ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.
ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಘೋಷಿಸಿತ್ತು.
ಕಾಂಗ್ರೆಸ್ ಪಕ್ಷದ 124 ಅಭ್ಯರ್ಥಿಗಳ ಮೊದಲ ಪಟ್ಟಿ
ಚಿಕ್ಕೋಡಿ – ಸದಲಗಾ ಗಣೇಶ ಹುಕ್ಕೇರಿ
ಕಾಗವಾಡ – ಭರಮಗೌಡ ಆಲಗೌಡ ಕಾಗೆ
ಕುಡಚಿ – ಎಸ್ಸಿ – ಮಹೇಂದ್ರ ಕೆ.ತಮ್ಮಣ್ಣನವರ್
ಹುಕ್ಕೇರಿ – ಎ ಬಿ ಪಾಟೀಲ್
ಯಮಕನಮರಡಿ – ಎಸ್ಟಿ – ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ – ಲಕ್ಷ್ಮೀ ರವೀಂದ್ರ ಹೆಬ್ಬಾಳ್ಕರ್
ಖಾನಾಪುರ – ಡಾ. ಅಂಜಲಿ ನಿಂಬಾಳ್ಕರ್
ಬೈಲಹೊಂಗಲ – ಮಹಾಂತೇಶ ಶಿವಾನಂದ ಕೌಜಲಗಿ
ರಾಮದುರ್ಗ – ಅಶೋಕ್ ಎಂ.ಪಟ್ಟಣ
ಜಮಖಂಡಿ – ಆನಂದ ಸಿದ್ದು ನ್ಯಾಮಗೌಡ
ಹುನಗುಂದ – ವಿಜಯಾನಂದ್ ಎಸ್.ಕಾಶಪ್ಪನವರ್
ಮುದ್ದೇಬಿಹಾಳ – ಅಪ್ಪಾಜಿ ಅಲಿಯಾಸ್ ಸಿ.ಎಸ್.ನಾಡಗೌಡ
ಬಸವನ ಬಾಗೇವಾಡಿ – ಶಿವಾನಂದ ಪಾಟೀಲ
ಬಬಲೇಶ್ವರ – ಎಂ ಬಿ ಪಾಟೀಲ್
ಇಂಡಿ – ಯಶವಂತ ರಾಯಗೌಡ ವಿ ಪಾಟೀಲ್
ಜೇವರ್ಗಿ – ಡಾ. ಅಜಯ್ ಧರಮ್ ಸಿಂಗ್
ಶೋರಾಪುರ – ಎಸ್ಟಿ – ರಾಜಾವೆಂಕಟಪ್ಪ ನಾಯ್ಕ್
ಶಹಾಪುರ – ಶರಣಬಸಪ್ಪ ಗೌಡ
ಚಿತಾಪುರ – ಎಸ್ಸಿ – ಪ್ರಿಯಾಂಕ್ ಖರ್ಗೆ
ಸೇಡಂ – ಡಾ.ಶರಣಪ್ರಕಾಶ ಪಾಟೀಲ
ಚಿಂಚೋಳಿ – SC – ಸುಭಾಷ್ ವಿ. ರಾಥೋಡ್
ಗುಲ್ಬರ್ಗ ಉತ್ತರ – ಕನೀಜ್ ಫಾತಿಮಾ
ಆಳಂದ – ಬಿ ಆರ್ ಪಾಟೀಲ್
