ಆರೋಗ್ಯ

ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

53

ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ.

ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ ಮಾದಕ ದ್ರವ್ಯ ವ್ಯಸನಿಯಂತೆ ಸದಾ ಯಾವುದೋ ಒಂದು ಥರದ ಭ್ರಮಾಲೋಕದಲ್ಲೇ ಇರುತ್ತಾನೆ. ಕಾಫಿ ಸೇವಿಸುವ ವ್ಯಕ್ತಿಯ ರಕ್ತದೊತ್ತಡ ಸಾಮಾನ್ಯನಿಗಿಂತ ಹೆಚ್ಚಿರುವುದಲ್ಲದೆ, ಆತ ಹಲವು ದೈಹಿಕ ಸಮಸ್ಯೆಗಳನ್ನು ಹೊಂದಿರುತ್ತಾನೆ.

ನಾಲಿಗೆಗೆ ರುಚಿ ಅನ್ನಿಸಿದರೂ, ಅತಿಯಾದರೆ ಕಾಫಿ ಆರೋಗ್ಯಕ್ಕೆ ಹಾನಿಯೇ. ಆಗಾಗ ಏನಾದರೂ ಬಿಸಿ ಪಾನೀಯವನ್ನು ಸೇವಿಸಲೇಬೇಕು ಎಂದೆನ್ನಿಸಿದರೆ ಗಿಡಮೂಲಿಕೆಗಳಿಂದ ತಯಾರಿಸಿದ ಚಹ ಸೇವಿಸಿ, ಅಥವಾ ನಿಂಬೆ ಹಣ್ಣಿನ ಚಹ ಸೇವಿಸಿ. ಇದು ಆರೋಗ್ಯವನ್ನು ಕಾಪಾಡುವುದಷ್ಟೇ ಅಲ್ಲದೆ, ವ್ಯಕ್ತಿ ಚಟುವಟಿಕೆಯಿಂದಿರುವಂತೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…

  • ಸುದ್ದಿ

    ಇ-ಕೆವೈಸಿ ಮಾಡಿಸದಿದ್ದರೆ ರದ್ದಾಗಲಿದೆ ರೇಷನ್ ಕಾರ್ಡ್: ಆಗಸ್ಟ್ ನಿಂದ ಸಿಗಲ್ಲ ಪಡಿತರ…!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!