ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು ಮನಸ್ಸಿಗೆ ವಿಶ್ರಾಂತಿ ಸಿಗಲು ಅನ್ನುವ ಸಲುವಾಗಿ ನಾವು ಪದೇ ಪದೇ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡುತ್ತೇವೆ.
ಆರೋಗ್ಯ ಶಾಸ್ತ್ರದ ಪ್ರಕಾರ ದಿನದ 24 ಘಂಟೆಯಲ್ಲಿ ಒಬ್ಬ ಮನುಷ್ಯ ಕನಿಷ್ಠವಾದರೂ 8 ಘಂಟೆ ನಿದ್ರೆಯನ್ನ ಮಾಡಬೇಕು, ದೇಹಕ್ಕೆ ಮತ್ತು ಮನಸ್ಸಿಗೆ ಶಾಂತಿಗೆ ಸಿಗಬೇಕು ಅಂದರೆ ಒಬ್ಬ ಮನುಷ್ಯನಿಗೆ ನಿದ್ರೆ ಬಹಳ ಆವಶ್ಯಕ. ಇನ್ನು ಒಬ್ಬ ಮನುಷ್ಯ 8 ಘಂಟೆಗಿಂತ ಕಡಿಮೆ ನಿದ್ರೆ ಮಾಡಿದರೆ ಅದೂ ಆತನ ದೇಹದ ಮೇಲೆ ಕ್ರಮೇಣವಾಗಿ ಕೆಟ್ಟ ಪರಿಣಾಮವನ್ನ ಸಾಧ್ಯತೆ ಜಾಸ್ತಿ ಇರುತ್ತದೆ. ಇನ್ನು ಮನಸ್ಸಿನ ಒತ್ತಡವನ್ನ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ನಾವು ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನ ಮಾಡಿಕೊಂಡಿರುತ್ತೇವೆ ಮತ್ತು ಇದಕ್ಕೆ ವಿರುದ್ಧವಾಗಿ ಕೆಲಸವನ್ನ ಕೂಡ ಮಾಡುತ್ತೇವೆ.
ಸ್ನೇಹಿತರೆ ನಮಗೆ ಇರುವ ಈ ಚಹಾ ಮತ್ತು ಕಾಫಿಯ ಅಭ್ಯಾಸ ಕೇವಲ ಬೆಳಿಗ್ಗೆಯಿಂದ ಹಿಡಿದು ಸಂಜೆಯವರೆಗೆ ಇದ್ದರೆ ಮಾತ್ರ ಒಳ್ಳೆಯದು, ಹಾಗಾದರೆ ಸಂಜೆಯ ನಂತರ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ಏನಾಗುತ್ತದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾತ್ರಿ ಊಟದ ಸಮಯದಲ್ಲಿ ಅಥವಾ ಮಲಗುವ ಸಮಯದಲ್ಲಿ ಚಹಾ ಮತ್ತು ಕಾಫಿಯನ್ನ ಸೇವನೆ ಮಾಡುವುದು ಆರೋಗ್ಯಕ್ಕೆ ಅಷ್ಟು ಸೂಕ್ತವಲ್ಲವಂತೆ. ಹೌದು ಸೇಹಿತರೇ ರಾತ್ರಿ ಕಾಫಿ ಸೇವನೆಯಿಂದ ನಮ್ಮ ದೇಹಕ್ಕೆ ಹಾನಿಯಾಗುತ್ತದೆ ಅದಕ್ಕೆ ಕಾರಣ ಕೆಫೆ, ಕೆಫೆ ಅಂಶ ನಮ್ಮ ದೇಹವನ್ನ ಸೇರಿದ ನಂತರ ಅದು ವ್ಯತಿರಿಕ್ತ ಪರಿಣಾಮವನ್ನ ಉಂಟುಮಾಡಿ ನಮ್ಮ ದೇವಹನ್ನ ಹಾಳುಮಾಡುತ್ತದೆ, ಹಾಗಾಗಿ ರಾತ್ರಿಯ ಸಮಯದಲ್ಲಿ ಕಾಫಿಯಿಂದ ದೂರ ಇರುವುದು ಬಹಳ ಒಳ್ಳೆಯದು.
