ಉಪಯುಕ್ತ ಮಾಹಿತಿ

ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

56

ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು.

ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ ಕೆಲಸ ಮಾಡಬಲ್ಲದು. ಆದ್ದರಿಂದ ಇಂದಿನ ಲೇಖನದಲ್ಲಿ ಉದ್ಯೋಗ ಹರಸಲು ಹೇಗೆ ಹೆಚ್ಚು ವೃತ್ತಿಪರ ಸಂಪರ್ಕಗಳನ್ನು ಬೆಳೆಸಿಕೊಳ್ಳ ಬಹುದು ಎಂಬುದನ್ನು ಹಂತ ಹಂತವಾಗಿ ಈ ಕೆಳಗೆ ನೀಡಿದ್ದೇವೆ.

ನೀವು ಯಾವ ಕ್ಷೇತ್ರದಲ್ಲಿ ಉದ್ಯೋಗ ಬಯಸಿದ್ದೀರಿ, ಯಾವ ಉದ್ಯೋಗ ಮಾಡಬೇಕು ಎಂದುಕೊಂಡಿದ್ದೀರಿ, ಎಂತಹ ಕಂಪನಿಗಳಿಗೆ ಸೇರಬೇಕು ಎಂದುಕೊಂಡಿದ್ದೀರಿ ಎಂಬುದನ್ನು ನಿಮಗೆ ನೀವೆ ಮೊದಲು ಪ್ರಶ್ನಿಸಿಕೊಳ್ಳಿ. ನಿಮ್ಮ ಈ ಪ್ರಶ್ನೆಗಳಿಗೆ ಉತ್ತರ ಸಿಕ್ಕ ನಂತರ ಆ ಉದ್ಯೋಗಕ್ಕೆ ಸಂಬಂಧಪಟ್ಟಂತೆ ವೃತ್ತಿಪರರ ಸಂಪರ್ಕಗಳನ್ನು ಹೊಂದಬೇಕು.

ಉದ್ಯೋಗ ಹರಸುತ್ತಾ ಇನ್ನೂ ಹತಾಶರಾಗಿಯೇ ಉಳಿದಿರುವವರಿಗೆ, ಮತ್ತು ಹೊಸಬರು ಹೇಗೆ ವೃತ್ತಿಪರ ಸಂಪರ್ಕಗಳನ್ನು ಹೆಚ್ಚಿಸಿಕೊಳ್ಳುವುದು ಎಂಬುದನ್ನು ಈ ಕೆಳಗೆ ತಿಳಿಯಿರಿ. ಆಸಕ್ತ ಉದ್ಯೋಗದ ಆಧಾರದಲ್ಲಿ ಆರಂಭಿಸಿ. ನಿಮ್ಮ ಸ್ನೇಹಿತರೊಂದಿಗೆ ಚರ್ಚಿಸಿ. ನಿಮ್ಮ ಉದ್ಯೋಗದ ಬಗ್ಗೆ ನಿಖರ ಮಾಹಿತಿ ನೀಡಿ. ಗುರಿಗೆ ಸಹಾಯಕವಾಗಿರಲಿ ವೃತ್ತಿಪರ ಸಂಪರ್ಕ. ಒಳ್ಳೆಯ ಕೆಲಸಗಳಿಗೆ ಸ್ವಯಂ ಸೇವಕರಾಗಿ. ಫಾಲೋ ಅಪ್‌ ಮತ್ತು ಉದ್ದೇಶಗಳನ್ನು ಮರೆಯದಿರಿ. ವೃತ್ತಿಪರ ಸಂಪರ್ಕಗಳು ನಿಮಗೆ ಹೆಚ್ಚು ಮಾರ್ಗ ದರ್ಶನ ನೀಡುವ, ಸ್ಫೂರ್ತಿ ತುಂಬುವ, ಪ್ರೋತ್ಸಾಹ ನೀಡುವಂತಿರಲಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…

  • ಸುದ್ದಿ

    ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

    ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • ಉಪಯುಕ್ತ ಮಾಹಿತಿ

    ಎಲ್ಲಾ ಡಾಕ್ಟರ್ಸ್ ಬಿಳಿ ಬಣ್ಣದ ಬಟ್ಟೆಯನ್ನೇ ಯಾಕೆ ಧರಿಸುತ್ತಾರೆ, ನೋಡಿ ಬಿಳಿ ಬಣ್ಣದ ರಹಸ್ಯ.

    ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…