News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಕಾಂಗ್ರೆಸ್ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

147

ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.

ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಘೋಷಿಸಿತ್ತು.

ಕಾಂಗ್ರೆಸ್ ಪಕ್ಷದ 124 ಅಭ್ಯರ್ಥಿಗಳ ಮೊದಲ ಪಟ್ಟಿ

ಚಿಕ್ಕೋಡಿ – ಸದಲಗಾ ಗಣೇಶ ಹುಕ್ಕೇರಿ
ಕಾಗವಾಡ – ಭರಮಗೌಡ ಆಲಗೌಡ ಕಾಗೆ
ಕುಡಚಿ – ಎಸ್‌ಸಿ – ಮಹೇಂದ್ರ ಕೆ.ತಮ್ಮಣ್ಣನವರ್
ಹುಕ್ಕೇರಿ – ಎ ಬಿ ಪಾಟೀಲ್
ಯಮಕನಮರಡಿ – ಎಸ್ಟಿ – ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ – ಲಕ್ಷ್ಮೀ ರವೀಂದ್ರ ಹೆಬ್ಬಾಳ್ಕರ್
ಖಾನಾಪುರ – ಡಾ. ಅಂಜಲಿ ನಿಂಬಾಳ್ಕರ್
ಬೈಲಹೊಂಗಲ – ಮಹಾಂತೇಶ ಶಿವಾನಂದ ಕೌಜಲಗಿ
ರಾಮದುರ್ಗ – ಅಶೋಕ್ ಎಂ.ಪಟ್ಟಣ
ಜಮಖಂಡಿ – ಆನಂದ ಸಿದ್ದು ನ್ಯಾಮಗೌಡ
ಹುನಗುಂದ – ವಿಜಯಾನಂದ್ ಎಸ್.ಕಾಶಪ್ಪನವರ್
ಮುದ್ದೇಬಿಹಾಳ – ಅಪ್ಪಾಜಿ ಅಲಿಯಾಸ್ ಸಿ.ಎಸ್.ನಾಡಗೌಡ
ಬಸವನ ಬಾಗೇವಾಡಿ – ಶಿವಾನಂದ ಪಾಟೀಲ
ಬಬಲೇಶ್ವರ – ಎಂ ಬಿ ಪಾಟೀಲ್
ಇಂಡಿ – ಯಶವಂತ ರಾಯಗೌಡ ವಿ ಪಾಟೀಲ್
ಜೇವರ್ಗಿ – ಡಾ. ಅಜಯ್ ಧರಮ್ ಸಿಂಗ್
ಶೋರಾಪುರ – ಎಸ್ಟಿ – ರಾಜಾವೆಂಕಟಪ್ಪ ನಾಯ್ಕ್
ಶಹಾಪುರ – ಶರಣಬಸಪ್ಪ ಗೌಡ
ಚಿತಾಪುರ – ಎಸ್‌ಸಿ – ಪ್ರಿಯಾಂಕ್ ಖರ್ಗೆ
ಸೇಡಂ – ಡಾ.ಶರಣಪ್ರಕಾಶ ಪಾಟೀಲ
ಚಿಂಚೋಳಿ – SC – ಸುಭಾಷ್ ವಿ. ರಾಥೋಡ್
ಗುಲ್ಬರ್ಗ ಉತ್ತರ – ಕನೀಜ್ ಫಾತಿಮಾ
ಆಳಂದ – ಬಿ ಆರ್ ಪಾಟೀಲ್
ಹುಮನಾಬಾದ್ – ರಾಜಶೇಖರ್ ಬಿ ಪಾಟೀಲ್
ಬೀದರ್ ದಕ್ಷಿಣ – ಅಶೋಕ್ ಖೇಣಿ
ಬೀದರ್ – ರಹೀಮ್ ಖಾನ್
ಭಾಲ್ಕಿ – ಈಶ್ವರ್ ಖಂಡ್ರೆ
ರಾಯಚೂರು ಗ್ರಾಮಾಂತರ – ಎಸ್ಟಿ – ಬಸನಗೌಡ ದಡ್ಡಲ್
