ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು

ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಬೆಲ್ಲದ ರಸ ಹಾಗೂ ಶುಂಠಿ ರಸ ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಅದಕ್ಕೆ ಜಜ್ಜಿದ ತುಳಸಿ ಮತ್ತು ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಅದನ್ನು ಒಂದು ಬಟ್ಟಲಿಗೆ ಹಾಕಿ ಇಟ್ಟುಕೊಳ್ಳಿ ನಿಮಗೆ ಯಾವಾಗ ಕೆಮ್ಮು ನೆಗಡಿ ಬರುತ್ತದೆ ಅವಾಗ ಉಪಯೋಗಿಸಿ ಇದರಿಂದ ನಿಮ್ಮ ಕೆಮ್ಮು ಮತ್ತು ನೆಗಡಿ ಬೇಗ ವಾಸಿಯಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…