ವಿಸ್ಮಯ ಜಗತ್ತು, ಸುದ್ದಿ

ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

117

ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು ಈ ಜಲಪಾತದಂತಹ ದೃಶ್ಯ. ಆದರೆ, ಎಲ್ಲರನ್ನೂ ಮೋಡಿ ಮಾಡಿರುವ ಈ ದೃಶ್ಯ ಜಲಪಾತದಲ್ಲ, ಬದಲಾಗಿ ಮೋಡಗಳದ್ದು…!

ನಿಜ, ಇಲ್ಲಿ ಮೋಡಗಳು ಜಲಪಾತದಂತೆ ಕಾಣಿಸಿದೆ. ಬೆಟ್ಟದ ನಡುವೆ ಜಲಪಾತವೇ ಧುಮ್ಮಿಕ್ಕುತ್ತಿದೆ ಎಂದು ಭಾಸವಾಗುವಂತೆ ಮೋಡ ಇಲ್ಲಿ ರುದ್ರರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಈ ಮೋಡದ ದೃಶ್ಯ ಈಗ ಎಲ್ಲರನ್ನೂ ಬೆರಗುಗೊಳಿಸಿದೆ. ಜೊತೆಗೆ, ಸಹಜವಾಗಿಯೇ ಈ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ಅಪೂರ್ವ ಸೊಬಗನ್ನು ಕಂಡು ಖುಷಿಪಟ್ಟಿದ್ದಾರೆ.

ಪರ್ವತ ವಿಜ್ಞಾನದಲ್ಲಿ ಇದನ್ನು `ಒರೊಗ್ರಾಫಿಕ್ ಕ್ಲೌಡ್ಸ್‌’ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಇದನ್ನು `ಜಲಪಾತದ ಮೋಡ’ಗಳು ಎಂದೂ ಗುರುತಿಸಲಾಗುತ್ತದೆ. ಪರ್ವತ ಪ್ರದೇಶದ ತೇವಾಂಶಯುಕ್ತ ಗಾಳಿಯಿಂದ ಮೋಡಗಳು ಇಲ್ಲಿ ಜಲಪಾತದಂತೆ ಕಾಣುತ್ತದೆ.

2017ರಲ್ಲಿ ಚೀನಾದ ಮೌಂಟ್ ಲುನಲ್ಲೂ ಇದೇ ರೀತಿ ಜಲಪಾತದ ಮೋಡಗಳು ಎಲ್ಲರನ್ನೂ ಸೆಳೆದಿದ್ದವು ಪ್ರಕೃತಿ ಅಂದರೇನೇ ಹಾಗೆ…ವಿಚಿತ್ರ, ವೈಶಿಷ್ಟಗಳ ಮೂಟೆ. ಪ್ರಕೃತಿಯ ಹಿರಿಯ, ವಿಶೇಷತೆಯನ್ನು ನಾವು ಊಹಿಸಲು ಸಾಧ್ಯವೇ ಇಲ್ಲ. ಈ ದೃಶ್ಯ ಕೂಡಾ ಪ್ರಕೃತಿ ಮಾತೆಯ ಮಾಯೆಯಲ್ಲಿ ಒಂದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಉಪಯುಕ್ತ ಮಾಹಿತಿ

    ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ ಮತ್ತು ಚಿನ್ನ ಕೊಳ್ಳಲು ಸಾಲಾಗಿ ನಿಂತ ಜನರು, ವರ್ಷದಲ್ಲಿ ಇದೆ ಮೊದಲು.

    ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.

  • ಸುದ್ದಿ

    1 ರೂಪಾಯಿಗೆ 10 ಕಿ.ಮೀ ಚಲಿಸುವ ಸ್ಕೂಟರ್,!ಇದರ ಬಗ್ಗೆ ನಿಮಗೆ ಗೊತ್ತೇ,ಇಲ್ಲಿದೆ ನೋಡಿ ಮಾಹಿತಿ,.!

    ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…