ಮಾಸ್ಕಿ – ಎಸ್ಟಿ – ಬಸನಗೌಡ ತುರ್ವಿಹಾಳ್
ಕುಷ್ಟಗಿ – ಅಮರೇಗೌಡ ಪಾಟೀಲ್ ಬಯ್ಯಾಪುರ
ಕನಕಗಿರಿ – ಎಸ್‌ ಸಿ – ಶಿವರಾಜ್ ಸಂಗಪ್ಪ ತಂಗಡಗ
ಯಲಬುರ್ಗಾ – ಬಸವರಾಜ ರಾಯರೆಡ್ಡಿ
ಕೊಪ್ಪಳ – ಕೆ.ರಾಘವೇಂದ್ರ
ಗದಗ – ಎಚ್.ಕೆ. ಪಾಟೀಲ್
ರೋಣ – ಜಿ.ಎಸ್ ಪಾಟೀಲ್
ಹುಬ್ಬಳ್ಳಿ – ಧಾರವಾಡ-ಪೂರ್ವ – ಎಸ್‌ಸಿ – ಪ್ರಸಾದ್ ಅಬ್ಬಯ್ಯ
ಹಳಿಯಾಳ – ಆರ್.ವಿ.ದೇಶಪಾಂಡೆ
ಕಾರವಾರ – ಸತೀಶ್ ಕೃಷ್ಣ ಸೈಲ್
ಭಟ್ಕಳ – ಮಂಕಲ್ ಸುಬ್ಬ ವಿದ್ಯಾ
ಹಾನಗಲ್ – ಶ್ರೀನಿವಾಸ್ ವಿ. ಮಾನೆ
ಹಾವೇರಿ – ಎಸ್ಸಿ – ರುದ್ರಪ್ಪ ಲಮಾಣಿ
ಬ್ಯಾಡಗಿ – ಬಸವರಾಜ ಎನ್. ಶಿವಣ್ಣನರ
ಹಿರೇಕೆರೂರು – ಯು.ಬಿ. ಬಣಕಾರ
ರಾಣಿಬೆನ್ನೂರು – ಪ್ರಕಾಶ್ ಕೆ.ಕೋಳಿವಾಡ್
ಹಡಗಲ್ಲಿ – ಎಸ್ಸಿ – ಪಿ.ಟಿ. ಪರಮೇಶ್ವರ ನಾಯ್ಕ
ಹಗರಿಬೊಮ್ಮನಹಳ್ಳಿ – SC – L.B.P. ಭೀಮಾ ನಾಯ್ಕ್
ವಿಜಯನಗರ – ಹೆಚ್.ಆರ್.ಗವಿಯಪ್ಪ
ಕಂಪ್ಲಿ – ಎಸ್ಟಿ – ಜೆ.ಎನ್. ಗಣೇಶ್
ಬಳ್ಳಾರಿ – ಎಸ್ಟಿ – ಬಿ.ನಾಗೇಂದ್ರ
ಸಂಡೂರ್ – ಎಸ್ಟಿ – ಇ. ತುಕಾರಾಂ
ಚಳ್ಳಕೆರೆ – ಎಸ್ಟಿ – ಟಿ.ರಘುಮೂರ್ತಿ
ಹಿರಿಯೂರು- ಡಿ. ಸುಧಾಕರ್
ಹೊಸದುರ್ಗ – ಗೋವಿಂದಪ್ಪ ಬಿ.ಜಿ.
ದಾವಣಗೆರೆ ಉತ್ತರ – ಎಸ್.ಎಸ್.ಮಲ್ಲಿಕಾರ್ಜುನ
ದಾವಣಗೆರೆ ದಕ್ಷಿಣ – ಶಾಮನೂರು ಶಿವಶಂಕ್ರಪ್ಪ
ಮಾಯಕೊಂಡ-ಎಸ್ಸಿ – ಕೆ.ಎಸ್. ಬಸವರಾಜು
ಭದ್ರಾವತಿ – ಸಂಗಮೇಶ್ವರ ಬಿ.ಕೆ
ಸೊರಬ – ಎಸ್. ಮಧು ಬಂಗಾರಪ್ಪ
ಸಾಗರ – ಗೋಪಾಲಕೃಷ್ಣ ಬೇಳೂರು
ಬೈಂದೂರು – ಕೆ ಗೋಪಾಲ ಪೂಜಾರಿ
ಕುಂದಾಪುರ – ಎಂ. ದಿನೇಶ್ ಹೆಗ್ಡೆ
ಕಾಪು – ವಿನಯ ಕುಮಾರ್ ಸೊರಕೆ
ಶೃಂಗೇರಿ – ಟಿ.ಡಿ.ರಾಜೇಗೌಡ
ಚಿಕ್ಕನಾಯಕನಹಳ್ಳಿ – ಕಿರಣ್ ಕುಮಾರ್
ತಿಪಟೂರು – ಕೆ ಷಡಕ್ಷರಿ
ತುರುವೇಕೆರೆ – ಕಾಂತರಾಜ್ ಬಿ.ಎಂ
ಕುಣಿಗಲ್ – ಡಾ.ಎಚ್.ಡಿ. ರಂಗನಾಥ್
ಕೊರಟಗೆರೆ – ಎಸ್‌ಸಿ – ಡಾ. ಜಿ. ಪರಮೇಶ್ವರ