ಇನ್ನು ಕಾಫಿಯಲ್ಲಿ ಇದು ಕೆಫೆ ಮತ್ತು ಇನ್ನಿತರೇ ಅಂಶಗಳು ಹೃದಯ ಮತ್ತು ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನ ಕೂಡ ಬೀರುತ್ತದೆ ಮತ್ತು ಮಾನಸಿಕ ಖಿನ್ನತೆಗೂ ಕೂಡ ಕಾರಣವಾಯುತ್ತದೆ. ಇನ್ನು ಗರ್ಭಿಣಿಯರು ಒಂದು ದಿನಕ್ಕೆ ಒಂದು ಲೋಟ ಕಾಫಿಯನ್ನ ಮಾತ್ರ ಕುಡಿಯುವುದು ಉತ್ತಮ, ಗರ್ಭಿಣಿ ಮಹಿಳೆ ಏನೇ ಆಹಾರವನ್ನ ಸೇವನೆ ಮಾಡಿದರೆ ಕೂಡ ಅದು ವೇಗವಾಗಿ ಗರ್ಭದಲ್ಲಿ ಇರುವ ಮಗುವಿಗೂ ಸೇರುತ್ತದೆ, ಇನ್ನು ಗರ್ಭದಲ್ಲಿ ಇರುವ ಮಗು ಕಾಫಿಯಲ್ಲಿ ಇರುವ ಕೆಫೆ ಅಂಶವನ್ನ ತುಂಬಾ ಸೂಕ್ಷ್ಮವಾಗಿ ಪ್ರತಿಕ್ರಿಯೆಯನ್ನ ನೀಡುತ್ತದೆ ಮತ್ತು ಈ ಕಾರಣಕ್ಕೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಜಾಸ್ತಿ ಇರುತ್ತದೆ, ಹಾಗಾಗಿ ಗರ್ಭಿಣಿಯರು ಕಾಫಿ ಕುಡಿಯದೆ ಇರುವುದು ಬಹಳ ಒಳ್ಳೆಯದು.
ಇನ್ನು ಕಾಫಿಯಲ್ಲಿ ಇರುವ ಕೆಫೆ ಅಂಶ ರಾತ್ರಿಯ ಸಮಯದಲ್ಲಿ ಊಟದ ನಂತರ ನಮಗೆ ನಿದ್ರೆ ಬರುವುದನ್ನ ತಪ್ಪಿಸುತ್ತದೆ ಮತ್ತು ನಿದ್ರೆ ಬರದಂತೆ ಮಾಡುತ್ತದೆ, ಇದು ಹೆಚ್ಚಿನ ಜನರ ಅನುಭವಕ್ಕೆ ಕೂಡ ಬಂದಿದೆ. ಇನ್ನು ಹೆಚ್ಚಾಗಿ ಕಾಫಿ ಅಥವಾ ಚಹಾ ಕುಡಿದರೆ ನಮ್ಮ ನಿದ್ರೆಯ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಇದರಿಂದ ನಮಗೆ ಕಾಯಿಲೆಗಳು ಬರುವ ಸಾಧ್ಯತೆ ಜಾಸ್ತಿ ಇದೆ ಕೆಲವು ಸಂಶೋಧನೆಗಳು ತಿಳಿಸಿದೆ. ಇನ್ನು ನಾವು ಕಾಫಿ ಅಥಾಕಾ ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡಿರುವ ನಮ್ಮ ಮಾನಸಿಕ ಒತ್ತಡದ ನಿವಾರಣೆಗಾಗಿ, ಹೆಚ್ಚಿನ ಕಾಫಿ ಮತ್ತು ಚಹಾದ ಸೇವನೆಯಿಂದ ಮನಸ್ಸಿನ ಒತ್ತಡ ನಿವಾರಣೆ ಆಗುತ್ತದೆ ನಿಜ ಆದರೆ ರಾತ್ರಿಯ ನಿದ್ರೆ ಹಾಳಾಗಿ ಮಾರನೇ ದಿನ ಆಯಾಸದ ಅನುಭವ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.