ಹುಮನಾಬಾದ್ – ರಾಜಶೇಖರ್ ಬಿ ಪಾಟೀಲ್
ಬೀದರ್ ದಕ್ಷಿಣ – ಅಶೋಕ್ ಖೇಣಿ
ಬೀದರ್ – ರಹೀಮ್ ಖಾನ್
ಭಾಲ್ಕಿ – ಈಶ್ವರ್ ಖಂಡ್ರೆ
ರಾಯಚೂರು ಗ್ರಾಮಾಂತರ – ಎಸ್ಟಿ – ಬಸನಗೌಡ ದಡ್ಡಲ್
ಮಾಸ್ಕಿ – ಎಸ್ಟಿ – ಬಸನಗೌಡ ತುರ್ವಿಹಾಳ್
ಕುಷ್ಟಗಿ – ಅಮರೇಗೌಡ ಪಾಟೀಲ್ ಬಯ್ಯಾಪುರ
ಕನಕಗಿರಿ – ಎಸ್ ಸಿ – ಶಿವರಾಜ್ ಸಂಗಪ್ಪ ತಂಗಡಗ
ಯಲಬುರ್ಗಾ – ಬಸವರಾಜ ರಾಯರೆಡ್ಡಿ
ಕೊಪ್ಪಳ – ಕೆ.ರಾಘವೇಂದ್ರ
ಗದಗ – ಎಚ್.ಕೆ. ಪಾಟೀಲ್
ರೋಣ – ಜಿ.ಎಸ್ ಪಾಟೀಲ್
ಹುಬ್ಬಳ್ಳಿ – ಧಾರವಾಡ-ಪೂರ್ವ – ಎಸ್ಸಿ – ಪ್ರಸಾದ್ ಅಬ್ಬಯ್ಯ
ಹಳಿಯಾಳ – ಆರ್.ವಿ.ದೇಶಪಾಂಡೆ
ಕಾರವಾರ – ಸತೀಶ್ ಕೃಷ್ಣ ಸೈಲ್
ಭಟ್ಕಳ – ಮಂಕಲ್ ಸುಬ್ಬ ವಿದ್ಯಾ
ಹಾನಗಲ್ – ಶ್ರೀನಿವಾಸ್ ವಿ. ಮಾನೆ
ಹಾವೇರಿ – ಎಸ್ಸಿ – ರುದ್ರಪ್ಪ ಲಮಾಣಿ
ಬ್ಯಾಡಗಿ – ಬಸವರಾಜ ಎನ್. ಶಿವಣ್ಣನರ
ಹಿರೇಕೆರೂರು – ಯು.ಬಿ. ಬಣಕಾರ
ರಾಣಿಬೆನ್ನೂರು – ಪ್ರಕಾಶ್ ಕೆ.ಕೋಳಿವಾಡ್
ಹಡಗಲ್ಲಿ – ಎಸ್ಸಿ – ಪಿ.ಟಿ. ಪರಮೇಶ್ವರ ನಾಯ್ಕ
ಹಗರಿಬೊಮ್ಮನಹಳ್ಳಿ – SC – L.B.P. ಭೀಮಾ ನಾಯ್ಕ್
ವಿಜಯನಗರ – ಹೆಚ್.ಆರ್.ಗವಿಯಪ್ಪ
ಕಂಪ್ಲಿ – ಎಸ್ಟಿ – ಜೆ.ಎನ್. ಗಣೇಶ್
ಬಳ್ಳಾರಿ – ಎಸ್ಟಿ – ಬಿ.ನಾಗೇಂದ್ರ
ಸಂಡೂರ್ – ಎಸ್ಟಿ – ಇ. ತುಕಾರಾಂ
ಚಳ್ಳಕೆರೆ – ಎಸ್ಟಿ – ಟಿ.ರಘುಮೂರ್ತಿ
ಹಿರಿಯೂರು- ಡಿ. ಸುಧಾಕರ್
ಹೊಸದುರ್ಗ – ಗೋವಿಂದಪ್ಪ ಬಿ.ಜಿ.