ಶಿರಾ – ಟಿ.ಬಿ. ಜಯ ಚಂದ್ರ
ಪಾವಗಡ – ಎಸ್ಸಿ – ಎಚ್.ವಿ. ವೆಂಕಟೇಶ್
ಮಧುಗಿರಿ – ಕೆ.ಎನ್. ರಾಜಣ್ಣ
ಗೌರಿಬಿದನೂರು – ಶಿವಶಂಕರ ರೆಡ್ಡಿ ಎನ್.ಎಚ್
ಬಾಗೇಪಲ್ಲಿ – ಎಸ್.ಎನ್. ಸುಬ್ಬಾ ರೆಡ್ಡಿ
ಚಿಂತಾಮಣಿ – ಡಾ. ಎಂ.ಸಿ. ಸುಧಾಕರ್
ಶ್ರೀನಿವಾಸಪುರ – ಕೆ.ಆರ್. ರಮೇಶ್ ಕುಮಾರ್
ಕೋಲಾರ ಗೋಲ್ಡ್ ಫೀಲ್ಡ್(ಕೆಜಿಎಫ್) – SC – ರೂಪಕಲಾ ಎಂ
ಬಂಗಾರಪೇಟೆ – ಎಸ್ಸಿ – ಎಸ್.ಎನ್. ನಾರಾಯಣಸ್ವಾಮಿ
ಮಾಲೂರು – ಕೆ.ವೈ. ನಂಜೇಗೌಡ
ಬ್ಯಾಟರಾಯನಪುರ – ಕೃಷ್ಣ ಬೈರೇಗೌಡ
ರಾಜರಾಜೇಶ್ವರಿನಗರ – ಕುಸುಮಾ ಎಚ್
ಮಲ್ಲೇಶ್ವರಂ – ಅನುಪ್ ಅಯ್ಯಂಗಾರ್
ಹೆಬ್ಬಾಳ – ಸುರೇಶ್ ಬಿ.ಎಸ್
ಸರ್ವಜ್ಞನಗರ – ಕೆ.ಜೆ. ಜಾರ್ಜ್
ಶಿವಾಜಿನಗರ – ರಿಜ್ವಾನ್ ಅರ್ಷದ್
ಶಾಂತಿ ನಗರ – ಎನ್.ಎ.ಹಾರಿಸ್
ಗಾಂಧಿ ನಗರ – ದಿನೇಶ್ ಗುಂಡೂರಾವ್
ರಾಜಾಜಿ ನಗರ ಪುಟ್ಟಣ್ಣ
ಗೋವಿಂದರಾಜ್ ನಗರ – ಪ್ರಿಯಕೃಷ್ಣ
ವಿಜಯನಗರ – ಎಂ. ಕೃಷ್ಣಮಪ್ಪ
ಚಾಮರಾಜಪೇಟೆ – ಬಿ.ಝಡ್. ಜಮೀರ್ ಅಹಮದ್ ಖಾನ್
ಬಸವನಗುಡಿ – ಯು.ಬಿ. ವೆಂಕಟೇಶ್
ಬಿ ಟಿ ಎಂ ಲೇಔಟ್ – ರಾಮಲಿಂಗಾ ರೆಡ್ಡಿ
ಜಯನಗರ – ಸೌಮ್ಯ ಆರ್
ಮಹದೇವಪುರ – ಎಸ್‌ಸಿ – ಹೆಚ್ ನಾಗೇಶ್
ಆನೇಕಲ್ – ಎಸ್‌ಸಿ – ಬಿ.ಶಿವಣ್ಣ
ಹೊಸಕೋಟೆ – ಶರತ್ ಕುಮಾರ್ ಬಚ್ಚೇಗೌಡ
ದೇವನಹಳ್ಳಿ – ಎಸ್‌ಸಿ ಕೆ.ಎಚ್. ಮುನಿಯಪ್ಪ
ದೊಡ್ಡಬಳ್ಳಾಪುರ – ಟಿ. ವೆಂಕಟರಾಮಯ್ಯ
ನೆಲಮಂಗಲ – ಎಸ್‌ಸಿ – ಶ್ರೀನಿವಾಸಯ್ಯ ಎನ್
ಮಾಗಡಿ – ಹೆಚ್.ಸಿ. ಬಾಲಕೃಷ್ಣ
ರಾಮನಗರ – ಇಕ್ಬಾಲ್ ಹುಸೇನ್ ಹೆಚ್ ಎ
ಕನಕಪುರ – ಡಿ ಕೆ ಶಿವಕುಮಾರ್
ಮಳವಳ್ಳಿ – ಎಸ್‌ಸಿ – ಪಿ.ಎಂ. ನರೇಂದ್ರಸ್ವಾಮಿ
ಶ್ರೀರಂಗಪಟ್ಟಣ – A. B. ರಮೇಶ್ ಬಂಡಿಸಿದ್ದೇಗೌಡ
ನಾಗಮಂಗಲ – ಎನ್.ಚಲುವರಾಯಸ್ವಾಮಿ
ಹೊಳೆನರಸೀಪುರ – ಶ್ರೇಯಸ್ ಎಂ. ಪಟೇಲ್
ಸಕಲೇಶಪುರ – SC – ಮುರಳಿ ಮೋಹನ್
