ಆರೋಗ್ಯ

ಚಹಾ ಮತ್ತು ಕಾಫಿ ಪ್ರಿಯರಿಗೆ ಶಾಕಿಂಗ್ ಸುದ್ದಿ, ಓದಿ ಆರೋಗ್ಯ ಕಾಪಾಡಿಕೊಳ್ಳಿ.

46

ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು ಮನಸ್ಸಿಗೆ ವಿಶ್ರಾಂತಿ ಸಿಗಲು ಅನ್ನುವ ಸಲುವಾಗಿ ನಾವು ಪದೇ ಪದೇ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡುತ್ತೇವೆ.

ಆರೋಗ್ಯ ಶಾಸ್ತ್ರದ ಪ್ರಕಾರ ದಿನದ 24 ಘಂಟೆಯಲ್ಲಿ ಒಬ್ಬ ಮನುಷ್ಯ ಕನಿಷ್ಠವಾದರೂ 8 ಘಂಟೆ ನಿದ್ರೆಯನ್ನ ಮಾಡಬೇಕು, ದೇಹಕ್ಕೆ ಮತ್ತು ಮನಸ್ಸಿಗೆ ಶಾಂತಿಗೆ ಸಿಗಬೇಕು ಅಂದರೆ ಒಬ್ಬ ಮನುಷ್ಯನಿಗೆ ನಿದ್ರೆ ಬಹಳ ಆವಶ್ಯಕ. ಇನ್ನು ಒಬ್ಬ ಮನುಷ್ಯ 8 ಘಂಟೆಗಿಂತ ಕಡಿಮೆ ನಿದ್ರೆ ಮಾಡಿದರೆ ಅದೂ ಆತನ ದೇಹದ ಮೇಲೆ ಕ್ರಮೇಣವಾಗಿ ಕೆಟ್ಟ ಪರಿಣಾಮವನ್ನ ಸಾಧ್ಯತೆ ಜಾಸ್ತಿ ಇರುತ್ತದೆ. ಇನ್ನು ಮನಸ್ಸಿನ ಒತ್ತಡವನ್ನ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ನಾವು ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನ ಮಾಡಿಕೊಂಡಿರುತ್ತೇವೆ ಮತ್ತು ಇದಕ್ಕೆ ವಿರುದ್ಧವಾಗಿ ಕೆಲಸವನ್ನ ಕೂಡ ಮಾಡುತ್ತೇವೆ.

