾಗೂ ಮಲಬದ್ದತೆಯಾಗದಂತೆ ನೆರವಾಗುತ್ತವೆ. ಮುಂದಿನ ಬಾರಿ ಮಲಬದ್ದತೆಯ ತೊಂದರೆ ಕಾಣಿಸಿಕೊಂಡರೆ ರಾತ್ರಿ ಮಲಗುವ ಮುನ್ನ ಎರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣುಗಳನ್ನು ತಿಂದರೆ ಸಾಕು.

ರಕ್ತಹೀನತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನದಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ನಮ್ಮ ಪು ರಕ್ತ ಕಣಗಳ ಮುಖ್ಯ ಅಂಶಗಳಲ್ಲಿ ಕಬ್ಬಿಣವೂ ಒಂದು, ಅದು ನಮ್ಮ ರಕ್ತದ ಮೂಲಕ ಪೋಷಕಾಂಶಗಳು ಮತ್ತು ಆಮ್ಲಜನಕವನ್ನು ಸಾಗಿಸಲು ಅಗತ್ಯವಾಗಿದೆ. ಬಾಳೆಹಣ್ಣುಗಳು ನಿಮ್ಮ ದೇಹದ ಕಬ್ಬಿಣದ ಅಗತ್ಯವನ್ನು ಪೂರೈಸುತ್ತವೆ, ಇದರಿಂದಾಗಿ ರಕ್ತಹೀನತೆಯ ಸಂಭವವನ್ನು ಕಡಿಮೆ ಮಾಡುತ್ತದೆ. ರಕ್ತಹೀನತೆಯಿರುವ ವ್ಯಕ್ತಿಗಳ ರಕ್ತದಲ್ಲಿ ಬ್ಬಿಣದ ಅಂಶದ ಕೊರತೆ ಇರುತ್ತದೆ ಮತ್ತು ರೋಗಪೀಡಿತ ಕೆಂಪು ರಕ್ತ ಕಣಗಳು ಹೆಚ್ಚಿರುತ್ತವೆ.

ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಹೆಚ್ಚು ಪೊಟ್ಯಾಶಿಯಂ ಇರುತ್ತದೆ
ಚುಕ್ಕೆಬೀಳಲು ಪ್ರಾರಂಭವಾದ ಬಳಿಕ ತಿರುಳಿನಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚುತ್ತಾ ಹೋಗುವುದು ಒಂದು ವಿಸ್ಮಯ. ಆದರೆ ಸೋಡಿಯಂ ಮಟ್ಟ ಮಾತ್ರ ಅಲ್ಪವೇ ಇರುತ್ತದೆ. “Journal of the American Medical Association”ಮಾಧ್ಯಮದಲ್ಲಿ ಪ್ರಕಟವಾದ ಪಿ.ಕೆ ವ್ಹೆಲ್ಟನ್ ಮತ್ತು ತಂಡದವರ ವರದಿಯ ಪ್ರಕಾರ ನಿತ್ಯವೂ ಬಾಳೆಹಣ್ಣು ಸೇವಿಸುತ್ತಾ ಬಂದರೆ ಇದು ಸಂಕೋಚನದ ಒತ್ತಡವನ್ನು 3 mmHg ಹಾಗೂ ವಿಕಸನದ ಒತ್ತಡವನ್ನು2 mmHg ವರೆಗೆ ತಗ್ಗಿಸುತ್ತದೆ. “Health foodstyle.net” ಪ್ರಕಾರ, ದಿನಕ್ಕೆರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣನ್ನು ಸೇವಿಸಿದಾಗ ಇದರಲ್ಲಿರುವ ಪೋಷಕಾಂಶಗಳು ನಿಮ್ಮ ಆರೋಗ್ಯಕ್ಕೆ ಈ ಕೆಳಗಿನ ಪ್ರಯೋಜನಗಳನ್ನು ಒದಗಿಸುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ…!

    ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…

  • ಕ್ರೀಡೆ, ಸಿನಿಮಾ

    ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

    ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಮನರಂಜನೆ

    ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

    ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ…