ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು

ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಬೆಲ್ಲದ ರಸ ಹಾಗೂ ಶುಂಠಿ ರಸ ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಅದಕ್ಕೆ ಜಜ್ಜಿದ ತುಳಸಿ ಮತ್ತು ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಅದನ್ನು ಒಂದು ಬಟ್ಟಲಿಗೆ ಹಾಕಿ ಇಟ್ಟುಕೊಳ್ಳಿ ನಿಮಗೆ ಯಾವಾಗ ಕೆಮ್ಮು ನೆಗಡಿ ಬರುತ್ತದೆ ಅವಾಗ ಉಪಯೋಗಿಸಿ ಇದರಿಂದ ನಿಮ್ಮ ಕೆಮ್ಮು ಮತ್ತು ನೆಗಡಿ ಬೇಗ ವಾಸಿಯಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..