ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು
ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಬೆಲ್ಲದ ರಸ ಹಾಗೂ ಶುಂಠಿ ರಸ ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಅದಕ್ಕೆ ಜಜ್ಜಿದ ತುಳಸಿ ಮತ್ತು ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಅದನ್ನು ಒಂದು ಬಟ್ಟಲಿಗೆ ಹಾಕಿ ಇಟ್ಟುಕೊಳ್ಳಿ ನಿಮಗೆ ಯಾವಾಗ ಕೆಮ್ಮು ನೆಗಡಿ ಬರುತ್ತದೆ ಅವಾಗ ಉಪಯೋಗಿಸಿ ಇದರಿಂದ ನಿಮ್ಮ ಕೆಮ್ಮು ಮತ್ತು ನೆಗಡಿ ಬೇಗ ವಾಸಿಯಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.