ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.
ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಘೋಷಿಸಿತ್ತು.
ಕಾಂಗ್ರೆಸ್ ಪಕ್ಷದ 124 ಅಭ್ಯರ್ಥಿಗಳ ಮೊದಲ ಪಟ್ಟಿ
ಚಿಕ್ಕೋಡಿ – ಸದಲಗಾ ಗಣೇಶ ಹುಕ್ಕೇರಿ
ಕಾಗವಾಡ – ಭರಮಗೌಡ ಆಲಗೌಡ ಕಾಗೆ
ಕುಡಚಿ – ಎಸ್ಸಿ – ಮಹೇಂದ್ರ ಕೆ.ತಮ್ಮಣ್ಣನವರ್
ಹುಕ್ಕೇರಿ – ಎ ಬಿ ಪಾಟೀಲ್
ಯಮಕನಮರಡಿ – ಎಸ್ಟಿ – ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ – ಲಕ್ಷ್ಮೀ ರವೀಂದ್ರ ಹೆಬ್ಬಾಳ್ಕರ್
ಖಾನಾಪುರ – ಡಾ. ಅಂಜಲಿ ನಿಂಬಾಳ್ಕರ್
ಬೈಲಹೊಂಗಲ – ಮಹಾಂತೇಶ ಶಿವಾನಂದ ಕೌಜಲಗಿ
ರಾಮದುರ್ಗ – ಅಶೋಕ್ ಎಂ.ಪಟ್ಟಣ
ಜಮಖಂಡಿ – ಆನಂದ ಸಿದ್ದು ನ್ಯಾಮಗೌಡ
ಹುನಗುಂದ – ವಿಜಯಾನಂದ್ ಎಸ್.ಕಾಶಪ್ಪನವರ್
ಮುದ್ದೇಬಿಹಾಳ – ಅಪ್ಪಾಜಿ ಅಲಿಯಾಸ್ ಸಿ.ಎಸ್.ನಾಡಗೌಡ
ಬಸವನ ಬಾಗೇವಾಡಿ – ಶಿವಾನಂದ ಪಾಟೀಲ
ಬಬಲೇಶ್ವರ – ಎಂ ಬಿ ಪಾಟೀಲ್
ಇಂಡಿ – ಯಶವಂತ ರಾಯಗೌಡ ವಿ ಪಾಟೀಲ್
ಜೇವರ್ಗಿ – ಡಾ. ಅಜಯ್ ಧರಮ್ ಸಿಂಗ್
ಶೋರಾಪುರ – ಎಸ್ಟಿ – ರಾಜಾವೆಂಕಟಪ್ಪ ನಾಯ್ಕ್
ಶಹಾಪುರ – ಶರಣಬಸಪ್ಪ ಗೌಡ
ಚಿತಾಪುರ – ಎಸ್ಸಿ – ಪ್ರಿಯಾಂಕ್ ಖರ್ಗೆ
ಸೇಡಂ – ಡಾ.ಶರಣಪ್ರಕಾಶ ಪಾಟೀಲ
ಚಿಂಚೋಳಿ – SC – ಸುಭಾಷ್ ವಿ. ರಾಥೋಡ್
ಗುಲ್ಬರ್ಗ ಉತ್ತರ – ಕನೀಜ್ ಫಾತಿಮಾ
ಆಳಂದ – ಬಿ ಆರ್ ಪಾಟೀಲ್