ಬೆಳ್ತಂಗಡಿ – ರಕ್ಷಿತ್ ಶಿವರಾಮ್
ಮೂಡಬಿದ್ರಿ – ಮಿಥುನ್ ಎಂ. ರೈ
ಮಂಗಳೂರು – ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್
ಬಂಟ್ವಾಳ – ರಮಾನಾಥ ರೈ ಬಿ
ಸುಳ್ಯ – ಎಸ್ಸಿ – ಕೃಷ್ಣಪ್ಪ ಜಿ
ವಿರಾಜಪೇಟೆ – ಎ.ಎಸ್. ಪೊನ್ನಣ್ಣ
ಪಿರಿಯಾಪಟ್ಟಣ – ಕೆ. ವೆಂಟಕೇಶ್
ಕೃಷ್ಣರಾಜನಗರ – ಡಿ. ರವಿಶಂಕರ್
ಹುಣಸೂರು – ಹೆಚ್ ಪಿ ಮಂಜುನಾಥ್
ಹೆಗ್ಗಡದೇವನಕೋಟೆ – ಎಸ್ಟಿ – ಅನಿಲ್ ಕುಮಾರ್ ಸಿ
ನಂಜನಗೂಡು – SC – ದರ್ಶನ್ ಧ್ರುವನಾರಾಯಣ
ನರಸಿಂಹರಾಜ – ತನ್ವೀರ್ ಸೇಠ್
ವರುಣ – ಸಿದ್ದರಾಮಯ್ಯ
ಟಿ.ನರಸೀಪುರ – ಎಸ್ಸಿ – ಎಚ್.ಸಿ.ಮಹದೇವಪ್ಪ
ಹನೂರು – ಆರ್. ನರೇಂದ್ರ
ಚಾಮರಾಜನಗರ – ಸಿ.ಪುಟ್ಟರಂಗ ಶೆಟ್ಟಿ
ಗುಂಡ್ಲುಪೇಟೆ – ಎಚ್.ಎಂ. ಗಣೇಶ್ ಪರಸಾದ್
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ( AICC Office ) ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು.

ಅಂತಿಮವಾಗಿ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆ ಪಟ್ಟಿಯನ್ನು ಇಂದು ಎಐಸಿಸಿಯಿಂದ ಪ್ರಕಟಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ಹುರಿಯಾಳುಗಳನ್ನು 2ನೇ ಪಟ್ಟಿಯಲ್ಲಿ ಘೋಷಿಸಿದೆ.

ಹೀಗಿದೆ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • ಆಟೋಮೊಬೈಲ್ಸ್

    ಕೈಗಾರಿಕೆಗಳಿಂದಾಗಿ ಈ ಹಳ್ಳಿಯಲ್ಲಿ ಶವ ಸಂಸ್ಕಾರವನ್ನು ಮಾಡುವುದಕ್ಕು ಜಾಗವಿಲ್ಲ…..! ತಿಳಿಯಲು ಈ ಲೇಖನವನ್ನು ಓದಿ..

    ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
    ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ…..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…