ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.
ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಘೋಷಿಸಿತ್ತು.
ಕಾಂಗ್ರೆಸ್ ಪಕ್ಷದ 124 ಅಭ್ಯರ್ಥಿಗಳ ಮೊದಲ ಪಟ್ಟಿ
ಚಿಕ್ಕೋಡಿ – ಸದಲಗಾ ಗಣೇಶ ಹುಕ್ಕೇರಿ
ಕಾಗವಾಡ – ಭರಮಗೌಡ ಆಲಗೌಡ ಕಾಗೆ
ಕುಡಚಿ – ಎಸ್ಸಿ – ಮಹೇಂದ್ರ ಕೆ.ತಮ್ಮಣ್ಣನವರ್
ಹುಕ್ಕೇರಿ – ಎ ಬಿ ಪಾಟೀಲ್
ಯಮಕನಮರಡಿ – ಎಸ್ಟಿ – ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ – ಲಕ್ಷ್ಮೀ ರವೀಂದ್ರ ಹೆಬ್ಬಾಳ್ಕರ್
ಖಾನಾಪುರ – ಡಾ. ಅಂಜಲಿ ನಿಂಬಾಳ್ಕರ್
ಬೈಲಹೊಂಗಲ – ಮಹಾಂತೇಶ ಶಿವಾನಂದ ಕೌಜಲಗಿ
ರಾಮದುರ್ಗ – ಅಶೋಕ್ ಎಂ.ಪಟ್ಟಣ
ಜಮಖಂಡಿ – ಆನಂದ ಸಿದ್ದು ನ್ಯಾಮಗೌಡ
ಹುನಗುಂದ – ವಿಜಯಾನಂದ್ ಎಸ್.ಕಾಶಪ್ಪನವರ್
ಮುದ್ದೇಬಿಹಾಳ – ಅಪ್ಪಾಜಿ ಅಲಿಯಾಸ್ ಸಿ.ಎಸ್.ನಾಡಗೌಡ
ಬಸವನ ಬಾಗೇವಾಡಿ – ಶಿವಾನಂದ ಪಾಟೀಲ
ಬಬಲೇಶ್ವರ – ಎಂ ಬಿ ಪಾಟೀಲ್
ಇಂಡಿ – ಯಶವಂತ ರಾಯಗೌಡ ವಿ ಪಾಟೀಲ್
ಜೇವರ್ಗಿ – ಡಾ. ಅಜಯ್ ಧರಮ್ ಸಿಂಗ್
ಶೋರಾಪುರ – ಎಸ್ಟಿ – ರಾಜಾವೆಂಕಟಪ್ಪ ನಾಯ್ಕ್
ಶಹಾಪುರ – ಶರಣಬಸಪ್ಪ ಗೌಡ
ಚಿತಾಪುರ – ಎಸ್ಸಿ – ಪ್ರಿಯಾಂಕ್ ಖರ್ಗೆ
ಸೇಡಂ – ಡಾ.ಶರಣಪ್ರಕಾಶ ಪಾಟೀಲ
ಚಿಂಚೋಳಿ – SC – ಸುಭಾಷ್ ವಿ. ರಾಥೋಡ್
ಗುಲ್ಬರ್ಗ ಉತ್ತರ – ಕನೀಜ್ ಫಾತಿಮಾ
ಆಳಂದ – ಬಿ ಆರ್ ಪಾಟೀಲ್
