ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು ಮನಸ್ಸಿಗೆ ವಿಶ್ರಾಂತಿ ಸಿಗಲು ಅನ್ನುವ ಸಲುವಾಗಿ ನಾವು ಪದೇ ಪದೇ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡುತ್ತೇವೆ.

ಆರೋಗ್ಯ ಶಾಸ್ತ್ರದ ಪ್ರಕಾರ ದಿನದ 24 ಘಂಟೆಯಲ್ಲಿ ಒಬ್ಬ ಮನುಷ್ಯ ಕನಿಷ್ಠವಾದರೂ 8 ಘಂಟೆ ನಿದ್ರೆಯನ್ನ ಮಾಡಬೇಕು, ದೇಹಕ್ಕೆ ಮತ್ತು ಮನಸ್ಸಿಗೆ ಶಾಂತಿಗೆ ಸಿಗಬೇಕು ಅಂದರೆ ಒಬ್ಬ ಮನುಷ್ಯನಿಗೆ ನಿದ್ರೆ ಬಹಳ ಆವಶ್ಯಕ. ಇನ್ನು ಒಬ್ಬ ಮನುಷ್ಯ 8 ಘಂಟೆಗಿಂತ ಕಡಿಮೆ ನಿದ್ರೆ ಮಾಡಿದರೆ ಅದೂ ಆತನ ದೇಹದ ಮೇಲೆ ಕ್ರಮೇಣವಾಗಿ ಕೆಟ್ಟ ಪರಿಣಾಮವನ್ನ ಸಾಧ್ಯತೆ ಜಾಸ್ತಿ ಇರುತ್ತದೆ. ಇನ್ನು ಮನಸ್ಸಿನ ಒತ್ತಡವನ್ನ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ನಾವು ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನ ಮಾಡಿಕೊಂಡಿರುತ್ತೇವೆ ಮತ್ತು ಇದಕ್ಕೆ ವಿರುದ್ಧವಾಗಿ ಕೆಲಸವನ್ನ ಕೂಡ ಮಾಡುತ್ತೇವೆ.

ಸ್ನೇಹಿತರೆ ನಮಗೆ ಇರುವ ಈ ಚಹಾ ಮತ್ತು ಕಾಫಿಯ ಅಭ್ಯಾಸ ಕೇವಲ ಬೆಳಿಗ್ಗೆಯಿಂದ ಹಿಡಿದು ಸಂಜೆಯವರೆಗೆ ಇದ್ದರೆ ಮಾತ್ರ ಒಳ್ಳೆಯದು, ಹಾಗಾದರೆ ಸಂಜೆಯ ನಂತರ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ಏನಾಗುತ್ತದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾತ್ರಿ ಊಟದ ಸಮಯದಲ್ಲಿ ಅಥವಾ ಮಲಗುವ ಸಮಯದಲ್ಲಿ ಚಹಾ ಮತ್ತು ಕಾಫಿಯನ್ನ ಸೇವನೆ ಮಾಡುವುದು ಆರೋಗ್ಯಕ್ಕೆ ಅಷ್ಟು ಸೂಕ್ತವಲ್ಲವಂತೆ. ಹೌದು ಸೇಹಿತರೇ ರಾತ್ರಿ ಕಾಫಿ ಸೇವನೆಯಿಂದ ನಮ್ಮ ದೇಹಕ್ಕೆ ಹಾನಿಯಾಗುತ್ತದೆ ಅದಕ್ಕೆ ಕಾರಣ ಕೆಫೆ, ಕೆಫೆ ಅಂಶ ನಮ್ಮ ದೇಹವನ್ನ ಸೇರಿದ ನಂತರ ಅದು ವ್ಯತಿರಿಕ್ತ ಪರಿಣಾಮವನ್ನ ಉಂಟುಮಾಡಿ ನಮ್ಮ ದೇವಹನ್ನ ಹಾಳುಮಾಡುತ್ತದೆ, ಹಾಗಾಗಿ ರಾತ್ರಿಯ ಸಮಯದಲ್ಲಿ ಕಾಫಿಯಿಂದ ದೂರ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇದು ಕೆಫೆ ಮತ್ತು ಇನ್ನಿತರೇ ಅಂಶಗಳು ಹೃದಯ ಮತ್ತು ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನ ಕೂಡ ಬೀರುತ್ತದೆ ಮತ್ತು ಮಾನಸಿಕ ಖಿನ್ನತೆಗೂ ಕೂಡ ಕಾರಣವಾಯುತ್ತದೆ. ಇನ್ನು ಗರ್ಭಿಣಿಯರು ಒಂದು ದಿನಕ್ಕೆ ಒಂದು ಲೋಟ ಕಾಫಿಯನ್ನ ಮಾತ್ರ ಕುಡಿಯುವುದು ಉತ್ತಮ, ಗರ್ಭಿಣಿ ಮಹಿಳೆ ಏನೇ ಆಹಾರವನ್ನ ಸೇವನೆ ಮಾಡಿದರೆ ಕೂಡ ಅದು ವೇಗವಾಗಿ ಗರ್ಭದಲ್ಲಿ ಇರುವ ಮಗುವಿಗೂ ಸೇರುತ್ತದೆ, ಇನ್ನು ಗರ್ಭದಲ್ಲಿ ಇರುವ ಮಗು ಕಾಫಿಯಲ್ಲಿ ಇರುವ ಕೆಫೆ ಅಂಶವನ್ನ ತುಂಬಾ ಸೂಕ್ಷ್ಮವಾಗಿ ಪ್ರತಿಕ್ರಿಯೆಯನ್ನ ನೀಡುತ್ತದೆ ಮತ್ತು ಈ ಕಾರಣಕ್ಕೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಜಾಸ್ತಿ ಇರುತ್ತದೆ, ಹಾಗಾಗಿ ಗರ್ಭಿಣಿಯರು ಕಾಫಿ ಕುಡಿಯದೆ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇರುವ ಕೆಫೆ ಅಂಶ ರಾತ್ರಿಯ ಸಮಯದಲ್ಲಿ ಊಟದ ನಂತರ ನಮಗೆ ನಿದ್ರೆ ಬರುವುದನ್ನ ತಪ್ಪಿಸುತ್ತದೆ ಮತ್ತು ನಿದ್ರೆ ಬರದಂತೆ ಮಾಡುತ್ತದೆ, ಇದು ಹೆಚ್ಚಿನ ಜನರ ಅನುಭವಕ್ಕೆ ಕೂಡ ಬಂದಿದೆ. ಇನ್ನು ಹೆಚ್ಚಾಗಿ ಕಾಫಿ ಅಥವಾ ಚಹಾ ಕುಡಿದರೆ ನಮ್ಮ ನಿದ್ರೆಯ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಇದರಿಂದ ನಮಗೆ ಕಾಯಿಲೆಗಳು ಬರುವ ಸಾಧ್ಯತೆ ಜಾಸ್ತಿ ಇದೆ ಕೆಲವು ಸಂಶೋಧನೆಗಳು ತಿಳಿಸಿದೆ. ಇನ್ನು ನಾವು ಕಾಫಿ ಅಥಾಕಾ ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡಿರುವ ನಮ್ಮ ಮಾನಸಿಕ ಒತ್ತಡದ ನಿವಾರಣೆಗಾಗಿ, ಹೆಚ್ಚಿನ ಕಾಫಿ ಮತ್ತು ಚಹಾದ ಸೇವನೆಯಿಂದ ಮನಸ್ಸಿನ ಒತ್ತಡ ನಿವಾರಣೆ ಆಗುತ್ತದೆ ನಿಜ ಆದರೆ ರಾತ್ರಿಯ ನಿದ್ರೆ ಹಾಳಾಗಿ ಮಾರನೇ ದಿನ ಆಯಾಸದ ಅನುಭವ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…