ದಾವಣಗೆರೆ ಉತ್ತರ – ಎಸ್.ಎಸ್.ಮಲ್ಲಿಕಾರ್ಜುನ
ದಾವಣಗೆರೆ ದಕ್ಷಿಣ – ಶಾಮನೂರು ಶಿವಶಂಕ್ರಪ್ಪ
ಮಾಯಕೊಂಡ-ಎಸ್ಸಿ – ಕೆ.ಎಸ್. ಬಸವರಾಜು
ಭದ್ರಾವತಿ – ಸಂಗಮೇಶ್ವರ ಬಿ.ಕೆ
ಸೊರಬ – ಎಸ್. ಮಧು ಬಂಗಾರಪ್ಪ
ಸಾಗರ – ಗೋಪಾಲಕೃಷ್ಣ ಬೇಳೂರು
ಬೈಂದೂರು – ಕೆ ಗೋಪಾಲ ಪೂಜಾರಿ
ಕುಂದಾಪುರ – ಎಂ. ದಿನೇಶ್ ಹೆಗ್ಡೆ
ಕಾಪು – ವಿನಯ ಕುಮಾರ್ ಸೊರಕೆ
ಶೃಂಗೇರಿ – ಟಿ.ಡಿ.ರಾಜೇಗೌಡ
ಚಿಕ್ಕನಾಯಕನಹಳ್ಳಿ – ಕಿರಣ್ ಕುಮಾರ್
ತಿಪಟೂರು – ಕೆ ಷಡಕ್ಷರಿ
ತುರುವೇಕೆರೆ – ಕಾಂತರಾಜ್ ಬಿ.ಎಂ
ಕುಣಿಗಲ್ – ಡಾ.ಎಚ್.ಡಿ. ರಂಗನಾಥ್
ಕೊರಟಗೆರೆ – ಎಸ್ಸಿ – ಡಾ. ಜಿ. ಪರಮೇಶ್ವರ
ಶಿರಾ – ಟಿ.ಬಿ. ಜಯ ಚಂದ್ರ
ಪಾವಗಡ – ಎಸ್ಸಿ – ಎಚ್.ವಿ. ವೆಂಕಟೇಶ್
ಮಧುಗಿರಿ – ಕೆ.ಎನ್. ರಾಜಣ್ಣ
ಗೌರಿಬಿದನೂರು – ಶಿವಶಂಕರ ರೆಡ್ಡಿ ಎನ್.ಎಚ್
ಬಾಗೇಪಲ್ಲಿ – ಎಸ್.ಎನ್. ಸುಬ್ಬಾ ರೆಡ್ಡಿ
ಚಿಂತಾಮಣಿ – ಡಾ. ಎಂ.ಸಿ. ಸುಧಾಕರ್
ಶ್ರೀನಿವಾಸಪುರ – ಕೆ.ಆರ್. ರಮೇಶ್ ಕುಮಾರ್
ಕೋಲಾರ ಗೋಲ್ಡ್ ಫೀಲ್ಡ್(ಕೆಜಿಎಫ್) – SC – ರೂಪಕಲಾ ಎಂ
ಬಂಗಾರಪೇಟೆ – ಎಸ್ಸಿ – ಎಸ್.ಎನ್. ನಾರಾಯಣಸ್ವಾಮಿ
ಮಾಲೂರು – ಕೆ.ವೈ. ನಂಜೇಗೌಡ
ಬ್ಯಾಟರಾಯನಪುರ – ಕೃಷ್ಣ ಬೈರೇಗೌಡ
ರಾಜರಾಜೇಶ್ವರಿನಗರ – ಕುಸುಮಾ ಎಚ್
ಮಲ್ಲೇಶ್ವರಂ – ಅನುಪ್ ಅಯ್ಯಂಗಾರ್
ಹೆಬ್ಬಾಳ – ಸುರೇಶ್ ಬಿ.ಎಸ್
ಸರ್ವಜ್ಞನಗರ – ಕೆ.ಜೆ. ಜಾರ್ಜ್
ಶಿವಾಜಿನಗರ – ರಿಜ್ವಾನ್ ಅರ್ಷದ್
ಶಾಂತಿ ನಗರ – ಎನ್.ಎ.ಹಾರಿಸ್
ಗಾಂಧಿ ನಗರ – ದಿನೇಶ್ ಗುಂಡೂರಾವ್
ರಾಜಾಜಿ ನಗರ ಪುಟ್ಟಣ್ಣ
ಗೋವಿಂದರಾಜ್ ನಗರ – ಪ್ರಿಯಕೃಷ್ಣ
ವಿಜಯನಗರ – ಎಂ. ಕೃಷ್ಣಮಪ್ಪ
ಚಾಮರಾಜಪೇಟೆ – ಬಿ.ಝಡ್. ಜಮೀರ್ ಅಹಮದ್ ಖಾನ್
ಬಸವನಗುಡಿ – ಯು.ಬಿ. ವೆಂಕಟೇಶ್
ಬಿ ಟಿ ಎಂ ಲೇಔಟ್ – ರಾಮಲಿಂಗಾ ರೆಡ್ಡಿ
ಜಯನಗರ – ಸೌಮ್ಯ ಆರ್
ಮಹದೇವಪುರ – ಎಸ್ಸಿ – ಹೆಚ್ ನಾಗೇಶ್
ಆನೇಕಲ್ – ಎಸ್ಸಿ – ಬಿ.ಶಿವಣ್ಣ
ಹೊಸಕೋಟೆ – ಶರತ್ ಕುಮಾರ್ ಬಚ್ಚೇಗೌಡ