ಹುಮನಾಬಾದ್ – ರಾಜಶೇಖರ್ ಬಿ ಪಾಟೀಲ್
ಬೀದರ್ ದಕ್ಷಿಣ – ಅಶೋಕ್ ಖೇಣಿ
ಬೀದರ್ – ರಹೀಮ್ ಖಾನ್
ಭಾಲ್ಕಿ – ಈಶ್ವರ್ ಖಂಡ್ರೆ
ರಾಯಚೂರು ಗ್ರಾಮಾಂತರ – ಎಸ್ಟಿ – ಬಸನಗೌಡ ದಡ್ಡಲ್
ಮಾಸ್ಕಿ – ಎಸ್ಟಿ – ಬಸನಗೌಡ ತುರ್ವಿಹಾಳ್
ಕುಷ್ಟಗಿ – ಅಮರೇಗೌಡ ಪಾಟೀಲ್ ಬಯ್ಯಾಪುರ
ಕನಕಗಿರಿ – ಎಸ್ ಸಿ – ಶಿವರಾಜ್ ಸಂಗಪ್ಪ ತಂಗಡಗ
ಯಲಬುರ್ಗಾ – ಬಸವರಾಜ ರಾಯರೆಡ್ಡಿ
ಕೊಪ್ಪಳ – ಕೆ.ರಾಘವೇಂದ್ರ
ಗದಗ – ಎಚ್.ಕೆ. ಪಾಟೀಲ್
ರೋಣ – ಜಿ.ಎಸ್ ಪಾಟೀಲ್
ಹುಬ್ಬಳ್ಳಿ – ಧಾರವಾಡ-ಪೂರ್ವ – ಎಸ್ಸಿ – ಪ್ರಸಾದ್ ಅಬ್ಬಯ್ಯ
ಹಳಿಯಾಳ – ಆರ್.ವಿ.ದೇಶಪಾಂಡೆ
ಕಾರವಾರ – ಸತೀಶ್ ಕೃಷ್ಣ ಸೈಲ್
ಭಟ್ಕಳ – ಮಂಕಲ್ ಸುಬ್ಬ ವಿದ್ಯಾ
ಹಾನಗಲ್ – ಶ್ರೀನಿವಾಸ್ ವಿ. ಮಾನೆ
ಹಾವೇರಿ – ಎಸ್ಸಿ – ರುದ್ರಪ್ಪ ಲಮಾಣಿ
ಬ್ಯಾಡಗಿ – ಬಸವರಾಜ ಎನ್. ಶಿವಣ್ಣನರ
ಹಿರೇಕೆರೂರು – ಯು.ಬಿ. ಬಣಕಾರ
ರಾಣಿಬೆನ್ನೂರು – ಪ್ರಕಾಶ್ ಕೆ.ಕೋಳಿವಾಡ್
ಹಡಗಲ್ಲಿ – ಎಸ್ಸಿ – ಪಿ.ಟಿ. ಪರಮೇಶ್ವರ ನಾಯ್ಕ
ಹಗರಿಬೊಮ್ಮನಹಳ್ಳಿ – SC – L.B.P. ಭೀಮಾ ನಾಯ್ಕ್
ವಿಜಯನಗರ – ಹೆಚ್.ಆರ್.ಗವಿಯಪ್ಪ
ಕಂಪ್ಲಿ – ಎಸ್ಟಿ – ಜೆ.ಎನ್. ಗಣೇಶ್
ಬಳ್ಳಾರಿ – ಎಸ್ಟಿ – ಬಿ.ನಾಗೇಂದ್ರ
ಸಂಡೂರ್ – ಎಸ್ಟಿ – ಇ. ತುಕಾರಾಂ
ಚಳ್ಳಕೆರೆ – ಎಸ್ಟಿ – ಟಿ.ರಘುಮೂರ್ತಿ
ಹಿರಿಯೂರು- ಡಿ. ಸುಧಾಕರ್
ಹೊಸದುರ್ಗ – ಗೋವಿಂದಪ್ಪ ಬಿ.ಜಿ.