ಹುಮನಾಬಾದ್ – ರಾಜಶೇಖರ್ ಬಿ ಪಾಟೀಲ್
ಬೀದರ್ ದಕ್ಷಿಣ – ಅಶೋಕ್ ಖೇಣಿ
ಬೀದರ್ – ರಹೀಮ್ ಖಾನ್
ಭಾಲ್ಕಿ – ಈಶ್ವರ್ ಖಂಡ್ರೆ
ರಾಯಚೂರು ಗ್ರಾಮಾಂತರ – ಎಸ್ಟಿ – ಬಸನಗೌಡ ದಡ್ಡಲ್
ಮಾಸ್ಕಿ – ಎಸ್ಟಿ – ಬಸನಗೌಡ ತುರ್ವಿಹಾಳ್
ಕುಷ್ಟಗಿ – ಅಮರೇಗೌಡ ಪಾಟೀಲ್ ಬಯ್ಯಾಪುರ
ಕನಕಗಿರಿ – ಎಸ್ ಸಿ – ಶಿವರಾಜ್ ಸಂಗಪ್ಪ ತಂಗಡಗ
ಯಲಬುರ್ಗಾ – ಬಸವರಾಜ ರಾಯರೆಡ್ಡಿ
ಕೊಪ್ಪಳ – ಕೆ.ರಾಘವೇಂದ್ರ
ಗದಗ – ಎಚ್.ಕೆ. ಪಾಟೀಲ್
ರೋಣ – ಜಿ.ಎಸ್ ಪಾಟೀಲ್
ಹುಬ್ಬಳ್ಳಿ – ಧಾರವಾಡ-ಪೂರ್ವ – ಎಸ್ಸಿ – ಪ್ರಸಾದ್ ಅಬ್ಬಯ್ಯ
ಹಳಿಯಾಳ – ಆರ್.ವಿ.ದೇಶಪಾಂಡೆ
ಕಾರವಾರ – ಸತೀಶ್ ಕೃಷ್ಣ ಸೈಲ್
ಭಟ್ಕಳ – ಮಂಕಲ್ ಸುಬ್ಬ ವಿದ್ಯಾ
ಹಾನಗಲ್ – ಶ್ರೀನಿವಾಸ್ ವಿ. ಮಾನೆ
ಹಾವೇರಿ – ಎಸ್ಸಿ – ರುದ್ರಪ್ಪ ಲಮಾಣಿ
ಬ್ಯಾಡಗಿ – ಬಸವರಾಜ ಎನ್. ಶಿವಣ್ಣನರ
ಹಿರೇಕೆರೂರು – ಯು.ಬಿ. ಬಣಕಾರ
ರಾಣಿಬೆನ್ನೂರು – ಪ್ರಕಾಶ್ ಕೆ.ಕೋಳಿವಾಡ್
ಹಡಗಲ್ಲಿ – ಎಸ್ಸಿ – ಪಿ.ಟಿ. ಪರಮೇಶ್ವರ ನಾಯ್ಕ
ಹಗರಿಬೊಮ್ಮನಹಳ್ಳಿ – SC – L.B.P. ಭೀಮಾ ನಾಯ್ಕ್
ವಿಜಯನಗರ – ಹೆಚ್.ಆರ್.ಗವಿಯಪ್ಪ
ಕಂಪ್ಲಿ – ಎಸ್ಟಿ – ಜೆ.ಎನ್. ಗಣೇಶ್
ಬಳ್ಳಾರಿ – ಎಸ್ಟಿ – ಬಿ.ನಾಗೇಂದ್ರ
ಸಂಡೂರ್ – ಎಸ್ಟಿ – ಇ. ತುಕಾರಾಂ
ಚಳ್ಳಕೆರೆ – ಎಸ್ಟಿ – ಟಿ.ರಘುಮೂರ್ತಿ
ಹಿರಿಯೂರು- ಡಿ. ಸುಧಾಕರ್
ಹೊಸದುರ್ಗ – ಗೋವಿಂದಪ್ಪ ಬಿ.ಜಿ.
ದಾವಣಗೆರೆ ಉತ್ತರ – ಎಸ್.ಎಸ್.ಮಲ್ಲಿಕಾರ್ಜುನ
ದಾವಣಗೆರೆ ದಕ್ಷಿಣ – ಶಾಮನೂರು ಶಿವಶಂಕ್ರಪ್ಪ
ಮಾಯಕೊಂಡ-ಎಸ್ಸಿ – ಕೆ.ಎಸ್. ಬಸವರಾಜು
ಭದ್ರಾವತಿ – ಸಂಗಮೇಶ್ವರ ಬಿ.ಕೆ
ಸೊರಬ – ಎಸ್. ಮಧು ಬಂಗಾರಪ್ಪ
ಸಾಗರ – ಗೋಪಾಲಕೃಷ್ಣ ಬೇಳೂರು
ಬೈಂದೂರು – ಕೆ ಗೋಪಾಲ ಪೂಜಾರಿ
ಕುಂದಾಪುರ – ಎಂ. ದಿನೇಶ್ ಹೆಗ್ಡೆ
ಕಾಪು – ವಿನಯ ಕುಮಾರ್ ಸೊರಕೆ
ಶೃಂಗೇರಿ – ಟಿ.ಡಿ.ರಾಜೇಗೌಡ
ಚಿಕ್ಕನಾಯಕನಹಳ್ಳಿ – ಕಿರಣ್ ಕುಮಾರ್
ತಿಪಟೂರು – ಕೆ ಷಡಕ್ಷರಿ
ತುರುವೇಕೆರೆ – ಕಾಂತರಾಜ್ ಬಿ.ಎಂ
ಕುಣಿಗಲ್ – ಡಾ.ಎಚ್.ಡಿ. ರಂಗನಾಥ್
ಕೊರಟಗೆರೆ – ಎಸ್ಸಿ – ಡಾ. ಜಿ. ಪರಮೇಶ್ವರ
ಶಿರಾ – ಟಿ.ಬಿ. ಜಯ ಚಂದ್ರ
ಪಾವಗಡ – ಎಸ್ಸಿ – ಎಚ್.ವಿ. ವೆಂಕಟೇಶ್
ಮಧುಗಿರಿ – ಕೆ.ಎನ್. ರಾಜಣ್ಣ
ಗೌರಿಬಿದನೂರು – ಶಿವಶಂಕರ ರೆಡ್ಡಿ ಎನ್.ಎಚ್
ಬಾಗೇಪಲ್ಲಿ – ಎಸ್.ಎನ್. ಸುಬ್ಬಾ ರೆಡ್ಡಿ
ಚಿಂತಾಮಣಿ – ಡಾ. ಎಂ.ಸಿ. ಸುಧಾಕರ್
ಶ್ರೀನಿವಾಸಪುರ – ಕೆ.ಆರ್. ರಮೇಶ್ ಕುಮಾರ್
ಕೋಲಾರ ಗೋಲ್ಡ್ ಫೀಲ್ಡ್(ಕೆಜಿಎಫ್) – SC – ರೂಪಕಲಾ ಎಂ
ಬಂಗಾರಪೇಟೆ – ಎಸ್ಸಿ – ಎಸ್.ಎನ್. ನಾರಾಯಣಸ್ವಾಮಿ
ಮಾಲೂರು – ಕೆ.ವೈ. ನಂಜೇಗೌಡ
ಬ್ಯಾಟರಾಯನಪುರ – ಕೃಷ್ಣ ಬೈರೇಗೌಡ
ರಾಜರಾಜೇಶ್ವರಿನಗರ – ಕುಸುಮಾ ಎಚ್
ಮಲ್ಲೇಶ್ವರಂ – ಅನುಪ್ ಅಯ್ಯಂಗಾರ್
ಹೆಬ್ಬಾಳ – ಸುರೇಶ್ ಬಿ.ಎಸ್
ಸರ್ವಜ್ಞನಗರ – ಕೆ.ಜೆ. ಜಾರ್ಜ್
ಶಿವಾಜಿನಗರ – ರಿಜ್ವಾನ್ ಅರ್ಷದ್
ಶಾಂತಿ ನಗರ – ಎನ್.ಎ.ಹಾರಿಸ್
ಗಾಂಧಿ ನಗರ – ದಿನೇಶ್ ಗುಂಡೂರಾವ್
ರಾಜಾಜಿ ನಗರ ಪುಟ್ಟಣ್ಣ
ಗೋವಿಂದರಾಜ್ ನಗರ – ಪ್ರಿಯಕೃಷ್ಣ
ವಿಜಯನಗರ – ಎಂ. ಕೃಷ್ಣಮಪ್ಪ
ಚಾಮರಾಜಪೇಟೆ – ಬಿ.ಝಡ್. ಜಮೀರ್ ಅಹಮದ್ ಖಾನ್
ಬಸವನಗುಡಿ – ಯು.ಬಿ. ವೆಂಕಟೇಶ್
ಬಿ ಟಿ ಎಂ ಲೇಔಟ್ – ರಾಮಲಿಂಗಾ ರೆಡ್ಡಿ
ಜಯನಗರ – ಸೌಮ್ಯ ಆರ್
ಮಹದೇವಪುರ – ಎಸ್ಸಿ – ಹೆಚ್ ನಾಗೇಶ್
ಆನೇಕಲ್ – ಎಸ್ಸಿ – ಬಿ.ಶಿವಣ್ಣ
ಹೊಸಕೋಟೆ – ಶರತ್ ಕುಮಾರ್ ಬಚ್ಚೇಗೌಡ