ಸ್ನೇಹಿತರೆ ನಮಗೆ ಇರುವ ಈ ಚಹಾ ಮತ್ತು ಕಾಫಿಯ ಅಭ್ಯಾಸ ಕೇವಲ ಬೆಳಿಗ್ಗೆಯಿಂದ ಹಿಡಿದು ಸಂಜೆಯವರೆಗೆ ಇದ್ದರೆ ಮಾತ್ರ ಒಳ್ಳೆಯದು, ಹಾಗಾದರೆ ಸಂಜೆಯ ನಂತರ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ಏನಾಗುತ್ತದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾತ್ರಿ ಊಟದ ಸಮಯದಲ್ಲಿ ಅಥವಾ ಮಲಗುವ ಸಮಯದಲ್ಲಿ ಚಹಾ ಮತ್ತು ಕಾಫಿಯನ್ನ ಸೇವನೆ ಮಾಡುವುದು ಆರೋಗ್ಯಕ್ಕೆ ಅಷ್ಟು ಸೂಕ್ತವಲ್ಲವಂತೆ. ಹೌದು ಸೇಹಿತರೇ ರಾತ್ರಿ ಕಾಫಿ ಸೇವನೆಯಿಂದ ನಮ್ಮ ದೇಹಕ್ಕೆ ಹಾನಿಯಾಗುತ್ತದೆ ಅದಕ್ಕೆ ಕಾರಣ ಕೆಫೆ, ಕೆಫೆ ಅಂಶ ನಮ್ಮ ದೇಹವನ್ನ ಸೇರಿದ ನಂತರ ಅದು ವ್ಯತಿರಿಕ್ತ ಪರಿಣಾಮವನ್ನ ಉಂಟುಮಾಡಿ ನಮ್ಮ ದೇವಹನ್ನ ಹಾಳುಮಾಡುತ್ತದೆ, ಹಾಗಾಗಿ ರಾತ್ರಿಯ ಸಮಯದಲ್ಲಿ ಕಾಫಿಯಿಂದ ದೂರ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇದು ಕೆಫೆ ಮತ್ತು ಇನ್ನಿತರೇ ಅಂಶಗಳು ಹೃದಯ ಮತ್ತು ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನ ಕೂಡ ಬೀರುತ್ತದೆ ಮತ್ತು ಮಾನಸಿಕ ಖಿನ್ನತೆಗೂ ಕೂಡ ಕಾರಣವಾಯುತ್ತದೆ. ಇನ್ನು ಗರ್ಭಿಣಿಯರು ಒಂದು ದಿನಕ್ಕೆ ಒಂದು ಲೋಟ ಕಾಫಿಯನ್ನ ಮಾತ್ರ ಕುಡಿಯುವುದು ಉತ್ತಮ, ಗರ್ಭಿಣಿ ಮಹಿಳೆ ಏನೇ ಆಹಾರವನ್ನ ಸೇವನೆ ಮಾಡಿದರೆ ಕೂಡ ಅದು ವೇಗವಾಗಿ ಗರ್ಭದಲ್ಲಿ ಇರುವ ಮಗುವಿಗೂ ಸೇರುತ್ತದೆ, ಇನ್ನು ಗರ್ಭದಲ್ಲಿ ಇರುವ ಮಗು ಕಾಫಿಯಲ್ಲಿ ಇರುವ ಕೆಫೆ ಅಂಶವನ್ನ ತುಂಬಾ ಸೂಕ್ಷ್ಮವಾಗಿ ಪ್ರತಿಕ್ರಿಯೆಯನ್ನ ನೀಡುತ್ತದೆ ಮತ್ತು ಈ ಕಾರಣಕ್ಕೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಜಾಸ್ತಿ ಇರುತ್ತದೆ, ಹಾಗಾಗಿ ಗರ್ಭಿಣಿಯರು ಕಾಫಿ ಕುಡಿಯದೆ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇರುವ ಕೆಫೆ ಅಂಶ ರಾತ್ರಿಯ ಸಮಯದಲ್ಲಿ ಊಟದ ನಂತರ ನಮಗೆ ನಿದ್ರೆ ಬರುವುದನ್ನ ತಪ್ಪಿಸುತ್ತದೆ ಮತ್ತು ನಿದ್ರೆ ಬರದಂತೆ ಮಾಡುತ್ತದೆ, ಇದು ಹೆಚ್ಚಿನ ಜನರ ಅನುಭವಕ್ಕೆ ಕೂಡ ಬಂದಿದೆ.  ಇನ್ನು ಹೆಚ್ಚಾಗಿ ಕಾಫಿ ಅಥವಾ ಚಹಾ ಕುಡಿದರೆ ನಮ್ಮ ನಿದ್ರೆಯ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಇದರಿಂದ ನಮಗೆ ಕಾಯಿಲೆಗಳು ಬರುವ ಸಾಧ್ಯತೆ ಜಾಸ್ತಿ ಇದೆ ಕೆಲವು ಸಂಶೋಧನೆಗಳು ತಿಳಿಸಿದೆ. ಇನ್ನು ನಾವು ಕಾಫಿ ಅಥಾಕಾ ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡಿರುವ ನಮ್ಮ ಮಾನಸಿಕ ಒತ್ತಡದ ನಿವಾರಣೆಗಾಗಿ, ಹೆಚ್ಚಿನ ಕಾಫಿ ಮತ್ತು ಚಹಾದ ಸೇವನೆಯಿಂದ ಮನಸ್ಸಿನ ಒತ್ತಡ ನಿವಾರಣೆ ಆಗುತ್ತದೆ ನಿಜ ಆದರೆ ರಾತ್ರಿಯ ನಿದ್ರೆ ಹಾಳಾಗಿ ಮಾರನೇ ದಿನ ಆಯಾಸದ ಅನುಭವ ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…

  • ಸುದ್ದಿ

    ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

    ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ…

  • ಸಿನಿಮಾ

    ‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಎಂಟ್ರಿ! ‘ಸಂತೋಷ್’ ಯಾರಿಗೆ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಸುದ್ದಿ

    ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

    ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…