ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು ಮನಸ್ಸಿಗೆ ವಿಶ್ರಾಂತಿ ಸಿಗಲು ಅನ್ನುವ ಸಲುವಾಗಿ ನಾವು ಪದೇ ಪದೇ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡುತ್ತೇವೆ.

ಆರೋಗ್ಯ ಶಾಸ್ತ್ರದ ಪ್ರಕಾರ ದಿನದ 24 ಘಂಟೆಯಲ್ಲಿ ಒಬ್ಬ ಮನುಷ್ಯ ಕನಿಷ್ಠವಾದರೂ 8 ಘಂಟೆ ನಿದ್ರೆಯನ್ನ ಮಾಡಬೇಕು, ದೇಹಕ್ಕೆ ಮತ್ತು ಮನಸ್ಸಿಗೆ ಶಾಂತಿಗೆ ಸಿಗಬೇಕು ಅಂದರೆ ಒಬ್ಬ ಮನುಷ್ಯನಿಗೆ ನಿದ್ರೆ ಬಹಳ ಆವಶ್ಯಕ. ಇನ್ನು ಒಬ್ಬ ಮನುಷ್ಯ 8 ಘಂಟೆಗಿಂತ ಕಡಿಮೆ ನಿದ್ರೆ ಮಾಡಿದರೆ ಅದೂ ಆತನ ದೇಹದ ಮೇಲೆ ಕ್ರಮೇಣವಾಗಿ ಕೆಟ್ಟ ಪರಿಣಾಮವನ್ನ ಸಾಧ್ಯತೆ ಜಾಸ್ತಿ ಇರುತ್ತದೆ. ಇನ್ನು ಮನಸ್ಸಿನ ಒತ್ತಡವನ್ನ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ನಾವು ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನ ಮಾಡಿಕೊಂಡಿರುತ್ತೇವೆ ಮತ್ತು ಇದಕ್ಕೆ ವಿರುದ್ಧವಾಗಿ ಕೆಲಸವನ್ನ ಕೂಡ ಮಾಡುತ್ತೇವೆ.

ಸ್ನೇಹಿತರೆ ನಮಗೆ ಇರುವ ಈ ಚಹಾ ಮತ್ತು ಕಾಫಿಯ ಅಭ್ಯಾಸ ಕೇವಲ ಬೆಳಿಗ್ಗೆಯಿಂದ ಹಿಡಿದು ಸಂಜೆಯವರೆಗೆ ಇದ್ದರೆ ಮಾತ್ರ ಒಳ್ಳೆಯದು, ಹಾಗಾದರೆ ಸಂಜೆಯ ನಂತರ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ಏನಾಗುತ್ತದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾತ್ರಿ ಊಟದ ಸಮಯದಲ್ಲಿ ಅಥವಾ ಮಲಗುವ ಸಮಯದಲ್ಲಿ ಚಹಾ ಮತ್ತು ಕಾಫಿಯನ್ನ ಸೇವನೆ ಮಾಡುವುದು ಆರೋಗ್ಯಕ್ಕೆ ಅಷ್ಟು ಸೂಕ್ತವಲ್ಲವಂತೆ. ಹೌದು ಸೇಹಿತರೇ ರಾತ್ರಿ ಕಾಫಿ ಸೇವನೆಯಿಂದ ನಮ್ಮ ದೇಹಕ್ಕೆ ಹಾನಿಯಾಗುತ್ತದೆ ಅದಕ್ಕೆ ಕಾರಣ ಕೆಫೆ, ಕೆಫೆ ಅಂಶ ನಮ್ಮ ದೇಹವನ್ನ ಸೇರಿದ ನಂತರ ಅದು ವ್ಯತಿರಿಕ್ತ ಪರಿಣಾಮವನ್ನ ಉಂಟುಮಾಡಿ ನಮ್ಮ ದೇವಹನ್ನ ಹಾಳುಮಾಡುತ್ತದೆ, ಹಾಗಾಗಿ ರಾತ್ರಿಯ ಸಮಯದಲ್ಲಿ ಕಾಫಿಯಿಂದ ದೂರ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇದು