ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ.
ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಮೇ 27ರವರೆಗೆ ಆಸ್ಟ್ರೇಲಿಯಾ ಪ್ರವಾಸ ಮಾಡಲಿರುವ ಡಿಕೆಶಿ, ಸಂಪೂರ್ಣವಾಗಿ ರಾಜಕಾರಣ ಮರೆತು ಕುಟುಂಬದೊಂದಿಗೆ ಕಾಲ ಕಳೆಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಮೇ 23 ರ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಅನ್ನುವ ಸ್ಥಿತಿ ಇದೆ. ಇಂತಹ ಸಮಯದಲ್ಲೇ ಡಿ.ಕೆ.ಶಿವಕುಮಾರ್ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಡಿಕೆಶಿ ಅವರು ಸರ್ಕಾರಕ್ಕೆ ಸಂಕಷ್ಟ ಬಂದಾಗ ದೋಸ್ತಿಗಳ ನಡುವೆ ಭಿನ್ನಾಭಿಪ್ರಾಯ ಬಂದಾಗೆಲ್ಲ ಮುಂದೆ ನಿಂತು ಸರಿಪಡಿಸಿದ್ದರು.
ಲೋಕ ಸಮರದ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಆತಂಕವಿದ್ದು, ಅದರಲ್ಲೂ ಮೈತ್ರಿ ಸರ್ಕಾರದ ಅಸ್ತಿತ್ವವೇ ಅಲ್ಲಾಡಬಹುದು ಎಂಬ ಮಾತು ಜೋರಾಗಿಯೇ ಕೇಳಿ ಬರುತ್ತಿದೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಆಸ್ಟ್ರೇಲಿಯಾ ಪ್ರವಾಸ ಕಾಕತಾಳಿಯವೋ ಅಥವಾ ಉದ್ದೇಶ ಪೂರಕವೋ ಅನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….