ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು ಮನಸ್ಸಿಗೆ ವಿಶ್ರಾಂತಿ ಸಿಗಲು ಅನ್ನುವ ಸಲುವಾಗಿ ನಾವು ಪದೇ ಪದೇ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡುತ್ತೇವೆ.

ಆರೋಗ್ಯ ಶಾಸ್ತ್ರದ ಪ್ರಕಾರ ದಿನದ 24 ಘಂಟೆಯಲ್ಲಿ ಒಬ್ಬ ಮನುಷ್ಯ ಕನಿಷ್ಠವಾದರೂ 8 ಘಂಟೆ ನಿದ್ರೆಯನ್ನ ಮಾಡಬೇಕು, ದೇಹಕ್ಕೆ ಮತ್ತು ಮನಸ್ಸಿಗೆ ಶಾಂತಿಗೆ ಸಿಗಬೇಕು ಅಂದರೆ ಒಬ್ಬ ಮನುಷ್ಯನಿಗೆ ನಿದ್ರೆ ಬಹಳ ಆವಶ್ಯಕ. ಇನ್ನು ಒಬ್ಬ ಮನುಷ್ಯ 8 ಘಂಟೆಗಿಂತ ಕಡಿಮೆ ನಿದ್ರೆ ಮಾಡಿದರೆ ಅದೂ ಆತನ ದೇಹದ ಮೇಲೆ ಕ್ರಮೇಣವಾಗಿ ಕೆಟ್ಟ ಪರಿಣಾಮವನ್ನ ಸಾಧ್ಯತೆ ಜಾಸ್ತಿ ಇರುತ್ತದೆ. ಇನ್ನು ಮನಸ್ಸಿನ ಒತ್ತಡವನ್ನ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ನಾವು ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನ ಮಾಡಿಕೊಂಡಿರುತ್ತೇವೆ ಮತ್ತು ಇದಕ್ಕೆ ವಿರುದ್ಧವಾಗಿ ಕೆಲಸವನ್ನ ಕೂಡ ಮಾಡುತ್ತೇವೆ.

ಸ್ನೇಹಿತರೆ ನಮಗೆ ಇರುವ ಈ ಚಹಾ ಮತ್ತು ಕಾಫಿಯ ಅಭ್ಯಾಸ ಕೇವಲ ಬೆಳಿಗ್ಗೆಯಿಂದ ಹಿಡಿದು ಸಂಜೆಯವರೆಗೆ ಇದ್ದರೆ ಮಾತ್ರ ಒಳ್ಳೆಯದು, ಹಾಗಾದರೆ ಸಂಜೆಯ ನಂತರ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ಏನಾಗುತ್ತದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾತ್ರಿ ಊಟದ ಸಮಯದಲ್ಲಿ ಅಥವಾ ಮಲಗುವ ಸಮಯದಲ್ಲಿ ಚಹಾ ಮತ್ತು ಕಾಫಿಯನ್ನ ಸೇವನೆ ಮಾಡುವುದು ಆರೋಗ್ಯಕ್ಕೆ ಅಷ್ಟು ಸೂಕ್ತವಲ್ಲವಂತೆ. ಹೌದು ಸೇಹಿತರೇ ರಾತ್ರಿ ಕಾಫಿ ಸೇವನೆಯಿಂದ ನಮ್ಮ ದೇಹಕ್ಕೆ ಹಾನಿಯಾಗುತ್ತದೆ ಅದಕ್ಕೆ ಕಾರಣ ಕೆಫೆ, ಕೆಫೆ ಅಂಶ ನಮ್ಮ ದೇಹವನ್ನ ಸೇರಿದ ನಂತರ ಅದು ವ್ಯತಿರಿಕ್ತ ಪರಿಣಾಮವನ್ನ ಉಂಟುಮಾಡಿ ನಮ್ಮ ದೇವಹನ್ನ ಹಾಳುಮಾಡುತ್ತದೆ, ಹಾಗಾಗಿ ರಾತ್ರಿಯ ಸಮಯದಲ್ಲಿ ಕಾಫಿಯಿಂದ ದೂರ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇದು ಕೆಫೆ ಮತ್ತು ಇನ್ನಿತರೇ ಅಂಶಗಳು ಹೃದಯ ಮತ್ತು ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನ ಕೂಡ ಬೀರುತ್ತದೆ ಮತ್ತು ಮಾನಸಿಕ ಖಿನ್ನತೆಗೂ ಕೂಡ ಕಾರಣವಾಯುತ್ತದೆ. ಇನ್ನು ಗರ್ಭಿಣಿಯರು ಒಂದು ದಿನಕ್ಕೆ ಒಂದು ಲೋಟ ಕಾಫಿಯನ್ನ ಮಾತ್ರ ಕುಡಿಯುವುದು ಉತ್ತಮ, ಗರ್ಭಿಣಿ ಮಹಿಳೆ ಏನೇ ಆಹಾರವನ್ನ ಸೇವನೆ ಮಾಡಿದರೆ ಕೂಡ ಅದು ವೇಗವಾಗಿ ಗರ್ಭದಲ್ಲಿ ಇರುವ ಮಗುವಿಗೂ ಸೇರುತ್ತದೆ, ಇನ್ನು ಗರ್ಭದಲ್ಲಿ ಇರುವ ಮಗು ಕಾಫಿಯಲ್ಲಿ ಇರುವ ಕೆಫೆ ಅಂಶವನ್ನ ತುಂಬಾ ಸೂಕ್ಷ್ಮವಾಗಿ ಪ್ರತಿಕ್ರಿಯೆಯನ್ನ ನೀಡುತ್ತದೆ ಮತ್ತು ಈ ಕಾರಣಕ್ಕೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಜಾಸ್ತಿ ಇರುತ್ತದೆ, ಹಾಗಾಗಿ ಗರ್ಭಿಣಿಯರು ಕಾಫಿ ಕುಡಿಯದೆ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇರುವ ಕೆಫೆ ಅಂಶ ರಾತ್ರಿಯ ಸಮಯದಲ್ಲಿ ಊಟದ ನಂತರ ನಮಗೆ ನಿದ್ರೆ ಬರುವುದನ್ನ ತಪ್ಪಿಸುತ್ತದೆ ಮತ್ತು ನಿದ್ರೆ ಬರದಂತೆ ಮಾಡುತ್ತದೆ, ಇದು ಹೆಚ್ಚಿನ ಜನರ ಅನುಭವಕ್ಕೆ ಕೂಡ ಬಂದಿದೆ. ಇನ್ನು ಹೆಚ್ಚಾಗಿ ಕಾಫಿ ಅಥವಾ ಚಹಾ ಕುಡಿದರೆ ನಮ್ಮ ನಿದ್ರೆಯ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಇದರಿಂದ ನಮಗೆ ಕಾಯಿಲೆಗಳು ಬರುವ ಸಾಧ್ಯತೆ ಜಾಸ್ತಿ ಇದೆ ಕೆಲವು ಸಂಶೋಧನೆಗಳು ತಿಳಿಸಿದೆ. ಇನ್ನು ನಾವು ಕಾಫಿ ಅಥಾಕಾ ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡಿರುವ ನಮ್ಮ ಮಾನಸಿಕ ಒತ್ತಡದ ನಿವಾರಣೆಗಾಗಿ, ಹೆಚ್ಚಿನ ಕಾಫಿ ಮತ್ತು ಚಹಾದ ಸೇವನೆಯಿಂದ ಮನಸ್ಸಿನ ಒತ್ತಡ ನಿವಾರಣೆ ಆಗುತ್ತದೆ ನಿಜ ಆದರೆ ರಾತ್ರಿಯ ನಿದ್ರೆ ಹಾಳಾಗಿ ಮಾರನೇ ದಿನ ಆಯಾಸದ ಅನುಭವ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…