News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಕಾಂಗ್ರೆಸ್ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

147

ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.

ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಘೋಷಿಸಿತ್ತು.

ಕಾಂಗ್ರೆಸ್ ಪಕ್ಷದ 124 ಅಭ್ಯರ್ಥಿಗಳ ಮೊದಲ ಪಟ್ಟಿ

ಚಿಕ್ಕೋಡಿ – ಸದಲಗಾ ಗಣೇಶ ಹುಕ್ಕೇರಿ
ಕಾಗವಾಡ – ಭರಮಗೌಡ ಆಲಗೌಡ ಕಾಗೆ
ಕುಡಚಿ – ಎಸ್‌ಸಿ – ಮಹೇಂದ್ರ ಕೆ.ತಮ್ಮಣ್ಣನವರ್
ಹುಕ್ಕೇರಿ – ಎ ಬಿ ಪಾಟೀಲ್
ಯಮಕನಮರಡಿ – ಎಸ್ಟಿ – ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ – ಲಕ್ಷ್ಮೀ ರವೀಂದ್ರ ಹೆಬ್ಬಾಳ್ಕರ್
ಖಾನಾಪುರ – ಡಾ. ಅಂಜಲಿ ನಿಂಬಾಳ್ಕರ್
ಬೈಲಹೊಂಗಲ – ಮಹಾಂತೇಶ ಶಿವಾನಂದ ಕೌಜಲಗಿ
ರಾಮದುರ್ಗ – ಅಶೋಕ್ ಎಂ.ಪಟ್ಟಣ
ಜಮಖಂಡಿ – ಆನಂದ ಸಿದ್ದು ನ್ಯಾಮಗೌಡ
ಹುನಗುಂದ – ವಿಜಯಾನಂದ್ ಎಸ್.ಕಾಶಪ್ಪನವರ್
ಮುದ್ದೇಬಿಹಾಳ – ಅಪ್ಪಾಜಿ ಅಲಿಯಾಸ್ ಸಿ.ಎಸ್.ನಾಡಗೌಡ
ಬಸವನ ಬಾಗೇವಾಡಿ – ಶಿವಾನಂದ ಪಾಟೀಲ
ಬಬಲೇಶ್ವರ – ಎಂ ಬಿ ಪಾಟೀಲ್
ಇಂಡಿ – ಯಶವಂತ ರಾಯಗೌಡ ವಿ ಪಾಟೀಲ್
ಜೇವರ್ಗಿ – ಡಾ. ಅಜಯ್ ಧರಮ್ ಸಿಂಗ್
ಶೋರಾಪುರ – ಎಸ್ಟಿ – ರಾಜಾವೆಂಕಟಪ್ಪ ನಾಯ್ಕ್
ಶಹಾಪುರ – ಶರಣಬಸಪ್ಪ ಗೌಡ
ಚಿತಾಪುರ – ಎಸ್‌ಸಿ – ಪ್ರಿಯಾಂಕ್ ಖರ್ಗೆ
ಸೇಡಂ – ಡಾ.ಶರಣಪ್ರಕಾಶ ಪಾಟೀಲ
ಚಿಂಚೋಳಿ – SC – ಸುಭಾಷ್ ವಿ. ರಾಥೋಡ್
ಗುಲ್ಬರ್ಗ ಉತ್ತರ – ಕನೀಜ್ ಫಾತಿಮಾ
ಆಳಂದ – ಬಿ ಆರ್ ಪಾಟೀಲ್
ಹುಮನಾಬಾದ್ – ರಾಜಶೇಖರ್ ಬಿ ಪಾಟೀಲ್
ಬೀದರ್ ದಕ್ಷಿಣ – ಅಶೋಕ್ ಖೇಣಿ
ಬೀದರ್ – ರಹೀಮ್ ಖಾನ್
ಭಾಲ್ಕಿ – ಈಶ್ವರ್ ಖಂಡ್ರೆ
ರಾಯಚೂರು ಗ್ರಾಮಾಂತರ – ಎಸ್ಟಿ – ಬಸನಗೌಡ ದಡ್ಡಲ್