ದೇವನಹಳ್ಳಿ – ಎಸ್ಸಿ ಕೆ.ಎಚ್. ಮುನಿಯಪ್ಪ
ದೊಡ್ಡಬಳ್ಳಾಪುರ – ಟಿ. ವೆಂಕಟರಾಮಯ್ಯ
ನೆಲಮಂಗಲ – ಎಸ್ಸಿ – ಶ್ರೀನಿವಾಸಯ್ಯ ಎನ್
ಮಾಗಡಿ – ಹೆಚ್.ಸಿ. ಬಾಲಕೃಷ್ಣ
ರಾಮನಗರ – ಇಕ್ಬಾಲ್ ಹುಸೇನ್ ಹೆಚ್ ಎ
ಕನಕಪುರ – ಡಿ ಕೆ ಶಿವಕುಮಾರ್
ಮಳವಳ್ಳಿ – ಎಸ್ಸಿ – ಪಿ.ಎಂ. ನರೇಂದ್ರಸ್ವಾಮಿ
ಶ್ರೀರಂಗಪಟ್ಟಣ – A. B. ರಮೇಶ್ ಬಂಡಿಸಿದ್ದೇಗೌಡ
ನಾಗಮಂಗಲ – ಎನ್.ಚಲುವರಾಯಸ್ವಾಮಿ
ಹೊಳೆನರಸೀಪುರ – ಶ್ರೇಯಸ್ ಎಂ. ಪಟೇಲ್
ಸಕಲೇಶಪುರ – SC – ಮುರಳಿ ಮೋಹನ್
ಬೆಳ್ತಂಗಡಿ – ರಕ್ಷಿತ್ ಶಿವರಾಮ್
ಮೂಡಬಿದ್ರಿ – ಮಿಥುನ್ ಎಂ. ರೈ
ಮಂಗಳೂರು – ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್
ಬಂಟ್ವಾಳ – ರಮಾನಾಥ ರೈ ಬಿ
ಸುಳ್ಯ – ಎಸ್ಸಿ – ಕೃಷ್ಣಪ್ಪ ಜಿ
ವಿರಾಜಪೇಟೆ – ಎ.ಎಸ್. ಪೊನ್ನಣ್ಣ
ಪಿರಿಯಾಪಟ್ಟಣ – ಕೆ. ವೆಂಟಕೇಶ್
ಕೃಷ್ಣರಾಜನಗರ – ಡಿ. ರವಿಶಂಕರ್
ಹುಣಸೂರು – ಹೆಚ್ ಪಿ ಮಂಜುನಾಥ್
ಹೆಗ್ಗಡದೇವನಕೋಟೆ – ಎಸ್ಟಿ – ಅನಿಲ್ ಕುಮಾರ್ ಸಿ
ನಂಜನಗೂಡು – SC – ದರ್ಶನ್ ಧ್ರುವನಾರಾಯಣ
ನರಸಿಂಹರಾಜ – ತನ್ವೀರ್ ಸೇಠ್
ವರುಣ – ಸಿದ್ದರಾಮಯ್ಯ
ಟಿ.ನರಸೀಪುರ – ಎಸ್ಸಿ – ಎಚ್.ಸಿ.ಮಹದೇವಪ್ಪ
ಹನೂರು – ಆರ್. ನರೇಂದ್ರ
ಚಾಮರಾಜನಗರ – ಸಿ.ಪುಟ್ಟರಂಗ ಶೆಟ್ಟಿ
ಗುಂಡ್ಲುಪೇಟೆ – ಎಚ್.ಎಂ. ಗಣೇಶ್ ಪರಸಾದ್
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ( AICC Office ) ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು.
ಅಂತಿಮವಾಗಿ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆ ಪಟ್ಟಿಯನ್ನು ಇಂದು ಎಐಸಿಸಿಯಿಂದ ಪ್ರಕಟಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ಹುರಿಯಾಳುಗಳನ್ನು 2ನೇ ಪಟ್ಟಿಯಲ್ಲಿ ಘೋಷಿಸಿದೆ.
ಹೀಗಿದೆ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…