ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ ಮೊದಲ ಹಾಗೂ ಪ್ರಮುಖ ಸವಾಲು. ವಿಧಾನಸಭಾ ಚುನಾವಣೆ ಫಲಿತಾಂಶ ನಂತರ ಪ್ರಮಾಣವಚನ ಸ್ವೀಕರಿಸಿ, ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ಮೂರೇ ದಿನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈಗಲೂ ಆಗುತ್ತಾ..? ಅಥವಾ ಆಗಲ್ವಾ..? ಎಂಬ ಕುತೂಹಲ ಮೂಡಿದೆ.

224 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 105 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್, ಜೆಡಿಎಸ್ನ 16 ಶಾಸಕರು ರಾಜೀನಾಮೆ ಕೊಟ್ಟು ಮುಂಬೈನಲ್ಲಿ ಠಿಕಾಣಿ ಹೂಡಿದ್ದಾರೆ. ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಆರ್.ಶಂಕರ್ ಅನರ್ಹ ನಂತರ ವಿಧಾಸನಭೆ ಬಲ 221ಕ್ಕೆ ಕುಸಿದಿದೆ. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಅಥವಾ ಅನರ್ಹ ಆದರೆ ಬಿಜೆಪಿಗೆ ತೊಂದರೆ ಇಲ್ಲ. ಒಂದು ವೇಳೆ ಅವರು ಕೊನೆ ಕ್ಷಣದಲ್ಲಿ ನಿಷ್ಠೆ ಬದಲಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ಗೆ ವಾಪಸ್ಸಾದರೆ ಬಿಜೆಪಿ ಸರ್ಕಾರಕ್ಕೆ ಆಪತ್ತು ತಪ್ಪಿದ್ದಲ್ಲ. ಈ ಆತಂಕವೇ ಬಿಜೆಪಿ ವರಿಷ್ಠ ಅಮಿತ್ ಶಾಗೆ ಕಾಡ್ತಿದೆ.

ಅಮಿತ್ ಶಾ ಷರತ್ತುಗಳಿಗೆ ಒಪ್ಪಿಕೊಂಡು ಸರ್ಕಾರ ರಚಿಸಿರುವ ಯಡಿಯೂರಪ್ಪ ಅವರ ಮುಂದೆ ಈಗ ಬಹುಮತ ಸಾಬೀತು ಸವಾಲು ಇದೆ. ಸೋಮವಾರ ಅಥವಾ ಮಂಗಳವಾರ ಸದನದಲ್ಲಿ ಬಹುಮತ ಸಾಬೀತು ಪಡಿಸುವ ಸಾಧ್ಯತೆ ಇದೆ.

ಇತ್ತ, ಬಿಜೆಪಿ ಸರ್ಕಾರ ರಚನೆಗೆ ಆಕ್ಷೇಪ ಎತ್ತಿರುವ ಕಾಂಗ್ರೆಸ್ -ಜೆಡಿಎಸ್, ಬಹುಮತ ಇಲ್ಲದೆ ಸರ್ಕಾರ ರಚನೆಗೆ ಹೇಗೆ ಸಾಧ್ಯ..? ಎಂದು ಪ್ರಶ್ನಿಸಿವೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ರಾಜ್ಯಪಾಲರ ಕ್ರಮ ಖಂಡಿಸಿವೆ. ಬಿಜೆಪಿಗೆ ಬಹುಮತ ಇಲ್ಲದಿದ್ದರೂ ರಾಜ್ಯಪಾಲರು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ ನೀಡಿದ್ದು, ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಜೆಡಿಎಸ್ ಹೇಳಿದೆ. ದೇಶದ ಕುದುರೆ ವ್ಯಾಪಾರ ಪಕ್ಷವೊಂದು ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸುತ್ತಿದೆ ಎಂದು ಟೀಕಿಸಿದೆ.
ಪ್ರಜಾಪ್ರಭುತ್ವದ ಪ್ರಕಾರ ಬಿಜೆಪಿ ಸರ್ಕಾರ ರಚನೆ ಅಸಾಧ್ಯ. ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸುತ್ತಿರುವ ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬಿಜೆಪಿಗೆ ಈಗ ಕೇವಲ 105 ಶಾಸಕರ ಸಂಖ್ಯ ಬಲವಷ್ಟೇ ಇದೆ. ಉಳಿದ 6 ಜನರಿಗೆ ಅವರು ಏನು ಮಾಡುತ್ತಾರೆ..? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.ಮಹಾರಾಷ್ಟ್ರದ ವಿವಿದೆಡೆ ಬೀಡುಬಿಟ್ಟಿರುವ ಅತೃಪ್ತ ಶಾಸಕರು ಯಡಿಯೂರಪ್ಪ ಬಹುಮತ ಸಾಬೀತು ಮಾಡುವವರೆಗೆ ಅಲ್ಲಿಯೇ ಠಿಕಾಣಿ ಹೂಡಲಿದ್ದಾರೆ. ಯಾವತ್ತು ಬಿಎಸ್ವೈ ಸದನದಲ್ಲಿ ಬಹುಮತ ಸಾಬೀತು ಮಾಡ್ತಾರೋ ಅಂದು ಕರ್ನಾಟಕಕ್ಕೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಅತೃಪ್ತರು ಬಹುಮತ ಸಾಬೀತು ದಿನ ಗೈರಾಗುವ ಮೂಲಕ ಸದನದ ಮ್ಯಾಜಿಕ್ ನಂಬರ್ 111 ಕುಸಿಯುವಂತೆ ಮಾಡ್ತಾರೆ. ಆಗ ಯಡಿಯೂರಪ್ಪ ಸುಲಭವಾಗಿ ಬಹುಮತ ಸಾಬೀತು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…