ಮಾಸ್ಕಿ – ಎಸ್ಟಿ – ಬಸನಗೌಡ ತುರ್ವಿಹಾಳ್
ಕುಷ್ಟಗಿ – ಅಮರೇಗೌಡ ಪಾಟೀಲ್ ಬಯ್ಯಾಪುರ
ಕನಕಗಿರಿ – ಎಸ್‌ ಸಿ – ಶಿವರಾಜ್ ಸಂಗಪ್ಪ ತಂಗಡಗ
ಯಲಬುರ್ಗಾ – ಬಸವರಾಜ ರಾಯರೆಡ್ಡಿ
ಕೊಪ್ಪಳ – ಕೆ.ರಾಘವೇಂದ್ರ
ಗದಗ – ಎಚ್.ಕೆ. ಪಾಟೀಲ್
ರೋಣ – ಜಿ.ಎಸ್ ಪಾಟೀಲ್
ಹುಬ್ಬಳ್ಳಿ – ಧಾರವಾಡ-ಪೂರ್ವ – ಎಸ್‌ಸಿ – ಪ್ರಸಾದ್ ಅಬ್ಬಯ್ಯ
ಹಳಿಯಾಳ – ಆರ್.ವಿ.ದೇಶಪಾಂಡೆ
ಕಾರವಾರ – ಸತೀಶ್ ಕೃಷ್ಣ ಸೈಲ್
ಭಟ್ಕಳ – ಮಂಕಲ್ ಸುಬ್ಬ ವಿದ್ಯಾ
ಹಾನಗಲ್ – ಶ್ರೀನಿವಾಸ್ ವಿ. ಮಾನೆ
ಹಾವೇರಿ – ಎಸ್ಸಿ – ರುದ್ರಪ್ಪ ಲಮಾಣಿ
ಬ್ಯಾಡಗಿ – ಬಸವರಾಜ ಎನ್. ಶಿವಣ್ಣನರ
ಹಿರೇಕೆರೂರು – ಯು.ಬಿ. ಬಣಕಾರ
ರಾಣಿಬೆನ್ನೂರು – ಪ್ರಕಾಶ್ ಕೆ.ಕೋಳಿವಾಡ್
ಹಡಗಲ್ಲಿ – ಎಸ್ಸಿ – ಪಿ.ಟಿ. ಪರಮೇಶ್ವರ ನಾಯ್ಕ
ಹಗರಿಬೊಮ್ಮನಹಳ್ಳಿ – SC – L.B.P. ಭೀಮಾ ನಾಯ್ಕ್
ವಿಜಯನಗರ – ಹೆಚ್.ಆರ್.ಗವಿಯಪ್ಪ
ಕಂಪ್ಲಿ – ಎಸ್ಟಿ – ಜೆ.ಎನ್. ಗಣೇಶ್
ಬಳ್ಳಾರಿ – ಎಸ್ಟಿ – ಬಿ.ನಾಗೇಂದ್ರ
ಸಂಡೂರ್ – ಎಸ್ಟಿ – ಇ. ತುಕಾರಾಂ
ಚಳ್ಳಕೆರೆ – ಎಸ್ಟಿ – ಟಿ.ರಘುಮೂರ್ತಿ
ಹಿರಿಯೂರು- ಡಿ. ಸುಧಾಕರ್
ಹೊಸದುರ್ಗ – ಗೋವಿಂದಪ್ಪ ಬಿ.ಜಿ.
ದಾವಣಗೆರೆ ಉತ್ತರ – ಎಸ್.ಎಸ್.ಮಲ್ಲಿಕಾರ್ಜುನ
ದಾವಣಗೆರೆ ದಕ್ಷಿಣ – ಶಾಮನೂರು ಶಿವಶಂಕ್ರಪ್ಪ
ಮಾಯಕೊಂಡ-ಎಸ್ಸಿ – ಕೆ.ಎಸ್. ಬಸವರಾಜು
ಭದ್ರಾವತಿ – ಸಂಗಮೇಶ್ವರ ಬಿ.ಕೆ
ಸೊರಬ – ಎಸ್. ಮಧು ಬಂಗಾರಪ್ಪ
ಸಾಗರ – ಗೋಪಾಲಕೃಷ್ಣ ಬೇಳೂರು
ಬೈಂದೂರು – ಕೆ ಗೋಪಾಲ ಪೂಜಾರಿ
ಕುಂದಾಪುರ – ಎಂ. ದಿನೇಶ್ ಹೆಗ್ಡೆ
ಕಾಪು – ವಿನಯ ಕುಮಾರ್ ಸೊರಕೆ
ಶೃಂಗೇರಿ – ಟಿ.ಡಿ.ರಾಜೇಗೌಡ
ಚಿಕ್ಕನಾಯಕನಹಳ್ಳಿ – ಕಿರಣ್ ಕುಮಾರ್
ತಿಪಟೂರು – ಕೆ ಷಡಕ್ಷರಿ
ತುರುವೇಕೆರೆ – ಕಾಂತರಾಜ್ ಬಿ.ಎಂ
ಕುಣಿಗಲ್ – ಡಾ.ಎಚ್.ಡಿ. ರಂಗನಾಥ್