ದೇವನಹಳ್ಳಿ – ಎಸ್ಸಿ ಕೆ.ಎಚ್. ಮುನಿಯಪ್ಪ
ದೊಡ್ಡಬಳ್ಳಾಪುರ – ಟಿ. ವೆಂಕಟರಾಮಯ್ಯ
ನೆಲಮಂಗಲ – ಎಸ್ಸಿ – ಶ್ರೀನಿವಾಸಯ್ಯ ಎನ್
ಮಾಗಡಿ – ಹೆಚ್.ಸಿ. ಬಾಲಕೃಷ್ಣ
ರಾಮನಗರ – ಇಕ್ಬಾಲ್ ಹುಸೇನ್ ಹೆಚ್ ಎ
ಕನಕಪುರ – ಡಿ ಕೆ ಶಿವಕುಮಾರ್
ಮಳವಳ್ಳಿ – ಎಸ್ಸಿ – ಪಿ.ಎಂ. ನರೇಂದ್ರಸ್ವಾಮಿ
ಶ್ರೀರಂಗಪಟ್ಟಣ – A. B. ರಮೇಶ್ ಬಂಡಿಸಿದ್ದೇಗೌಡ
ನಾಗಮಂಗಲ – ಎನ್.ಚಲುವರಾಯಸ್ವಾಮಿ
ಹೊಳೆನರಸೀಪುರ – ಶ್ರೇಯಸ್ ಎಂ. ಪಟೇಲ್
ಸಕಲೇಶಪುರ – SC – ಮುರಳಿ ಮೋಹನ್
ಬೆಳ್ತಂಗಡಿ – ರಕ್ಷಿತ್ ಶಿವರಾಮ್
ಮೂಡಬಿದ್ರಿ – ಮಿಥುನ್ ಎಂ. ರೈ
ಮಂಗಳೂರು – ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್
ಬಂಟ್ವಾಳ – ರಮಾನಾಥ ರೈ ಬಿ
ಸುಳ್ಯ – ಎಸ್ಸಿ – ಕೃಷ್ಣಪ್ಪ ಜಿ
ವಿರಾಜಪೇಟೆ – ಎ.ಎಸ್. ಪೊನ್ನಣ್ಣ
ಪಿರಿಯಾಪಟ್ಟಣ – ಕೆ. ವೆಂಟಕೇಶ್
ಕೃಷ್ಣರಾಜನಗರ – ಡಿ. ರವಿಶಂಕರ್
ಹುಣಸೂರು – ಹೆಚ್ ಪಿ ಮಂಜುನಾಥ್
ಹೆಗ್ಗಡದೇವನಕೋಟೆ – ಎಸ್ಟಿ – ಅನಿಲ್ ಕುಮಾರ್ ಸಿ
ನಂಜನಗೂಡು – SC – ದರ್ಶನ್ ಧ್ರುವನಾರಾಯಣ
ನರಸಿಂಹರಾಜ – ತನ್ವೀರ್ ಸೇಠ್
ವರುಣ – ಸಿದ್ದರಾಮಯ್ಯ
ಟಿ.ನರಸೀಪುರ – ಎಸ್ಸಿ – ಎಚ್.ಸಿ.ಮಹದೇವಪ್ಪ
ಹನೂರು – ಆರ್. ನರೇಂದ್ರ
ಚಾಮರಾಜನಗರ – ಸಿ.ಪುಟ್ಟರಂಗ ಶೆಟ್ಟಿ
ಗುಂಡ್ಲುಪೇಟೆ – ಎಚ್.ಎಂ. ಗಣೇಶ್ ಪರಸಾದ್
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ( AICC Office ) ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು.
ಅಂತಿಮವಾಗಿ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆ ಪಟ್ಟಿಯನ್ನು ಇಂದು ಎಐಸಿಸಿಯಿಂದ ಪ್ರಕಟಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ಹುರಿಯಾಳುಗಳನ್ನು 2ನೇ ಪಟ್ಟಿಯಲ್ಲಿ ಘೋಷಿಸಿದೆ.
ಹೀಗಿದೆ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.