ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ ಮೊದಲ ಹಾಗೂ ಪ್ರಮುಖ ಸವಾಲು. ವಿಧಾನಸಭಾ ಚುನಾವಣೆ ಫಲಿತಾಂಶ ನಂತರ ಪ್ರಮಾಣವಚನ ಸ್ವೀಕರಿಸಿ, ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ಮೂರೇ ದಿನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈಗಲೂ ಆಗುತ್ತಾ..? ಅಥವಾ ಆಗಲ್ವಾ..? ಎಂಬ ಕುತೂಹಲ ಮೂಡಿದೆ.
224 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 105 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್, ಜೆಡಿಎಸ್ನ 16 ಶಾಸಕರು ರಾಜೀನಾಮೆ ಕೊಟ್ಟು ಮುಂಬೈನಲ್ಲಿ ಠಿಕಾಣಿ ಹೂಡಿದ್ದಾರೆ. ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಆರ್.ಶಂಕರ್ ಅನರ್ಹ ನಂತರ ವಿಧಾಸನಭೆ ಬಲ 221ಕ್ಕೆ ಕುಸಿದಿದೆ. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಅಥವಾ ಅನರ್ಹ ಆದರೆ ಬಿಜೆಪಿಗೆ ತೊಂದರೆ ಇಲ್ಲ. ಒಂದು ವೇಳೆ ಅವರು ಕೊನೆ ಕ್ಷಣದಲ್ಲಿ ನಿಷ್ಠೆ ಬದಲಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ಗೆ ವಾಪಸ್ಸಾದರೆ ಬಿಜೆಪಿ ಸರ್ಕಾರಕ್ಕೆ ಆಪತ್ತು ತಪ್ಪಿದ್ದಲ್ಲ. ಈ ಆತಂಕವೇ ಬಿಜೆಪಿ ವರಿಷ್ಠ ಅಮಿತ್ ಶಾಗೆ ಕಾಡ್ತಿದೆ.
ಅಮಿತ್ ಶಾ ಷರತ್ತುಗಳಿಗೆ ಒಪ್ಪಿಕೊಂಡು ಸರ್ಕಾರ ರಚಿಸಿರುವ ಯಡಿಯೂರಪ್ಪ ಅವರ ಮುಂದೆ ಈಗ ಬಹುಮತ ಸಾಬೀತು ಸವಾಲು ಇದೆ. ಸೋಮವಾರ ಅಥವಾ ಮಂಗಳವಾರ ಸದನದಲ್ಲಿ ಬಹುಮತ ಸಾಬೀತು ಪಡಿಸುವ ಸಾಧ್ಯತೆ ಇದೆ.
ಇತ್ತ, ಬಿಜೆಪಿ ಸರ್ಕಾರ ರಚನೆಗೆ ಆಕ್ಷೇಪ ಎತ್ತಿರುವ ಕಾಂಗ್ರೆಸ್ -ಜೆಡಿಎಸ್, ಬಹುಮತ ಇಲ್ಲದೆ ಸರ್ಕಾರ ರಚನೆಗೆ ಹೇಗೆ ಸಾಧ್ಯ..? ಎಂದು ಪ್ರಶ್ನಿಸಿವೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ರಾಜ್ಯಪಾಲರ ಕ್ರಮ ಖಂಡಿಸಿವೆ. ಬಿಜೆಪಿಗೆ ಬಹುಮತ ಇಲ್ಲದಿದ್ದರೂ ರಾಜ್ಯಪಾಲರು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ ನೀಡಿದ್ದು, ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಜೆಡಿಎಸ್ ಹೇಳಿದೆ. ದೇಶದ ಕುದುರೆ ವ್ಯಾಪಾರ ಪಕ್ಷವೊಂದು ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸುತ್ತಿದೆ ಎಂದು ಟೀಕಿಸಿದೆ.
ಪ್ರಜಾಪ್ರಭುತ್ವದ ಪ್ರಕಾರ ಬಿಜೆಪಿ ಸರ್ಕಾರ ರಚನೆ ಅಸಾಧ್ಯ. ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸುತ್ತಿರುವ ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬಿಜೆಪಿಗೆ ಈಗ ಕೇವಲ 105 ಶಾಸಕರ ಸಂಖ್ಯ ಬಲವಷ್ಟೇ ಇದೆ. ಉಳಿದ 6 ಜನರಿಗೆ ಅವರು ಏನು ಮಾಡುತ್ತಾರೆ..? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.ಮಹಾರಾಷ್ಟ್ರದ ವಿವಿದೆಡೆ ಬೀಡುಬಿಟ್ಟಿರುವ ಅತೃಪ್ತ ಶಾಸಕರು ಯಡಿಯೂರಪ್ಪ ಬಹುಮತ ಸಾಬೀತು ಮಾಡುವವರೆಗೆ ಅಲ್ಲಿಯೇ ಠಿಕಾಣಿ ಹೂಡಲಿದ್ದಾರೆ. ಯಾವತ್ತು ಬಿಎಸ್ವೈ ಸದನದಲ್ಲಿ ಬಹುಮತ ಸಾಬೀತು ಮಾಡ್ತಾರೋ ಅಂದು ಕರ್ನಾಟಕಕ್ಕೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಅತೃಪ್ತರು ಬಹುಮತ ಸಾಬೀತು ದಿನ ಗೈರಾಗುವ ಮೂಲಕ ಸದನದ ಮ್ಯಾಜಿಕ್ ನಂಬರ್ 111 ಕುಸಿಯುವಂತೆ ಮಾಡ್ತಾರೆ. ಆಗ ಯಡಿಯೂರಪ್ಪ ಸುಲಭವಾಗಿ ಬಹುಮತ ಸಾಬೀತು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…