ಕೆಫೆ ಮತ್ತು ಇನ್ನಿತರೇ ಅಂಶಗಳು ಹೃದಯ ಮತ್ತು ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನ ಕೂಡ ಬೀರುತ್ತದೆ ಮತ್ತು ಮಾನಸಿಕ ಖಿನ್ನತೆಗೂ ಕೂಡ ಕಾರಣವಾಯುತ್ತದೆ. ಇನ್ನು ಗರ್ಭಿಣಿಯರು ಒಂದು ದಿನಕ್ಕೆ ಒಂದು ಲೋಟ ಕಾಫಿಯನ್ನ ಮಾತ್ರ ಕುಡಿಯುವುದು ಉತ್ತಮ, ಗರ್ಭಿಣಿ ಮಹಿಳೆ ಏನೇ ಆಹಾರವನ್ನ ಸೇವನೆ ಮಾಡಿದರೆ ಕೂಡ ಅದು ವೇಗವಾಗಿ ಗರ್ಭದಲ್ಲಿ ಇರುವ ಮಗುವಿಗೂ ಸೇರುತ್ತದೆ, ಇನ್ನು ಗರ್ಭದಲ್ಲಿ ಇರುವ ಮಗು ಕಾಫಿಯಲ್ಲಿ ಇರುವ ಕೆಫೆ ಅಂಶವನ್ನ ತುಂಬಾ ಸೂಕ್ಷ್ಮವಾಗಿ ಪ್ರತಿಕ್ರಿಯೆಯನ್ನ ನೀಡುತ್ತದೆ ಮತ್ತು ಈ ಕಾರಣಕ್ಕೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಜಾಸ್ತಿ ಇರುತ್ತದೆ, ಹಾಗಾಗಿ ಗರ್ಭಿಣಿಯರು ಕಾಫಿ ಕುಡಿಯದೆ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇರುವ ಕೆಫೆ ಅಂಶ ರಾತ್ರಿಯ ಸಮಯದಲ್ಲಿ ಊಟದ ನಂತರ ನಮಗೆ ನಿದ್ರೆ ಬರುವುದನ್ನ ತಪ್ಪಿಸುತ್ತದೆ ಮತ್ತು ನಿದ್ರೆ ಬರದಂತೆ ಮಾಡುತ್ತದೆ, ಇದು ಹೆಚ್ಚಿನ ಜನರ ಅನುಭವಕ್ಕೆ ಕೂಡ ಬಂದಿದೆ. ಇನ್ನು ಹೆಚ್ಚಾಗಿ ಕಾಫಿ ಅಥವಾ ಚಹಾ ಕುಡಿದರೆ ನಮ್ಮ ನಿದ್ರೆಯ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಇದರಿಂದ ನಮಗೆ ಕಾಯಿಲೆಗಳು ಬರುವ ಸಾಧ್ಯತೆ ಜಾಸ್ತಿ ಇದೆ ಕೆಲವು ಸಂಶೋಧನೆಗಳು ತಿಳಿಸಿದೆ. ಇನ್ನು ನಾವು ಕಾಫಿ ಅಥಾಕಾ ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡಿರುವ ನಮ್ಮ ಮಾನಸಿಕ ಒತ್ತಡದ ನಿವಾರಣೆಗಾಗಿ, ಹೆಚ್ಚಿನ ಕಾಫಿ ಮತ್ತು ಚಹಾದ ಸೇವನೆಯಿಂದ ಮನಸ್ಸಿನ ಒತ್ತಡ ನಿವಾರಣೆ ಆಗುತ್ತದೆ ನಿಜ ಆದರೆ ರಾತ್ರಿಯ ನಿದ್ರೆ ಹಾಳಾಗಿ ಮಾರನೇ ದಿನ ಆಯಾಸದ ಅನುಭವ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
![]()
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.