ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು ಈ ಜಲಪಾತದಂತಹ ದೃಶ್ಯ. ಆದರೆ, ಎಲ್ಲರನ್ನೂ ಮೋಡಿ ಮಾಡಿರುವ ಈ ದೃಶ್ಯ ಜಲಪಾತದಲ್ಲ, ಬದಲಾಗಿ ಮೋಡಗಳದ್ದು…!

ನಿಜ, ಇಲ್ಲಿ ಮೋಡಗಳು ಜಲಪಾತದಂತೆ ಕಾಣಿಸಿದೆ. ಬೆಟ್ಟದ ನಡುವೆ ಜಲಪಾತವೇ ಧುಮ್ಮಿಕ್ಕುತ್ತಿದೆ ಎಂದು ಭಾಸವಾಗುವಂತೆ ಮೋಡ ಇಲ್ಲಿ ರುದ್ರರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಈ ಮೋಡದ ದೃಶ್ಯ ಈಗ ಎಲ್ಲರನ್ನೂ ಬೆರಗುಗೊಳಿಸಿದೆ. ಜೊತೆಗೆ, ಸಹಜವಾಗಿಯೇ ಈ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ಅಪೂರ್ವ ಸೊಬಗನ್ನು ಕಂಡು ಖುಷಿಪಟ್ಟಿದ್ದಾರೆ.

ಪರ್ವತ ವಿಜ್ಞಾನದಲ್ಲಿ ಇದನ್ನು `ಒರೊಗ್ರಾಫಿಕ್ ಕ್ಲೌಡ್ಸ್’ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಇದನ್ನು `ಜಲಪಾತದ ಮೋಡ’ಗಳು ಎಂದೂ ಗುರುತಿಸಲಾಗುತ್ತದೆ. ಪರ್ವತ ಪ್ರದೇಶದ ತೇವಾಂಶಯುಕ್ತ ಗಾಳಿಯಿಂದ ಮೋಡಗಳು ಇಲ್ಲಿ ಜಲಪಾತದಂತೆ ಕಾಣುತ್ತದೆ.

2017ರಲ್ಲಿ ಚೀನಾದ ಮೌಂಟ್ ಲುನಲ್ಲೂ ಇದೇ ರೀತಿ ಜಲಪಾತದ ಮೋಡಗಳು ಎಲ್ಲರನ್ನೂ ಸೆಳೆದಿದ್ದವು ಪ್ರಕೃತಿ ಅಂದರೇನೇ ಹಾಗೆ…ವಿಚಿತ್ರ, ವೈಶಿಷ್ಟಗಳ ಮೂಟೆ. ಪ್ರಕೃತಿಯ ಹಿರಿಯ, ವಿಶೇಷತೆಯನ್ನು ನಾವು ಊಹಿಸಲು ಸಾಧ್ಯವೇ ಇಲ್ಲ. ಈ ದೃಶ್ಯ ಕೂಡಾ ಪ್ರಕೃತಿ ಮಾತೆಯ ಮಾಯೆಯಲ್ಲಿ ಒಂದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…