ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು.

* ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು.
* ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು.
* ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ.
* ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ ಆಗಿರುವುದರಿಂದ ಇದರ ಸೇವನೆ ಹೃದಯಕ್ಕೆ ಅತ್ಯುತ್ತಮ.

* ಎಳೆನೀರಿನಲ್ಲಿ ಎಲೆಕ್ಟ್ರೋಲೈಟ್ ಮತ್ತು ಪೊಟ್ಯಾಷಿಯಂ ಅಂಶವಿರುವ ಹಿನ್ನೆಲೆಯಲ್ಲಿ ದೇಹವು ಸದಾ ಚೈತನ್ಯದಿಂದ ಕೂಡಿರುತ್ತದೆ.
* ಎಳೆನೀರಿನಲ್ಲಿ ಆಂಟಿ ಬ್ಯಾಕ್ಟೀರಿಯಲ್ ಶಕ್ತಿ ಇರುವುದರಿಂದ ದೇಹದಲ್ಲಿ ಆಗುವ ಸಣ್ಣಪುಟ್ಟ ಇನ್ಫೆಕ್ಷನ್ ಗಳನ್ನು ಹೊಡೆದೋಡಿಸುತ್ತದೆ.
* ಎಳನೀರಿನಲ್ಲಿ ಕ್ಯಾಲ್ಸಿಯಂ ಹಾಗೂ ವಿಟಮಿನ್ ಗಳು ಜಾಸ್ತಿ ಇರುವುದರಿಂದ ಇದನ್ನು ಸೇವಿಸಿದರೆ ಮೂಳೆಗಳಿಗೆ ಉತ್ತಮ.
* ಎಳನೀರು ಪ್ರತಿದಿನ ಕುಡಿಯುವ ಅಭ್ಯಾಸದಿಂದ ಮೂತ್ರಪಿಂಡದಲ್ಲಿ ಕಂಡುಬರುವ ಕಲ್ಲುಗಳು ನಿಯಂತ್ರಣವಾಗುತ್ತದೆ.

* ಎಳನೀರಿಗೆ ಕರುಳಿನ ಕಾರ್ಯವನ್ನು ಸರಾಗವಾಗಿ ನಿರ್ವಹಿಸುವ ಶಕ್ತಿ ಇದೆ.
* ವಾರಕ್ಕೊಂದು ದಿನ ಬರಿ ಎಳನೀರನ್ನು ಸೇವಿಸಿ ಉಪವಾಸ ಮಾಡಿದರೆ ದೇಹದಲ್ಲಿರುವ ಕೊಬ್ಬು ಕರಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.