ದಾವಣಗೆರೆ ಉತ್ತರ – ಎಸ್.ಎಸ್.ಮಲ್ಲಿಕಾರ್ಜುನ
ದಾವಣಗೆರೆ ದಕ್ಷಿಣ – ಶಾಮನೂರು ಶಿವಶಂಕ್ರಪ್ಪ
ಮಾಯಕೊಂಡ-ಎಸ್ಸಿ – ಕೆ.ಎಸ್. ಬಸವರಾಜು
ಭದ್ರಾವತಿ – ಸಂಗಮೇಶ್ವರ ಬಿ.ಕೆ
ಸೊರಬ – ಎಸ್. ಮಧು ಬಂಗಾರಪ್ಪ
ಸಾಗರ – ಗೋಪಾಲಕೃಷ್ಣ ಬೇಳೂರು
ಬೈಂದೂರು – ಕೆ ಗೋಪಾಲ ಪೂಜಾರಿ
ಕುಂದಾಪುರ – ಎಂ. ದಿನೇಶ್ ಹೆಗ್ಡೆ
ಕಾಪು – ವಿನಯ ಕುಮಾರ್ ಸೊರಕೆ
ಶೃಂಗೇರಿ – ಟಿ.ಡಿ.ರಾಜೇಗೌಡ
ಚಿಕ್ಕನಾಯಕನಹಳ್ಳಿ – ಕಿರಣ್ ಕುಮಾರ್
ತಿಪಟೂರು – ಕೆ ಷಡಕ್ಷರಿ
ತುರುವೇಕೆರೆ – ಕಾಂತರಾಜ್ ಬಿ.ಎಂ
ಕುಣಿಗಲ್ – ಡಾ.ಎಚ್.ಡಿ. ರಂಗನಾಥ್
ಕೊರಟಗೆರೆ – ಎಸ್ಸಿ – ಡಾ. ಜಿ. ಪರಮೇಶ್ವರ
ಶಿರಾ – ಟಿ.ಬಿ. ಜಯ ಚಂದ್ರ
ಪಾವಗಡ – ಎಸ್ಸಿ – ಎಚ್.ವಿ. ವೆಂಕಟೇಶ್
ಮಧುಗಿರಿ – ಕೆ.ಎನ್. ರಾಜಣ್ಣ
ಗೌರಿಬಿದನೂರು – ಶಿವಶಂಕರ ರೆಡ್ಡಿ ಎನ್.ಎಚ್
ಬಾಗೇಪಲ್ಲಿ – ಎಸ್.ಎನ್. ಸುಬ್ಬಾ ರೆಡ್ಡಿ
ಚಿಂತಾಮಣಿ – ಡಾ. ಎಂ.ಸಿ. ಸುಧಾಕರ್
ಶ್ರೀನಿವಾಸಪುರ – ಕೆ.ಆರ್. ರಮೇಶ್ ಕುಮಾರ್
ಕೋಲಾರ ಗೋಲ್ಡ್ ಫೀಲ್ಡ್(ಕೆಜಿಎಫ್) – SC – ರೂಪಕಲಾ ಎಂ
ಬಂಗಾರಪೇಟೆ – ಎಸ್ಸಿ – ಎಸ್.ಎನ್. ನಾರಾಯಣಸ್ವಾಮಿ
ಮಾಲೂರು – ಕೆ.ವೈ. ನಂಜೇಗೌಡ
ಬ್ಯಾಟರಾಯನಪುರ – ಕೃಷ್ಣ ಬೈರೇಗೌಡ
ರಾಜರಾಜೇಶ್ವರಿನಗರ – ಕುಸುಮಾ ಎಚ್
ಮಲ್ಲೇಶ್ವರಂ – ಅನುಪ್ ಅಯ್ಯಂಗಾರ್
ಹೆಬ್ಬಾಳ – ಸುರೇಶ್ ಬಿ.ಎಸ್
ಸರ್ವಜ್ಞನಗರ – ಕೆ.ಜೆ. ಜಾರ್ಜ್
ಶಿವಾಜಿನಗರ – ರಿಜ್ವಾನ್ ಅರ್ಷದ್
ಶಾಂತಿ ನಗರ – ಎನ್.ಎ.ಹಾರಿಸ್
ಗಾಂಧಿ ನಗರ – ದಿನೇಶ್ ಗುಂಡೂರಾವ್
ರಾಜಾಜಿ ನಗರ ಪುಟ್ಟಣ್ಣ
ಗೋವಿಂದರಾಜ್ ನಗರ – ಪ್ರಿಯಕೃಷ್ಣ
ವಿಜಯನಗರ – ಎಂ. ಕೃಷ್ಣಮಪ್ಪ
ಚಾಮರಾಜಪೇಟೆ – ಬಿ.ಝಡ್. ಜಮೀರ್ ಅಹಮದ್ ಖಾನ್
ಬಸವನಗುಡಿ – ಯು.ಬಿ. ವೆಂಕಟೇಶ್
ಬಿ ಟಿ ಎಂ ಲೇಔಟ್ – ರಾಮಲಿಂಗಾ ರೆಡ್ಡಿ
ಜಯನಗರ – ಸೌಮ್ಯ ಆರ್
ಮಹದೇವಪುರ – ಎಸ್ಸಿ – ಹೆಚ್ ನಾಗೇಶ್
ಆನೇಕಲ್ – ಎಸ್ಸಿ – ಬಿ.ಶಿವಣ್ಣ
ಹೊಸಕೋಟೆ – ಶರತ್ ಕುಮಾರ್ ಬಚ್ಚೇಗೌಡ
ದೇವನಹಳ್ಳಿ – ಎಸ್ಸಿ ಕೆ.ಎಚ್. ಮುನಿಯಪ್ಪ
