ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ ಅಂತ ಓಡಿದ್ದಾರೆ.
ಮೊಹ್ಮದ್ ಮೇಲೆ ದಾಳಿ ಮಾಡಿದ ಬಳಿಕವೂ ನಾಗರಹಾವು ಸ್ಕೂಟಿಯ ಮುಂಭಾಗದಲ್ಲಿ ಸೇರಿಕೊಂಡಿತ್ತು. ಇದನ್ನು ನೋಡಿದ ಸ್ಥಳೀಯರು ಉರಗರಕ್ಷಕ ಪೃಥ್ವಿರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೃಥ್ವಿರಾಜ್ ಅವರು ಸ್ಕೂಟಿಯಲ್ಲಿ ಸೇರಿಕೊಂಡಿದ್ದ ನಾಗರಹಾವನ್ನು ಸೆರೆ ಹಿಡಿದಿದ್ದಾರೆ. ಅದೃಷ್ಟವಶಾತ್ ಮೊಹ್ಮದ್ ಅವರಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…