ಕೊರಟಗೆರೆ – ಎಸ್‌ಸಿ – ಡಾ. ಜಿ. ಪರಮೇಶ್ವರ
ಶಿರಾ – ಟಿ.ಬಿ. ಜಯ ಚಂದ್ರ
ಪಾವಗಡ – ಎಸ್ಸಿ – ಎಚ್.ವಿ. ವೆಂಕಟೇಶ್
ಮಧುಗಿರಿ – ಕೆ.ಎನ್. ರಾಜಣ್ಣ
ಗೌರಿಬಿದನೂರು – ಶಿವಶಂಕರ ರೆಡ್ಡಿ ಎನ್.ಎಚ್
ಬಾಗೇಪಲ್ಲಿ – ಎಸ್.ಎನ್. ಸುಬ್ಬಾ ರೆಡ್ಡಿ
ಚಿಂತಾಮಣಿ – ಡಾ. ಎಂ.ಸಿ. ಸುಧಾಕರ್
ಶ್ರೀನಿವಾಸಪುರ – ಕೆ.ಆರ್. ರಮೇಶ್ ಕುಮಾರ್
ಕೋಲಾರ ಗೋಲ್ಡ್ ಫೀಲ್ಡ್(ಕೆಜಿಎಫ್) – SC – ರೂಪಕಲಾ ಎಂ
ಬಂಗಾರಪೇಟೆ – ಎಸ್ಸಿ – ಎಸ್.ಎನ್. ನಾರಾಯಣಸ್ವಾಮಿ
ಮಾಲೂರು – ಕೆ.ವೈ. ನಂಜೇಗೌಡ
ಬ್ಯಾಟರಾಯನಪುರ – ಕೃಷ್ಣ ಬೈರೇಗೌಡ
ರಾಜರಾಜೇಶ್ವರಿನಗರ – ಕುಸುಮಾ ಎಚ್
ಮಲ್ಲೇಶ್ವರಂ – ಅನುಪ್ ಅಯ್ಯಂಗಾರ್
ಹೆಬ್ಬಾಳ – ಸುರೇಶ್ ಬಿ.ಎಸ್
ಸರ್ವಜ್ಞನಗರ – ಕೆ.ಜೆ. ಜಾರ್ಜ್
ಶಿವಾಜಿನಗರ – ರಿಜ್ವಾನ್ ಅರ್ಷದ್
ಶಾಂತಿ ನಗರ – ಎನ್.ಎ.ಹಾರಿಸ್
ಗಾಂಧಿ ನಗರ – ದಿನೇಶ್ ಗುಂಡೂರಾವ್
ರಾಜಾಜಿ ನಗರ ಪುಟ್ಟಣ್ಣ
ಗೋವಿಂದರಾಜ್ ನಗರ – ಪ್ರಿಯಕೃಷ್ಣ
ವಿಜಯನಗರ – ಎಂ. ಕೃಷ್ಣಮಪ್ಪ
ಚಾಮರಾಜಪೇಟೆ – ಬಿ.ಝಡ್. ಜಮೀರ್ ಅಹಮದ್ ಖಾನ್
ಬಸವನಗುಡಿ – ಯು.ಬಿ. ವೆಂಕಟೇಶ್
ಬಿ ಟಿ ಎಂ ಲೇಔಟ್ – ರಾಮಲಿಂಗಾ ರೆಡ್ಡಿ
ಜಯನಗರ – ಸೌಮ್ಯ ಆರ್
ಮಹದೇವಪುರ – ಎಸ್‌ಸಿ – ಹೆಚ್ ನಾಗೇಶ್
ಆನೇಕಲ್ – ಎಸ್‌ಸಿ – ಬಿ.ಶಿವಣ್ಣ
ಹೊಸಕೋಟೆ – ಶರತ್ ಕುಮಾರ್ ಬಚ್ಚೇಗೌಡ
ದೇವನಹಳ್ಳಿ – ಎಸ್‌ಸಿ ಕೆ.ಎಚ್. ಮುನಿಯಪ್ಪ
ದೊಡ್ಡಬಳ್ಳಾಪುರ – ಟಿ. ವೆಂಕಟರಾಮಯ್ಯ
ನೆಲಮಂಗಲ – ಎಸ್‌ಸಿ – ಶ್ರೀನಿವಾಸಯ್ಯ ಎನ್
ಮಾಗಡಿ – ಹೆಚ್.ಸಿ. ಬಾಲಕೃಷ್ಣ
ರಾಮನಗರ – ಇಕ್ಬಾಲ್ ಹುಸೇನ್ ಹೆಚ್ ಎ
ಕನಕಪುರ – ಡಿ ಕೆ ಶಿವಕುಮಾರ್
ಮಳವಳ್ಳಿ – ಎಸ್‌ಸಿ – ಪಿ.ಎಂ. ನರೇಂದ್ರಸ್ವಾಮಿ
ಶ್ರೀರಂಗಪಟ್ಟಣ – A. B. ರಮೇಶ್ ಬಂಡಿಸಿದ್ದೇಗೌಡ
ನಾಗಮಂಗಲ – ಎನ್.ಚಲುವರಾಯಸ್ವಾಮಿ
