ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು ಮನಸ್ಸಿಗೆ ವಿಶ್ರಾಂತಿ ಸಿಗಲು ಅನ್ನುವ ಸಲುವಾಗಿ ನಾವು ಪದೇ ಪದೇ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡುತ್ತೇವೆ.

ಆರೋಗ್ಯ ಶಾಸ್ತ್ರದ ಪ್ರಕಾರ ದಿನದ 24 ಘಂಟೆಯಲ್ಲಿ ಒಬ್ಬ ಮನುಷ್ಯ ಕನಿಷ್ಠವಾದರೂ 8 ಘಂಟೆ ನಿದ್ರೆಯನ್ನ ಮಾಡಬೇಕು, ದೇಹಕ್ಕೆ ಮತ್ತು ಮನಸ್ಸಿಗೆ ಶಾಂತಿಗೆ ಸಿಗಬೇಕು ಅಂದರೆ ಒಬ್ಬ ಮನುಷ್ಯನಿಗೆ ನಿದ್ರೆ ಬಹಳ ಆವಶ್ಯಕ. ಇನ್ನು ಒಬ್ಬ ಮನುಷ್ಯ 8 ಘಂಟೆಗಿಂತ ಕಡಿಮೆ ನಿದ್ರೆ ಮಾಡಿದರೆ ಅದೂ ಆತನ ದೇಹದ ಮೇಲೆ ಕ್ರಮೇಣವಾಗಿ ಕೆಟ್ಟ ಪರಿಣಾಮವನ್ನ ಸಾಧ್ಯತೆ ಜಾಸ್ತಿ ಇರುತ್ತದೆ. ಇನ್ನು ಮನಸ್ಸಿನ ಒತ್ತಡವನ್ನ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ನಾವು ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನ ಮಾಡಿಕೊಂಡಿರುತ್ತೇವೆ ಮತ್ತು ಇದಕ್ಕೆ ವಿರುದ್ಧವಾಗಿ ಕೆಲಸವನ್ನ ಕೂಡ ಮಾಡುತ್ತೇವೆ.

ಸ್ನೇಹಿತರೆ ನಮಗೆ ಇರುವ ಈ ಚಹಾ ಮತ್ತು ಕಾಫಿಯ ಅಭ್ಯಾಸ ಕೇವಲ ಬೆಳಿಗ್ಗೆಯಿಂದ ಹಿಡಿದು ಸಂಜೆಯವರೆಗೆ ಇದ್ದರೆ ಮಾತ್ರ ಒಳ್ಳೆಯದು, ಹಾಗಾದರೆ ಸಂಜೆಯ ನಂತರ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ಏನಾಗುತ್ತದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾತ್ರಿ ಊಟದ ಸಮಯದಲ್ಲಿ ಅಥವಾ ಮಲಗುವ ಸಮಯದಲ್ಲಿ ಚಹಾ ಮತ್ತು ಕಾಫಿಯನ್ನ ಸೇವನೆ ಮಾಡುವುದು ಆರೋಗ್ಯಕ್ಕೆ ಅಷ್ಟು ಸೂಕ್ತವಲ್ಲವಂತೆ. ಹೌದು ಸೇಹಿತರೇ ರಾತ್ರಿ ಕಾಫಿ ಸೇವನೆಯಿಂದ ನಮ್ಮ ದೇಹಕ್ಕೆ ಹಾನಿಯಾಗುತ್ತದೆ ಅದಕ್ಕೆ ಕಾರಣ ಕೆಫೆ, ಕೆಫೆ ಅಂಶ ನಮ್ಮ ದೇಹವನ್ನ ಸೇರಿದ ನಂತರ ಅದು ವ್ಯತಿರಿಕ್ತ ಪರಿಣಾಮವನ್ನ ಉಂಟುಮಾಡಿ ನಮ್ಮ ದೇವಹನ್ನ ಹಾಳುಮಾಡುತ್ತದೆ, ಹಾಗಾಗಿ ರಾತ್ರಿಯ ಸಮಯದಲ್ಲಿ ಕಾಫಿಯಿಂದ ದೂರ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇದು ಕೆಫೆ ಮತ್ತು ಇನ್ನಿತರೇ ಅಂಶಗಳು ಹೃದಯ ಮತ್ತು ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನ ಕೂಡ ಬೀರುತ್ತದೆ ಮತ್ತು ಮಾನಸಿಕ ಖಿನ್ನತೆಗೂ ಕೂಡ ಕಾರಣವಾಯುತ್ತದೆ. ಇನ್ನು ಗರ್ಭಿಣಿಯರು ಒಂದು ದಿನಕ್ಕೆ ಒಂದು ಲೋಟ ಕಾಫಿಯನ್ನ ಮಾತ್ರ ಕುಡಿಯುವುದು ಉತ್ತಮ, ಗರ್ಭಿಣಿ ಮಹಿಳೆ ಏನೇ ಆಹಾರವನ್ನ ಸೇವನೆ ಮಾಡಿದರೆ ಕೂಡ ಅದು ವೇಗವಾಗಿ ಗರ್ಭದಲ್ಲಿ ಇರುವ ಮಗುವಿಗೂ ಸೇರುತ್ತದೆ, ಇನ್ನು ಗರ್ಭದಲ್ಲಿ ಇರುವ ಮಗು ಕಾಫಿಯಲ್ಲಿ ಇರುವ ಕೆಫೆ ಅಂಶವನ್ನ ತುಂಬಾ ಸೂಕ್ಷ್ಮವಾಗಿ ಪ್ರತಿಕ್ರಿಯೆಯನ್ನ ನೀಡುತ್ತದೆ ಮತ್ತು ಈ ಕಾರಣಕ್ಕೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಜಾಸ್ತಿ ಇರುತ್ತದೆ, ಹಾಗಾಗಿ ಗರ್ಭಿಣಿಯರು ಕಾಫಿ ಕುಡಿಯದೆ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇರುವ ಕೆಫೆ ಅಂಶ ರಾತ್ರಿಯ ಸಮಯದಲ್ಲಿ ಊಟದ ನಂತರ ನಮಗೆ ನಿದ್ರೆ ಬರುವುದನ್ನ ತಪ್ಪಿಸುತ್ತದೆ ಮತ್ತು ನಿದ್ರೆ ಬರದಂತೆ ಮಾಡುತ್ತದೆ, ಇದು ಹೆಚ್ಚಿನ ಜನರ ಅನುಭವಕ್ಕೆ ಕೂಡ ಬಂದಿದೆ. ಇನ್ನು ಹೆಚ್ಚಾಗಿ ಕಾಫಿ ಅಥವಾ ಚಹಾ ಕುಡಿದರೆ ನಮ್ಮ ನಿದ್ರೆಯ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಇದರಿಂದ ನಮಗೆ ಕಾಯಿಲೆಗಳು ಬರುವ ಸಾಧ್ಯತೆ ಜಾಸ್ತಿ ಇದೆ ಕೆಲವು ಸಂಶೋಧನೆಗಳು ತಿಳಿಸಿದೆ. ಇನ್ನು ನಾವು ಕಾಫಿ ಅಥಾಕಾ ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡಿರುವ ನಮ್ಮ ಮಾನಸಿಕ ಒತ್ತಡದ ನಿವಾರಣೆಗಾಗಿ, ಹೆಚ್ಚಿನ ಕಾಫಿ ಮತ್ತು ಚಹಾದ ಸೇವನೆಯಿಂದ ಮನಸ್ಸಿನ ಒತ್ತಡ ನಿವಾರಣೆ ಆಗುತ್ತದೆ ನಿಜ ಆದರೆ ರಾತ್ರಿಯ ನಿದ್ರೆ ಹಾಳಾಗಿ ಮಾರನೇ ದಿನ ಆಯಾಸದ ಅನುಭವ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….