ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು ಮನಸ್ಸಿಗೆ ವಿಶ್ರಾಂತಿ ಸಿಗಲು ಅನ್ನುವ ಸಲುವಾಗಿ ನಾವು ಪದೇ ಪದೇ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡುತ್ತೇವೆ.

ಆರೋಗ್ಯ ಶಾಸ್ತ್ರದ ಪ್ರಕಾರ ದಿನದ 24 ಘಂಟೆಯಲ್ಲಿ ಒಬ್ಬ ಮನುಷ್ಯ ಕನಿಷ್ಠವಾದರೂ 8 ಘಂಟೆ ನಿದ್ರೆಯನ್ನ ಮಾಡಬೇಕು, ದೇಹಕ್ಕೆ ಮತ್ತು ಮನಸ್ಸಿಗೆ ಶಾಂತಿಗೆ ಸಿಗಬೇಕು ಅಂದರೆ ಒಬ್ಬ ಮನುಷ್ಯನಿಗೆ ನಿದ್ರೆ ಬಹಳ ಆವಶ್ಯಕ. ಇನ್ನು ಒಬ್ಬ ಮನುಷ್ಯ 8 ಘಂಟೆಗಿಂತ ಕಡಿಮೆ ನಿದ್ರೆ ಮಾಡಿದರೆ ಅದೂ ಆತನ ದೇಹದ ಮೇಲೆ ಕ್ರಮೇಣವಾಗಿ ಕೆಟ್ಟ ಪರಿಣಾಮವನ್ನ ಸಾಧ್ಯತೆ ಜಾಸ್ತಿ ಇರುತ್ತದೆ. ಇನ್ನು ಮನಸ್ಸಿನ ಒತ್ತಡವನ್ನ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ನಾವು ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನ ಮಾಡಿಕೊಂಡಿರುತ್ತೇವೆ ಮತ್ತು ಇದಕ್ಕೆ ವಿರುದ್ಧವಾಗಿ ಕೆಲಸವನ್ನ ಕೂಡ ಮಾಡುತ್ತೇವೆ.

ಸ್ನೇಹಿತರೆ ನಮಗೆ ಇರುವ ಈ ಚಹಾ ಮತ್ತು ಕಾಫಿಯ ಅಭ್ಯಾಸ ಕೇವಲ ಬೆಳಿಗ್ಗೆಯಿಂದ ಹಿಡಿದು ಸಂಜೆಯವರೆಗೆ ಇದ್ದರೆ ಮಾತ್ರ ಒಳ್ಳೆಯದು, ಹಾಗಾದರೆ ಸಂಜೆಯ ನಂತರ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ಏನಾಗುತ್ತದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾತ್ರಿ ಊಟದ ಸಮಯದಲ್ಲಿ ಅಥವಾ ಮಲಗುವ ಸಮಯದಲ್ಲಿ ಚಹಾ ಮತ್ತು ಕಾಫಿಯನ್ನ ಸೇವನೆ ಮಾಡುವುದು ಆರೋಗ್ಯಕ್ಕೆ ಅಷ್ಟು ಸೂಕ್ತವಲ್ಲವಂತೆ. ಹೌದು ಸೇಹಿತರೇ ರಾತ್ರಿ ಕಾಫಿ ಸೇವನೆಯಿಂದ ನಮ್ಮ ದೇಹಕ್ಕೆ ಹಾನಿಯಾಗುತ್ತದೆ ಅದಕ್ಕೆ ಕಾರಣ ಕೆಫೆ, ಕೆಫೆ ಅಂಶ ನಮ್ಮ ದೇಹವನ್ನ ಸೇರಿದ ನಂತರ ಅದು ವ್ಯತಿರಿಕ್ತ ಪರಿಣಾಮವನ್ನ ಉಂಟುಮಾಡಿ ನಮ್ಮ ದೇವಹನ್ನ ಹಾಳುಮಾಡುತ್ತದೆ, ಹಾಗಾಗಿ ರಾತ್ರಿಯ ಸಮಯದಲ್ಲಿ ಕಾಫಿಯಿಂದ ದೂರ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇದು ಕೆಫೆ ಮತ್ತು ಇನ್ನಿತರೇ ಅಂಶಗಳು ಹೃದಯ ಮತ್ತು ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನ ಕೂಡ ಬೀರುತ್ತದೆ ಮತ್ತು ಮಾನಸಿಕ ಖಿನ್ನತೆಗೂ ಕೂಡ ಕಾರಣವಾಯುತ್ತದೆ. ಇನ್ನು ಗರ್ಭಿಣಿಯರು ಒಂದು ದಿನಕ್ಕೆ ಒಂದು ಲೋಟ ಕಾಫಿಯನ್ನ ಮಾತ್ರ ಕುಡಿಯುವುದು ಉತ್ತಮ, ಗರ್ಭಿಣಿ ಮಹಿಳೆ ಏನೇ ಆಹಾರವನ್ನ ಸೇವನೆ ಮಾಡಿದರೆ ಕೂಡ ಅದು ವೇಗವಾಗಿ ಗರ್ಭದಲ್ಲಿ ಇರುವ ಮಗುವಿಗೂ ಸೇರುತ್ತದೆ, ಇನ್ನು ಗರ್ಭದಲ್ಲಿ ಇರುವ ಮಗು ಕಾಫಿಯಲ್ಲಿ ಇರುವ ಕೆಫೆ ಅಂಶವನ್ನ ತುಂಬಾ ಸೂಕ್ಷ್ಮವಾಗಿ ಪ್ರತಿಕ್ರಿಯೆಯನ್ನ ನೀಡುತ್ತದೆ ಮತ್ತು ಈ ಕಾರಣಕ್ಕೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಜಾಸ್ತಿ ಇರುತ್ತದೆ, ಹಾಗಾಗಿ ಗರ್ಭಿಣಿಯರು ಕಾಫಿ ಕುಡಿಯದೆ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇರುವ ಕೆಫೆ ಅಂಶ ರಾತ್ರಿಯ ಸಮಯದಲ್ಲಿ ಊಟದ ನಂತರ ನಮಗೆ ನಿದ್ರೆ ಬರುವುದನ್ನ ತಪ್ಪಿಸುತ್ತದೆ ಮತ್ತು ನಿದ್ರೆ ಬರದಂತೆ ಮಾಡುತ್ತದೆ, ಇದು ಹೆಚ್ಚಿನ ಜನರ ಅನುಭವಕ್ಕೆ ಕೂಡ ಬಂದಿದೆ. ಇನ್ನು ಹೆಚ್ಚಾಗಿ ಕಾಫಿ ಅಥವಾ ಚಹಾ ಕುಡಿದರೆ ನಮ್ಮ ನಿದ್ರೆಯ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಇದರಿಂದ ನಮಗೆ ಕಾಯಿಲೆಗಳು ಬರುವ ಸಾಧ್ಯತೆ ಜಾಸ್ತಿ ಇದೆ ಕೆಲವು ಸಂಶೋಧನೆಗಳು ತಿಳಿಸಿದೆ. ಇನ್ನು ನಾವು ಕಾಫಿ ಅಥಾಕಾ ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡಿರುವ ನಮ್ಮ ಮಾನಸಿಕ ಒತ್ತಡದ ನಿವಾರಣೆಗಾಗಿ, ಹೆಚ್ಚಿನ ಕಾಫಿ ಮತ್ತು ಚಹಾದ ಸೇವನೆಯಿಂದ ಮನಸ್ಸಿನ ಒತ್ತಡ ನಿವಾರಣೆ ಆಗುತ್ತದೆ ನಿಜ ಆದರೆ ರಾತ್ರಿಯ ನಿದ್ರೆ ಹಾಳಾಗಿ ಮಾರನೇ ದಿನ ಆಯಾಸದ ಅನುಭವ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…