ಹೊಳೆನರಸೀಪುರ – ಶ್ರೇಯಸ್ ಎಂ. ಪಟೇಲ್
ಸಕಲೇಶಪುರ – SC – ಮುರಳಿ ಮೋಹನ್
ಬೆಳ್ತಂಗಡಿ – ರಕ್ಷಿತ್ ಶಿವರಾಮ್
ಮೂಡಬಿದ್ರಿ – ಮಿಥುನ್ ಎಂ. ರೈ
ಮಂಗಳೂರು – ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್
ಬಂಟ್ವಾಳ – ರಮಾನಾಥ ರೈ ಬಿ
ಸುಳ್ಯ – ಎಸ್ಸಿ – ಕೃಷ್ಣಪ್ಪ ಜಿ
ವಿರಾಜಪೇಟೆ – ಎ.ಎಸ್. ಪೊನ್ನಣ್ಣ
ಪಿರಿಯಾಪಟ್ಟಣ – ಕೆ. ವೆಂಟಕೇಶ್
ಕೃಷ್ಣರಾಜನಗರ – ಡಿ. ರವಿಶಂಕರ್
ಹುಣಸೂರು – ಹೆಚ್ ಪಿ ಮಂಜುನಾಥ್
ಹೆಗ್ಗಡದೇವನಕೋಟೆ – ಎಸ್ಟಿ – ಅನಿಲ್ ಕುಮಾರ್ ಸಿ
ನಂಜನಗೂಡು – SC – ದರ್ಶನ್ ಧ್ರುವನಾರಾಯಣ
ನರಸಿಂಹರಾಜ – ತನ್ವೀರ್ ಸೇಠ್
ವರುಣ – ಸಿದ್ದರಾಮಯ್ಯ
ಟಿ.ನರಸೀಪುರ – ಎಸ್ಸಿ – ಎಚ್.ಸಿ.ಮಹದೇವಪ್ಪ
ಹನೂರು – ಆರ್. ನರೇಂದ್ರ
ಚಾಮರಾಜನಗರ – ಸಿ.ಪುಟ್ಟರಂಗ ಶೆಟ್ಟಿ
ಗುಂಡ್ಲುಪೇಟೆ – ಎಚ್.ಎಂ. ಗಣೇಶ್ ಪರಸಾದ್
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ( AICC Office ) ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು.

ಅಂತಿಮವಾಗಿ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆ ಪಟ್ಟಿಯನ್ನು ಇಂದು ಎಐಸಿಸಿಯಿಂದ ಪ್ರಕಟಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ಹುರಿಯಾಳುಗಳನ್ನು 2ನೇ ಪಟ್ಟಿಯಲ್ಲಿ ಘೋಷಿಸಿದೆ.

ಹೀಗಿದೆ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತರಿಗೊಂದು ಸಿಹಿ ಸುದ್ದಿ….!

    ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • ಉಪಯುಕ್ತ ಮಾಹಿತಿ

    ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

    ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.