ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು

ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಬೆಲ್ಲದ ರಸ ಹಾಗೂ ಶುಂಠಿ ರಸ ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಅದಕ್ಕೆ ಜಜ್ಜಿದ ತುಳಸಿ ಮತ್ತು ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಅದನ್ನು ಒಂದು ಬಟ್ಟಲಿಗೆ ಹಾಕಿ ಇಟ್ಟುಕೊಳ್ಳಿ ನಿಮಗೆ ಯಾವಾಗ ಕೆಮ್ಮು ನೆಗಡಿ ಬರುತ್ತದೆ ಅವಾಗ ಉಪಯೋಗಿಸಿ ಇದರಿಂದ ನಿಮ್ಮ ಕೆಮ್ಮು ಮತ್ತು ನೆಗಡಿ ಬೇಗ ವಾಸಿಯಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…