ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ.

ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು ಮಾಡಿದೆ.

ಆದರೆ ಇದೇ ಸಂದರ್ಭದಲ್ಲಿ ಮಳೆಯಾಗಿರುವದರಿಂದ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ ಎಂಬ ಸಮಾಧಾನವಿದೆ ಎಂದು ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಗುರುಮಠಕಲ್ ತಾಲೂಕಿನ ಚಂಡ್ರಿಕಿಯಲ್ಲಿಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬರುವ ಜುಲೈ ತಿಂಗಳಲ್ಲಿ ವಿಧಾನಮಂಡಲದ ಅಧಿವೇಶನದ ದಿನಾಂಕಗಳನ್ನು ನೋಡಿಕೊಂಡು ಗ್ರಾಮವಾಸ್ತವ್ಯ ಹಾಗೂ ಜನತಾದರ್ಶನ ಕಾರ್ಯಕ್ರಮದ ದಿನಾಂಕ ಪ್ರಕಟಿಸಲಾಗುವುದು.

ಯಾದಗಿರಿ ಜಿಲ್ಲೆಯ ಚಂಡ್ರಕಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ ಎಂದರು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ ಯಾದಗರಿ ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನ ಚಂಡ್ರಕಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಿದರು.ಮುಖ್ಯಮಂತ್ರಿಗಳು ರಾತ್ರಿ ಮಲುಗುವುದಕ್ಕೂ ಮುನ್ನ ಸಚಿವರು ಹಾಗೂ ಶಾಸಕರೊಂದಿಗೆ ಕುಶಲೊಪರಿ ಮಾತುಕತೆಯಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಸಚಿವರುಗಳಾದ ರಾಜಶೇಖರ ಪಾಟೀಲ,ಬಂಡೆಪ್ಪ ಖಾಶಂಪೂರ, ವೆಂಕಟರಾವ ನಾಡಗೌಡ, ಸಾ.ರಾ. ಮಹೇಶ, ಶಾಸಕ ನಾಗನಗೌಡ ಕಂದಕೂರ ಜೊತೆಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.