ಸುದ್ದಿ

ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

229

ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ ಅಂತ ಓಡಿದ್ದಾರೆ.

ಮೊಹ್ಮದ್ ಮೇಲೆ ದಾಳಿ ಮಾಡಿದ ಬಳಿಕವೂ ನಾಗರಹಾವು ಸ್ಕೂಟಿಯ ಮುಂಭಾಗದಲ್ಲಿ ಸೇರಿಕೊಂಡಿತ್ತು. ಇದನ್ನು ನೋಡಿದ ಸ್ಥಳೀಯರು ಉರಗರಕ್ಷಕ ಪೃಥ್ವಿರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೃಥ್ವಿರಾಜ್ ಅವರು ಸ್ಕೂಟಿಯಲ್ಲಿ ಸೇರಿಕೊಂಡಿದ್ದ ನಾಗರಹಾವನ್ನು ಸೆರೆ ಹಿಡಿದಿದ್ದಾರೆ. ಅದೃಷ್ಟವಶಾತ್ ಮೊಹ್ಮದ್ ಅವರಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • ಕ್ರೀಡೆ

    ಈ ಭಾರಿಯ ಐಪಿಎಲ್ ವಿದೇಶದಲ್ಲೋ? ಅಥವಾ ಭಾರತದಲ್ಲೋ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

    ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…

  • ಸುದ್ದಿ

    ಈ ಹುಡುಗಿಯನ್ನು ಮದ್ವೆ ಆಗೋ ಹುಡುಗರಿಗೆ ಸಿಗುತ್ತೆ ಕೋಟಿ ಕೋಟಿ ರೂಪಾಯಿಗಳ ಆಸ್ತಿ..!

    ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…

  • ಆರೋಗ್ಯ

    ರಾತ್ರಿ ಮಲಗುವ ಮುಂಚೆ ಏಲಕ್ಕಿ ತಿಂದು ಬಿಸಿ ನೀರು ಕುಡಿದರೆ ಆಗುವ ಪ್ರಯೋಜನೆಗಳು. ತಿಳಿದರೆ ಶಾಕ್!

    ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…

  • ಸಿನಿಮಾ

    ದೊಡ್ಮನೆ ಹುಡುಗ ಅಣ್ಣಾವ್ರ ಮೊಮ್ಮಗನ ಮದುವೆ ಸಂಭ್ರಮ ಹೇಗಿತ್ತು ಯಾವೆಲ್ಲಾ ಸ್ಟಾರ್’ಗಳು ಬಂದಿದ್ದರು..ತಿಳಿಯಲು ಈ ಲೇಖನ ಓದಿ…

    ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ‌ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ‌ ತಲೆಮಾರಿನ‌ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…