ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು.

ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ ಕೆಲಸ ಮಾಡಬಲ್ಲದು. ಆದ್ದರಿಂದ ಇಂದಿನ ಲೇಖನದಲ್ಲಿ ಉದ್ಯೋಗ ಹರಸಲು ಹೇಗೆ ಹೆಚ್ಚು ವೃತ್ತಿಪರ ಸಂಪರ್ಕಗಳನ್ನು ಬೆಳೆಸಿಕೊಳ್ಳ ಬಹುದು ಎಂಬುದನ್ನು ಹಂತ ಹಂತವಾಗಿ ಈ ಕೆಳಗೆ ನೀಡಿದ್ದೇವೆ.

ನೀವು ಯಾವ ಕ್ಷೇತ್ರದಲ್ಲಿ ಉದ್ಯೋಗ ಬಯಸಿದ್ದೀರಿ, ಯಾವ ಉದ್ಯೋಗ ಮಾಡಬೇಕು ಎಂದುಕೊಂಡಿದ್ದೀರಿ, ಎಂತಹ ಕಂಪನಿಗಳಿಗೆ ಸೇರಬೇಕು ಎಂದುಕೊಂಡಿದ್ದೀರಿ ಎಂಬುದನ್ನು ನಿಮಗೆ ನೀವೆ ಮೊದಲು ಪ್ರಶ್ನಿಸಿಕೊಳ್ಳಿ. ನಿಮ್ಮ ಈ ಪ್ರಶ್ನೆಗಳಿಗೆ ಉತ್ತರ ಸಿಕ್ಕ ನಂತರ ಆ ಉದ್ಯೋಗಕ್ಕೆ ಸಂಬಂಧಪಟ್ಟಂತೆ ವೃತ್ತಿಪರರ ಸಂಪರ್ಕಗಳನ್ನು ಹೊಂದಬೇಕು.

ಉದ್ಯೋಗ ಹರಸುತ್ತಾ ಇನ್ನೂ ಹತಾಶರಾಗಿಯೇ ಉಳಿದಿರುವವರಿಗೆ, ಮತ್ತು ಹೊಸಬರು ಹೇಗೆ ವೃತ್ತಿಪರ ಸಂಪರ್ಕಗಳನ್ನು ಹೆಚ್ಚಿಸಿಕೊಳ್ಳುವುದು ಎಂಬುದನ್ನು ಈ ಕೆಳಗೆ ತಿಳಿಯಿರಿ. ಆಸಕ್ತ ಉದ್ಯೋಗದ ಆಧಾರದಲ್ಲಿ ಆರಂಭಿಸಿ. ನಿಮ್ಮ ಸ್ನೇಹಿತರೊಂದಿಗೆ ಚರ್ಚಿಸಿ. ನಿಮ್ಮ ಉದ್ಯೋಗದ ಬಗ್ಗೆ ನಿಖರ ಮಾಹಿತಿ ನೀಡಿ. ಗುರಿಗೆ ಸಹಾಯಕವಾಗಿರಲಿ ವೃತ್ತಿಪರ ಸಂಪರ್ಕ. ಒಳ್ಳೆಯ ಕೆಲಸಗಳಿಗೆ ಸ್ವಯಂ ಸೇವಕರಾಗಿ. ಫಾಲೋ ಅಪ್ ಮತ್ತು ಉದ್ದೇಶಗಳನ್ನು ಮರೆಯದಿರಿ. ವೃತ್ತಿಪರ ಸಂಪರ್ಕಗಳು ನಿಮಗೆ ಹೆಚ್ಚು ಮಾರ್ಗ ದರ್ಶನ ನೀಡುವ, ಸ್ಫೂರ್ತಿ ತುಂಬುವ, ಪ್ರೋತ್ಸಾಹ ನೀಡುವಂತಿರಲಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.