ದೊಡ್ಡಬಳ್ಳಾಪುರ – ಟಿ. ವೆಂಕಟರಾಮಯ್ಯ
ನೆಲಮಂಗಲ – ಎಸ್ಸಿ – ಶ್ರೀನಿವಾಸಯ್ಯ ಎನ್
ಮಾಗಡಿ – ಹೆಚ್.ಸಿ. ಬಾಲಕೃಷ್ಣ
ರಾಮನಗರ – ಇಕ್ಬಾಲ್ ಹುಸೇನ್ ಹೆಚ್ ಎ
ಕನಕಪುರ – ಡಿ ಕೆ ಶಿವಕುಮಾರ್
ಮಳವಳ್ಳಿ – ಎಸ್ಸಿ – ಪಿ.ಎಂ. ನರೇಂದ್ರಸ್ವಾಮಿ
ಶ್ರೀರಂಗಪಟ್ಟಣ – A. B. ರಮೇಶ್ ಬಂಡಿಸಿದ್ದೇಗೌಡ
ನಾಗಮಂಗಲ – ಎನ್.ಚಲುವರಾಯಸ್ವಾಮಿ
ಹೊಳೆನರಸೀಪುರ – ಶ್ರೇಯಸ್ ಎಂ. ಪಟೇಲ್
ಸಕಲೇಶಪುರ – SC – ಮುರಳಿ ಮೋಹನ್
ಬೆಳ್ತಂಗಡಿ – ರಕ್ಷಿತ್ ಶಿವರಾಮ್
ಮೂಡಬಿದ್ರಿ – ಮಿಥುನ್ ಎಂ. ರೈ
ಮಂಗಳೂರು – ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್
ಬಂಟ್ವಾಳ – ರಮಾನಾಥ ರೈ ಬಿ
ಸುಳ್ಯ – ಎಸ್ಸಿ – ಕೃಷ್ಣಪ್ಪ ಜಿ
ವಿರಾಜಪೇಟೆ – ಎ.ಎಸ್. ಪೊನ್ನಣ್ಣ
ಪಿರಿಯಾಪಟ್ಟಣ – ಕೆ. ವೆಂಟಕೇಶ್
ಕೃಷ್ಣರಾಜನಗರ – ಡಿ. ರವಿಶಂಕರ್
ಹುಣಸೂರು – ಹೆಚ್ ಪಿ ಮಂಜುನಾಥ್
ಹೆಗ್ಗಡದೇವನಕೋಟೆ – ಎಸ್ಟಿ – ಅನಿಲ್ ಕುಮಾರ್ ಸಿ
ನಂಜನಗೂಡು – SC – ದರ್ಶನ್ ಧ್ರುವನಾರಾಯಣ
ನರಸಿಂಹರಾಜ – ತನ್ವೀರ್ ಸೇಠ್
ವರುಣ – ಸಿದ್ದರಾಮಯ್ಯ
ಟಿ.ನರಸೀಪುರ – ಎಸ್ಸಿ – ಎಚ್.ಸಿ.ಮಹದೇವಪ್ಪ
ಹನೂರು – ಆರ್. ನರೇಂದ್ರ
ಚಾಮರಾಜನಗರ – ಸಿ.ಪುಟ್ಟರಂಗ ಶೆಟ್ಟಿ
ಗುಂಡ್ಲುಪೇಟೆ – ಎಚ್.ಎಂ. ಗಣೇಶ್ ಪರಸಾದ್
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ( AICC Office ) ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು.
ಅಂತಿಮವಾಗಿ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆ ಪಟ್ಟಿಯನ್ನು ಇಂದು ಎಐಸಿಸಿಯಿಂದ ಪ್ರಕಟಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ಹುರಿಯಾಳುಗಳನ್ನು 2ನೇ ಪಟ್ಟಿಯಲ್ಲಿ ಘೋಷಿಸಿದೆ.
ಹೀಗಿದೆ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್ಬಿಐಆರ್ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…